Featured posts

Latest posts

All
technology
science

ಕವಿಸಾಲು

*ಹೊಸ ವರ್ಷದ ಹೊಸ ಹೊಸ ಶುಭಾಶಯಗಳನ್ನು ನಿಮಗೆ ಹೇಳುತ್ತಾ…* Gm ಶುಭೋದಯ💐💐 *ಕವಿಸಾಲು*…

ಕವಿಸಾಲು

*ಹೊಸ ವರ್ಷದ ಹೊಸ ಹೊಸ ಶುಭಾಶಯಗಳನ್ನು ನಿಮಗೆ ಹೇಳುತ್ತಾ…* Gm ಶುಭೋದಯ💐💐 *ಕವಿಸಾಲು*…

*ಡಿಸಿ ಗುರುದತ್ತ ಹೆಗಡೆಯವರಿಗೂ ವರ್ಗಾವಣೆ ಮಾಡಿದ ಸರ್ಕಾರ* *ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲೀಕಟ್ಟಿ*

*ಡಿಸಿ ಗುರುದತ್ತ ಹೆಗಡೆಯವರಿಗೂ ವರ್ಗಾವಣೆ ಮಾಡಿದ ಸರ್ಕಾರ* *ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕವಿಸಾಲು

*ಹೊಸ ವರ್ಷದ ಹೊಸ ಹೊಸ ಶುಭಾಶಯಗಳನ್ನು ನಿಮಗೆ ಹೇಳುತ್ತಾ…* Gm ಶುಭೋದಯ💐💐 *ಕವಿಸಾಲು* ಮತ್ತೊಂದು ಇಟ್ಟಿಗೆ ಬಿದ್ದು ಹೋಯ್ತು ಜೀವನದ ಗೋಡೆಯಿಂದ… ಜನ ಮುಗ್ಧರು ಹೊಸ ವರ್ಷದ ಶುಭಾಶಯ ಹೇಳುತ್ತಿದ್ದಾರೆ! – *ಶಿ.ಜು.ಪಾಶ* 8050112067 (1/1/2026)

Read More

ಕವಿಸಾಲು

*ಹೊಸ ವರ್ಷದ ಹೊಸ ಹೊಸ ಶುಭಾಶಯಗಳನ್ನು ನಿಮಗೆ ಹೇಳುತ್ತಾ…* Gm ಶುಭೋದಯ💐💐 *ಕವಿಸಾಲು* ಮತ್ತೊಂದು ಇಟ್ಟಿಗೆ ಬಿದ್ದು ಹೋಯ್ತು ಜೀವನದ ಗೋಡೆಯಿಂದ… ಜನ ಮುಗ್ಧರು ಹೊಸ ವರ್ಷದ ಶುಭಾಶಯ ಹೇಳುತ್ತಿದ್ದಾರೆ! – *ಶಿ.ಜು.ಪಾಶ* 8050112067 (1/1/2026)

Read More

*ಡಿಸಿ ಗುರುದತ್ತ ಹೆಗಡೆಯವರಿಗೂ ವರ್ಗಾವಣೆ ಮಾಡಿದ ಸರ್ಕಾರ* *ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲೀಕಟ್ಟಿ*

*ಡಿಸಿ ಗುರುದತ್ತ ಹೆಗಡೆಯವರಿಗೂ ವರ್ಗಾವಣೆ ಮಾಡಿದ ಸರ್ಕಾರ* *ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲೀಕಟ್ಟಿ* ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಗುರುದತ್ತ ಹೆಗಡೆಯವರನ್ನು ನೇಮಿಸಿ ಆದೇಶಿಸಲಾಗಿದೆ. ಪ್ರಭುಲಿಂಗ ಕವಲೀಕಟ್ಟಿಯವರನ್ನು ನೂತನ ಶಿವಮೊಗ್ಗ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ. ಬೆಂಗಳೂರಿನ ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಡೈರೆಕ್ಟರ್ ಆಗಿ ಕವಲೀಕಟ್ಟಿ ಕೆಲಸ ನಿರ್ವಹಿಸುತ್ತಿದ್ದರು.

