ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಿಗೆ ಸಂಕಷ್ಟ…
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಹೇಳಿಕೆ ದಾಖಲಿಸಿಕೊಂಡು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಇರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ.ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ಈ ಆದೇಶ ಮಾಡಿದ್ದು, ಲೋಕಾಯುಕ್ತ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಂತಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಬಂಧನದಿಂದ ರಕ್ಷಣೆ ನೀಡಬೇಕು. ಹೇಳಿಕೆ ದಾಖಲಿಸಿಕೊಂಡು ಪ್ರಕರಣ ರದ್ದು…
*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!*
*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!* ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಗಾಂಜಾ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ತನ್ನ ಅಜ್ಜಿಯನ್ನೇ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದು ಪರಾರಿಯಾಗಿದ್ದ ಆರೋಪಿ ಕಿಶೋರನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ನಂತರ ನಾಪತ್ತೆಯಾಗಿದ್ದ ಕಿಶೋರನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್…
*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ*
*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ* ತನ್ನ ಮೊಮ್ಮಗನ ಗಾಂಜಾ ಹಿಡಿಸಬೇಕೆಂದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಹೊರಟಿದ್ದ ಅಜ್ಜಿಯ ಮೇಲೆ ಹಲ್ಲೆ ಮಾಡಿದ ಗಾಂಜಾ ಗಿರಾಕಿ ಯುವಕ ಆಕೆ ಕೆಳಕ್ಕೆ ಬೀಳುತ್ತಿದ್ದಂತೆಯೇ ತಲೆಯ ಮೇಲೆ ಸೈಜುಕಲ್ಲು ಹಾಕಿ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ…
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ* ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ನೀಟ್ ವ್ಯವಸ್ಥೆಯ ವಿರುದ್ಧ, ಪ್ರಧಾನಿ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಡಳಿತ ವ್ಯವಸ್ಥೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಜುಲೈ 1 ರಂದು ಬೃಹತ್ ಬಹಿರಂಗ ಸಭೆ…
*ಶಿವಮೊಗ್ಗ ಕೋರ್ಟ್ ಮೇಲೆ ಬಾಂಬ್ ಹಾಕುವುದಾಗಿ ಮತ್ತೆ ಬೆದರಿಕೆ*
*ಶಿವಮೊಗ್ಗ ಕೋರ್ಟ್ ಮೇಲೆ ಬಾಂಬ್ ಹಾಕುವುದಾಗಿ ಮತ್ತೆ ಬೆದರಿಕೆ* ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಮತ್ತೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಶ್ವಾನದಳ, ಪೊಲೀಸ್ ಇಲಾಖೆ ತಪಾಸಣೆ ಆರಂಭಿಸಿದೆ. ಕಳೆದ ಜೂನ್ 27 ಮತ್ತು 29 ರಂದು ಬೆಳಗಿನ ಜಾವ ಎರಡು ಬಾರಿ ಇ-ಮೈಲ್ ನಲ್ಲಿ ಈ ಬಾಂಬ್ ಬೆದರಿಕೆ ಬಂದಿದೆ.
*ನಂಬರ್ ಪ್ಲೇಟ್ ಇಲ್ಲದ 70 ವಾಹನಗಳನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ ಪೊಲೀಸರು!* *ನಂಬರ್ ಪ್ಲೇಟ್ ಇಲ್ಲದೇ ವಾಹನ ಓಡಿಸುವವರೇ ಹುಷಾರ್…*
*ನಂಬರ್ ಪ್ಲೇಟ್ ಇಲ್ಲದ 70 ವಾಹನಗಳನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ ಪೊಲೀಸರು!* *ನಂಬರ್ ಪ್ಲೇಟ್ ಇಲ್ಲದೇ ವಾಹನ ಓಡಿಸುವವರೇ ಹುಷಾರ್…* ಶಿವಮೊಗ್ಗ ನಗರದಲ್ಲಿ ಕೆಲವು ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದ ಇ-ಚಲನ್ಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ತಮ್ಮ ವಾಹನಗಳ ನೋಂದಣಿ ಸಂಖ್ಯೆಯ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ವಾಹನ ಚಲಾಯಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಂಥ 70 ವಾಹನಗಳನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರದಂದು ಶಿವಮೊಗ್ಗ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ, ನಂಬರ್ ಪ್ಲೇಟ್…
*1.52 ಲಕ್ಷ ರೂ.,ಮೌಲ್ಯದ ಎಂಡಿಎಂಎ ಮಾದಕ ವಸ್ತು ಮಾರುತ್ತಿದ್ದವನ ಬಂಧನ* *ಶಿವಮೊಗ್ಗದ ಅಣ್ಣಾನಗರ ಬಳಿ ಬಂಧಿಸಿದ ದೊಡ್ಡಪೇಟೆ ಪೊಲೀಸರು*
*1.52 ಲಕ್ಷ ರೂ.,ಮೌಲ್ಯದ ಎಂಡಿಎಂಎ ಮಾದಕ ವಸ್ತು ಮಾರುತ್ತಿದ್ದವನ ಬಂಧನ* *ಶಿವಮೊಗ್ಗದ ಅಣ್ಣಾನಗರ ಬಳಿ ಬಂಧಿಸಿದ ದೊಡ್ಡಪೇಟೆ ಪೊಲೀಸರು* ಎಂಡಿಎಂಎ ಮಾದಕ ವಸ್ತು ಮಾರುತ್ತಿದ್ದ ಓರ್ವನನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ 100 ಅಡಿ ರಸ್ತೆಯಿಂದ ಅಣ್ಣಾನಗರ ಕಡೆಗೆ ಬರುವ ತುಂಗಾ ಚಾಲನ್ ಏರಿಯಾ ರಸ್ತೆ ಬದಿಯಲ್ಲಿ ಯಾರೋ ಒಬ್ಬ ವ್ಯಕ್ತಿಯು ಕಾನೂನುಬಾಹಿರವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ದೊಡ್ಡಪೇಟೆ ಪೊಲೀಸ್ ಠಾಣೆಸಿಪಿಐ ಸಿಬ್ಬಂದಿಗಳೊಂದಿಗೆ ದಾಳಿ…



