ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣೆ ಪೊಲೀಸರೇ, ಆರೋಗ್ಯ ಜೋಪಾನ ಎಂದ ಎಸ್ ಪಿ ಮಿಥುನ್ ಕುಮಾರ್
ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣೆ ಪೊಲೀಸರೇ, ಆರೋಗ್ಯ ಜೋಪಾನ ಎಂದ ಎಸ್ ಪಿ ಮಿಥುನ್ ಕುಮಾರ್ ಕಿಡ್ನಿ ಎಂಬುದು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ಸದಾ ಕಾಲ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸರು ಜೋಪಾನ ಮಾಡಿಕೊಳ್ಳಬೇಕೆಂದು, ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ತಮ್ಮ ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು. ಇಂದು ಶಿವಮೊಗ್ಗದ ದುರ್ಗಿಗುಡಿ ತೃಪ್ತಿ ಹೆಲ್ತ್ ಕೇರ್ ನಲ್ಲಿ ಪೊಲೀಸರು ಮತ್ತು ಅವರ ಕುಟುಂಬ ಸದಸ್ಯರಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ…
ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ
ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ, ಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ಮುಖ್ಯಮಂತ್ರಿಗಳಿಗೆ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ ಬೆಳಗಾವಿ : ರಾಜ್ಯದಲ್ಲಿ ಸುಮಾರು 2 ಲಕ್ಷ ಹುದ್ದೆಗಳು ಖಾಲಿ ಇರುವುದು ಅಂತ್ಯಂತ ನೋವಿನ ಸಂಗತಿ, ಖಾಲಿ ಇರುವ ಉದ್ಯೋಗ ಭರ್ತಿ ಮಾಡಿ ಎಂದು ಕೇಳಿದರೆ ಆರ್ಥಿಕ ಇಲಾಖೆ ಅನುಮತಿ ಬೇಕು ಎಂದು ಆರ್ಥಿಕ ಇಲಾಖೆ ಮೇಲೆ ಹಾಕಿ ರಾಜ್ಯದ ಯುವಕರ ಜೀವನದ ಜೊತೆ ರಾಜ್ಯ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡ್ತಾ ಕಾರ್ಯಂಗವನ್ನು ಕೊಲೆ ಮಾಡುತ್ತಾ…
*ಸರ್ಕಾರಿ ನೌಕರಿಯಲ್ಲಿರುವ ವಿಕಲಚೇತನರಿಗೆ ಸಹಾಯ ಧನ ಹೆಚ್ಚಿಸಲು ಬೆಳಗಾವಿ ಅಧಿವೇಶನದಲ್ಲಿ ಒತ್ತಾಯಿಸಿದ ಎಂ.ಎಲ್.ಸಿ. ಬಲ್ಕೀಶ್ ಬಾನು* ಇಲ್ಲಿದೆ ವೀಡಿಯೋ
*ಸರ್ಕಾರಿ ನೌಕರಿಯಲ್ಲಿರುವ ವಿಕಲಚೇತನರಿಗೆ ಸಹಾಯ ಧನ ಹೆಚ್ಚಿಸಲು ಬೆಳಗಾವಿ ಅಧಿವೇಶನದಲ್ಲಿ ಒತ್ತಾಯಿಸಿದ ಎಂ.ಎಲ್.ಸಿ. ಬಲ್ಕೀಶ್ ಬಾನು* ಇಲ್ಲಿದೆ ವೀಡಿಯೋ ಇಂದು ಸರ್ಕಾರಿ ಸೇವೆಯಲ್ಲಿರುವ ಅಂಗವಿಕಲರಿಗೆ ಒಂದು ಬಾರಿ ವಾಹನ ಖರೀದಿಗೆ 7ನೇ ವೇತನ ಆಯೋಗದ ವರದಿಯನ್ವಯ ಸಹಾಯಧನವನ್ನು ಹೆಚ್ಚಿಸುವಂತೆ ಮಾನ್ಯ ಮುಖ್ಯಮಂತ್ರಿಯವರನ್ನು ಸದನದಲ್ಲಿ ಪ್ರಶ್ನೆಯನ್ನು ಕೇಳಿದ ಎಂ.ಎಲ್.ಸಿ ಬಲ್ಕೀಶ್ ಬಾನು, ಆನಂತರ ಮಾತನಾಡಿದ್ದು ಹೀಗೆ…
*ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ* *ಶಿವಮೊಗ್ಗವೂ ಸೇರಿದಂತೆ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಚರ್ಚೆ*
*ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ* *ಶಿವಮೊಗ್ಗವೂ ಸೇರಿದಂತೆ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಚರ್ಚೆ* ಕುವೆಂಪು ವಿವಿ ಓಬಿಸಿ ವಿದ್ಯಾರ್ಥಿ ವಸತಿ ಗೃಹ ನಿರ್ಮಾಣಕ್ಕೆ ಯುಜಿಸಿ ವಿಶೇಷ ಅನುದಾನ ಬಿಡುಗಡೆಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಒತ್ತಾಯಿಸಿದರು. ಧರ್ಮೇಂದ್ರ ಪ್ರಧಾನ ಅವರನ್ನು ಭೇಟಿ ಮಾಡಿದ ಅವರು, ಶಿವಮೊಗ್ಗ ಮತ್ತು ರಾಜ್ಯದ ಶಿಕ್ಷಣ…
ಶಿವಮೊಗ್ಗದಲ್ಲಿ ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ
ಶಿವಮೊಗ್ಗದಲ್ಲಿ ಅಬಕಾರಿ ದಾಳಿ: 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ ತಾಲೂಕು ಗೋವಿಂದಪುರ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಅಬಕಾರಿ ನಿರೀಕ್ಷಕ ಶ್ರೀನಾಥ್ ಆರ್. ರವರ ನೇತೃತ್ವದಲ್ಲಿ ಪುಟ್ಟಪ್ಪ-ಅ.ಉ.ನಿ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್…
*ಪತ್ರಿಕಾಗೋಷ್ಠಿಯಲ್ಲಿ ಗಂಗೋತ್ರಿ ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಡಿ.13 ರಂದು ಗಂಗೋತ್ರಿಯಿಂದ ಪರೀಕ್ಷೆ ಒಂದು ಹಬ್ಬ- ಸಂಭ್ರಮಿಸಿ ವಿಶೇಷ ಕಾರ್ಯಕ್ರಮ* *1500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗಿ*
*ಪತ್ರಿಕಾಗೋಷ್ಠಿಯಲ್ಲಿ ಗಂಗೋತ್ರಿ ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* *ಡಿ.13 ರಂದು ಗಂಗೋತ್ರಿಯಿಂದ ಪರೀಕ್ಷೆ ಒಂದು ಹಬ್ಬ- ಸಂಭ್ರಮಿಸಿ ವಿಶೇಷ ಕಾರ್ಯಕ್ರಮ* *1500ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಭಾಗಿ* ಡಿಸೆಂಬರ್ 13ರ ಬೆಳಗ್ಗೆ 9.30ಕ್ಕೆ ”ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ” ಎಂಬ ಕಾರ್ಯಕ್ರಮವನ್ನು ಎಸ್ಎಸ್ಎಲ್ಸಿ ಮಕ್ಕಳಿಗಾಗಿ ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಗಂಗೋತ್ರಿ ಪಿ ಯು ಕಾಲೇಜಿನ ಚೇರ್ಮನ್, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು…
ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ
ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ವಿ.ಪ ಶಾಸಕ ಡಾ.ಸರ್ಜಿ ಪ್ರಶ್ನೆ ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ ಸರ್ಕಾರ 2023, 2024 ಮತ್ತು 2025 ಸಿ.ಜಿ.ಎಚ್.ಎಸ್ ದರವನ್ನು ಪರಿಷ್ಕರಿಸಿದೆ ಆದರೆ ರಾಜ್ಯದಲ್ಲಿ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಪರಿಸ್ಕರಿಸಿಲ್ಲ ಯಾಕೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್…
*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*
*ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಏನಂದ್ರು? ಇಲ್ಲಿದೆ ಸಂಪೂರ್ಣ ವೀಡಿಯೋ* *ನನ್ನ ರಕ್ತದಲ್ಲೇ ಕನ್ನಡ ಇದೆ* *ಯಾವುದೇ ಕಾರಣಕ್ಕೂ ಕನ್ನಡ ಶಾಲೆ ಮುಚ್ಚಲ್ಲ*