Read More

*ಶಿವಮೊಗ್ಗದ ಎಸ್ ಪಿ ಮಿಥುನ್ ಕುಮಾರ್ ಸೇರಿದಂತೆ ರಾಜ್ಯದಾದ್ಯಂತ ಎಸ್ ಪಿ ಗಳ ವರ್ಗಾವಣೆಯಾಗಿದ್ದು, ಯಾರು ಯಾರು ಎಸ್ ಪಿ ಗಳು ಎಲ್ಲೆಲ್ಲಿಗೆ ವರ್ಗಾವಣೆಯಾಗಿದ್ದಾರೆ?* *ಇಲ್ಲಿದೆ ಸಂಪೂರ್ಣ ಮಾಹಿತಿ*

*ಶಿವಮೊಗ್ಗದ ಎಸ್ ಪಿ ಮಿಥುನ್ ಕುಮಾರ್ ಸೇರಿದಂತೆ ರಾಜ್ಯದಾದ್ಯಂತ ಎಸ್ ಪಿ ಗಳ ವರ್ಗಾವಣೆಯಾಗಿದ್ದು, ಯಾರು ಯಾರು ಎಸ್ ಪಿ ಗಳು ಎಲ್ಲೆಲ್ಲಿಗೆ ವರ್ಗಾವಣೆಯಾಗಿದ್ದಾರೆ?* *ಇಲ್ಲಿದೆ ಸಂಪೂರ್ಣ ಮಾಹಿತಿ*

Read More

*ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ವರ್ಗಾವಣೆ* *ಶಿವಮೊಗ್ಗದ ನೂತನ ಎಸ್ ಪಿ ಆಗಿ ಬಿ.ನಿಖಿಲ್*

*ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ವರ್ಗಾವಣೆ* *ಶಿವಮೊಗ್ಗದ ನೂತನ ಎಸ್ ಪಿ ಆಗಿ ಬಿ.ನಿಖಿಲ್* ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(SP) ಮಿಥುನ್ ಕುಮಾರ್ ರವರ ವರ್ಗಾವಣೆಯಾಗಿದ್ದು, ಬೆಂಗಳೂರು ನಗರ ನಾರ್ಥ್- ಈಸ್ಟ್ ಡಿವಿಝನ್ನಿನ ಎಸ್ ಪಿ ಯಾಗಿ ಸರ್ಕಾರ ವರ್ಗಾಯಿಸಿ ಆದೇಶಿಸಿದೆ. ಕಳೆದ ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಶಿವಮೊಗ್ಗದ ಎಸ್ ಪಿ ಆಗಿ ಮಿಥುನ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ಕೋಲಾರದ ಹಾಲಿ ಎಸ್ ಪಿ ಆಗಿರುವ ನಿಖಿಲ್ ಕುಮಾರ್ ಶಿವಮೊಗ್ಗದ ಎಸ್ ಪಿ ಆಗಿ ವರ್ಗಾವಣೆಯಾಗಿದ್ದಾರೆ.

Read More

ಅಮೃತ-2 ಯೋಜನೆಯಡಿ ಪಾಲಿಕೆ ವ್ಯಾಪ್ತಿಯ ನಾಲ್ಕು ಕೆರೆಗಳಿಗೆ ಕಾಯಕಲ್ಪ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಅಮೃತ-2 ಯೋಜನೆಯಡಿ ಪಾಲಿಕೆ ವ್ಯಾಪ್ತಿಯ ನಾಲ್ಕು ಕೆರೆಗಳಿಗೆ ಕಾಯಕಲ್ಪ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಡುವ ಪುರಲೆ, ನವಿಲೆ, ಗೋಪಶೆಟ್ಟಿಕೊಪ್ಪ ಮತ್ತು ತ್ಯಾವರಚಟ್ನಳ್ಳಿಯ ಕೆರೆಗಳನ್ನು ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಯಡಿ ಜಲಮೂಲಗಳ ಪುನಶ್ಚೇತನ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಮತ್ತು ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿನ ಜಲಮೂಲಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು…

Read More

ಶಾಲಾ ಪಂಚಾಂಗ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಶಾಲಾ ಪಂಚಾಂಗ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ 2026 ನೂತನ ವರ್ಷದ “ಶಾಲಾ ಪಂಚಾಂಗ”ವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್, ಮಧು ಬಂಗಾರಪ್ಪನವರು ಬಿಡುಗಡೆಗೊಳಿಸಿ, ರಾಜ್ಯದ ಸಮಸ್ತ ಶಿಕ್ಷಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ವೇಳೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷರಾದ ಶ್ರೀ ಚಂದ್ರಶೇಖರ್ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಶ್ರೀ ಚೇತನ್ ಎಚ್.ಎಸ್ ಹಾಜರಿದ್ದರು.

