ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು*
*ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಮರಣ!* *ಬಟ್ಟೆ ತೊಳೆಯಲೆಂದು ಹೋಗಿದ್ದಾಗ ಮಹಾ ದುರಂತ!!* *ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು* ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್…
ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ…
ಯದುವೀರ್ ವೀಣಾವಾದವೂ- 301 ವೀಣೆಗಳ ವೀಣಾ ನಾದ ಝೇಂಕಾರವೂ… ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ತಾವೂ ವೀಣೆ ನುಡಿಸಿದರು. ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ (301 Veena Nada Jhankara) ಮೊಳಗಿದ್ದು ರೋಮಾಂಚನಕಾರಿ…
ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ
ಕುವೆಂಪು ವಿವಿ ಸೇರಿದಂತೆ ಆರು ವಿವಿಗಳಿಗೆ ಪಿಂಚಣಿ ಅನುದಾನ ಮಂಜೂರು; ಮೈಸೂರು ವಿವಿ ಕುಲಪತಿ ಹೇಳಿಕೆಗೆ ಪ್ರೊ. ಶರತ್ ಅನಂತಮೂರ್ತಿ ಖಂಡನೆ ಶಂಕರಘಟ್ಟ; ಇತ್ತೀಚೆಗೆ ಕರ್ನಾಟಕ ಸರ್ಕಾರ ವಿವಿಧ ವಿಶ್ವವಿದ್ಯಾಲಯಗಳಿಗೆ ಪಿಂಚಣಿ ಅನುದಾನವನ್ನು ಮಂಜೂರು ಮಾಡಿದ್ದು, ಈ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ಅವರು ನೀಡಿರುವ ಪ್ರತಿಕ್ರಿಯೆಗೆ ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೆಲ ವರ್ಷಗಳಿಂದ ಪಿಂಚಣಿ ಅನುದಾನ ಬಿಡುಗಡೆಯಾಗದೆ ನಿವೃತ್ತ ನೌಕಕರ ಸಂಕಷ್ಟಕ್ಕೆ ಕಾರಣವಾಗಿದ್ದ ವಿಚಾರಕ್ಕೆ…
*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ* *ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ*
*ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಬಿ ವೈ ಆರ್ ಸಂವಾದ* *ಶಿವಮೊಗ್ಗ ಅಭಿವೃದ್ಧಿ; ಬಹುಪಾಲು ಯಶಸ್ವಿಯಾಗಿದ್ದೇನೆಂದ ಸಂಸದ ಬಿ.ವೈ.ರಾಘವೇಂದ್ರ* ಶಿವಮೊಗ್ಗ : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪ ಹೊಂದಿ ಅದರಲ್ಲಿ ಬಹು ಪಾಲು ಯಶಸ್ವಿಯಾ ಗಿದ್ದೇನೆ ಎಸಂಸದಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಪತ್ರಿಕಾ ಭವನದಲ್ಲಿ ಪ್ರೆಸ್ಟ್ರಸ್ಟ್ವತಿಯಿಂದ ಆಯೋ ಜಿಸಿದ್ದ ಸಂವಾದ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂಸದನಾಗಿ ನಾನು ನಾಲ್ಕನೇ ಬಾರಿ ಆಯ್ಕೆಯಾ ಗಿದ್ದೇನೆ. ಇದಕ್ಕೆ ಎಲ್ಲರ ಸಹಕಾರವಿದೆ. ಪತ್ರಕರ್ತರ…
*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?*
*4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ ಏನೆಲ್ಲ ಮಾತಾಡಿದ್ರು?* ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ, 2026ರ 4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದ (CIBF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸಾಹಿತ್ಯಾಸಕ್ತರನ್ನು ಉದ್ದೇಶಿಸಿ ಮಾತನಾಡಿದರು. , ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ನೀಡಿದ ಪ್ರೀತಿಯ ಆಹ್ವಾನ ಹಾಗೂ ಆತ್ಮೀಯ ಆತಿಥ್ಯಕ್ಕೆ ಹೃತ್ಪೂರ್ವಕವಾಗಿ ಆಭಾರಿಯಾಗಿದ್ದೇನೆ ಎಂದರು. ಸಂಸ್ಕೃತಿ ಮತ್ತು…
ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ, ಆರ್.ಎಂ.ಮಂಜುನಾಥ ಗೌಡರು*
*ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ, ಆರ್.ಎಂ.ಮಂಜುನಾಥ ಗೌಡರು* ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ದೇವರಾಜ್ ಅವರು ನಾಮಪತ್ರ ಸ್ವೀಕರಿಸಿದರು.
ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್
ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ; ರಾಷ್ಟ್ರಮಟ್ಟದ ನಾಣ್ಯ-ನೋಟು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಸಂಸದ ಬಿವೈಆರ್ ಶಿವಮೊಗ್ಗ:- ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಟ್ರಸ್ಟ್ ವತಿಯಿಂದ ಇಂದಿನಿಂದ ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ನಾಣ್ಯ- ನೋಟುಗಳು, ಅಂಚೆ ಚೀಟಿಗಳು ಹಾಗೂ ಅಪರೂಪದ ವಸ್ತುಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಈ ನಾಣ್ಯ ಪ್ರದರ್ಶನದಲ್ಲಿ ಅಪರೂಪದ…
*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ*
*ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಕೆ.ಇ. ಕಾಂತೇಶ್ ನೇತೃತ್ವದಲ್ಲಿ ಕೋರ್ಟ್ ಮೊರೆ;* *ರಾಷ್ಟ್ರಭಕ್ತರ ಬಳಗದ ಮುಖಂಡರೂ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ* ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಎರಡು ವರ್ಷ ಕಳೆದಿದೆ. ಆದರೂ ಪಾಲಿಕೆಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗುಡುಗಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದರು. ಜನಪ್ರತಿನಿಧಿಗಳಿಲ್ಲದೆ ಪಾಲಿಕೆಯಲ್ಲಿ ಅಧಿಕಾರಿಗಳ ದುರಾಡಳಿತದಿಂದ ಸಾರ್ವಜನಿಕರಿಗೆ…
16 ದೇಶಗಳ ವಿದೇಶಿ ರೋಟೇರಿಯನ್ ಬೈಕ್ ಯಾತ್ರೆ; ಶಿವಮೊಗ್ಗದಲ್ಲಿ ಭವ್ಯ ಸ್ವಾಗತ
16 ದೇಶಗಳ ವಿದೇಶಿ ರೋಟೇರಿಯನ್ ಬೈಕ್ ಯಾತ್ರೆ; ಶಿವಮೊಗ್ಗದಲ್ಲಿ ಭವ್ಯ ಸ್ವಾಗತ ಶಿವಮೊಗ್ಗ: ಯುರೋಪ್ ಮತ್ತು ಉತ್ತರ ಅಮೆರಿಕ ಖಂಡಗಳ 16 ದೇಶಗಳಿಂದ ಆಗಮಿಸಿದ 22 ವಿದೇಶಿ ರೋಟೇರಿಯನ್ ಸದಸ್ಯರ “Ride for Rotary” ಎಂಬ ಅಂತಾರಾಷ್ಟ್ರೀಯ ಬೈಕ್ ಯಾತ್ರಾ ತಂಡಕ್ಕೆ ಶಿವಮೊಗ್ಗದಲ್ಲಿ ರೋಟರಿ ಕ್ಲಬ್ ಮಿಡ್ಟೌನ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು. ರೋಟರಿ ಕ್ಲಬ್ ಮಿಡ್ಟೌನ್ ಅಧ್ಯಕ್ಷರಾದ ಹರ್ಷ ಭಾಸ್ಕರ್ ಕಾಮತ್, ವಿದೇಶಿ ಅತಿಥಿಗಳನ್ನು ಭಾರತೀಯ ಸಂಪ್ರದಾಯ ಹಾಗೂ ಸಂಕ್ರಾಂತಿ ಹಬ್ಬದ ಸಾಂಸ್ಕೃತಿಕ ವೈಭವದಲ್ಲಿ ಸ್ವಾಗತಿಸಿ,…