Read More

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿ ಬಿಡುಗಡೆ *ಮಂಡಳಿಯಿಂದ ಮಲೆನಾಡು ಅಭಿವೃದ್ದಿಗೆ ವಿಶೇಷ ಕಾಮಗಾರಿಗಳು; ಆರ್.ಎಂ.ಮಂಜುನಾಥಗೌಡ*

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿ ಬಿಡುಗಡೆ *ಮಂಡಳಿಯಿಂದ ಮಲೆನಾಡು ಅಭಿವೃದ್ದಿಗೆ ವಿಶೇಷ ಕಾಮಗಾರಿಗಳು; ಆರ್.ಎಂ.ಮಂಜುನಾಥಗೌಡ* ಶಿವಮೊಗ್ಗ. ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಉನ್ನತಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ.ಮಂಜುನಾಥಗೌಡ ತಿಳಿಸಿದರು. ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಂಡಳಿಯ 2026-27 ನೇ ಸಾಲಿನ ಹೊಸ ದಿನಚರಿ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಂಬಿಕೆ ಒಳ್ಳೇದೇ ಆದರೆ ಎಲ್ಲರ ಮೇಲಲ್ಲ! 2. ನಾನು ಮಲಗುವ ಮುನ್ನವೇ ಮಲಗಿಸಿಬಿಡುತ್ತೇನೆ ನನ್ನೆಲ್ಲಾ ಆಸೆಗಳನ್ನು… ಆದರೂ ಆಶ್ಚರ್ಯ ನಾ ಏಳುವುದಕ್ಕಿಂತ ಮುಂಚೆಯೇ ಎದ್ದಿರುತ್ತವೆ! 3. ಕಣ್ಣು ಕುಕ್ಕುವ ಸೌಂದರ್ಯ ತಾಜ್ ಮಹಲ್ ಗೋರಿ ಎಂಬುದನ್ನು ಮುಚ್ಚಿಟ್ಟಿತು! – *ಶಿ.ಜು.ಪಾಶ* 8050112067 (31/12/2025)

Read More

*ಶಿವಮೊಗ್ಗದ ಕೇಕ್ ಮನೆ ಮೇಲೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ* *ಕೇಕ್, ಸ್ವೀಟ್ ಸೆಂಟರ್ ಗಳ ಮೇಲೆಯೂ ಮುಂದುವರೆಯಲಿದೆಯೇ ಅಧಿಕಾರಿಗಳ ದಾಳಿ?*

*ಶಿವಮೊಗ್ಗದ ಕೇಕ್ ಮನೆ ಮೇಲೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ದಾಳಿ* *ಕೇಕ್, ಸ್ವೀಟ್ ಸೆಂಟರ್ ಗಳ ಮೇಲೆಯೂ ಮುಂದುವರೆಯಲಿದೆಯೇ ಅಧಿಕಾರಿಗಳ ದಾಳಿ?* ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ಅಂಕಿತ ಅಧಿಕಾರಿಗಳೂ ಆಗಿರುವ ಸತ್ಯನಾರಾಯಣ್ ನೇತೃತ್ವದ ತಂಡ ಮಂಗಳವಾರದಂದು ಶಿವಮೊಗ್ಗದ ರವೀಂದ್ರನಗರದ ಕೇಕ್ ತಯಾರಿಕಾ ಘಟಕವೊಂದರ ಮೇಲೆ ದಾಳಿ ನಡೆಸಿ ನೋಟಿಸ್ ನೀಡಿದೆ. ರವೀಂದ್ರನಗರದ ಕೇಕ್ ಮನೆ ಎಂಬ ಕೇಕ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದ್ದು, ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಆಹಾರ ಸುರಕ್ಷತಾ ಇಲಾಖೆ, ಉಪ…

Read More