Headlines

Featured posts

Latest posts

All
technology
science

Latest News

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…*

*ಸೆ.14ರ ಸೋಮವಾರ ಅಧಿಕಾರ ಸ್ವೀಕರಿಸಲಿರುವ ಹೆಚ್.ಸಿ.ಯೋಗೇಶ್…* *ಹಾರ- ಶಾಲು ತರಲೇಬೇಡಿ…ತರುವುದಾದರೆ ಪುಸ್ತಕ ಮಾತ್ರ ತನ್ನಿ ಎಂದು ವಿಶೇಷ ವಿನಂತಿ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷರು…* ನೂತನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಸಿ.ಯೋಗೇಶ್ ರವರು ಸೆ.14 ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧ್ಯಕ್ಷರಾಗಿರುವ ಆರ್.ಪ್ರಸನ್ನ ಕುಮಾರ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.ಈ ಕಾರ್ಯಕ್ರಮ ಗಣಪತಿ ಹಬ್ಬವಿರುವ ಕಾರಣ ಬೆಳಿಗ್ಗೆ 10.30ಕ್ಕೆ ಆರಂಭವಾಗಿ 12 ಕ್ಕೆ ಮುಕ್ತಾಯವಾಗಲಿದೆ….

Read More

*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್‌ ಭೇಟಿ: ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ*

*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* * *ಸರ್ಕಾರಿ ಪ್ರೌಢಶಾಲೆಗೂ ದಿಢೀರ್‌ ಭೇಟಿ: ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ* ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ನೂತನ ಹೃದ್ರೋಗ ಆಸ್ಪತ್ರೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯವೈಖರಿ…

Read More

*ವಾಮಾಚಾರ ಕಥೆ ಹೇಳಿ ಭದ್ರಾವತಿ ಮಹಿಳೆಯ ಚಿನ್ನ- ನಗದು ಲೂಟಿ…* *ತಿಮ್ಲಾಪುರ ಕ್ಯಾಂಪಿನ ಮುರುಳಿಯನ್ನು ಬಂಧಿಸಿದ ಪೊಲೀಸರು* *ಕೆಲವೇ ಗಂಟೆಗಳಲ್ಲಿ ಕೇಸ್ ಸಾಲ್ವ್…*

*ವಾಮಾಚಾರ ಕಥೆ ಹೇಳಿ ಭದ್ರಾವತಿ ಮಹಿಳೆಯ ಚಿನ್ನ- ನಗದು ಲೂಟಿ…* *ತಿಮ್ಲಾಪುರ ಕ್ಯಾಂಪಿನ ಮುರುಳಿಯನ್ನು ಬಂಧಿಸಿದ ಪೊಲೀಸರು* *ಕೆಲವೇ ಗಂಟೆಗಳಲ್ಲಿ ಕೇಸ್ ಸಾಲ್ವ್…* ವಾಮಾಚಾರದ ಹೆಸರಲ್ಲಿ ಭಯಭೀತಗೊಳಿಸಿ ಮಹಿಳೆಯಿಂದ ಬಂಗಾರ ಹಾಗೂ ನಗದು ಹಣ ದೋಚಿದ್ದ ವ್ಯಕ್ತಿಯನ್ನು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿ ಮಾಲು ವಶಕ್ಕೆ ಪಡೆದಿದ್ದಾರೆ. ಭದ್ರಾವತಿ ಗಾಂಧಿನಗರದ ಮಹಿಳೆಗೆ ನಿಮ್ಮ ಮೇಲೆ ವಾಮಾಚಾರ ಆಗಿದೆ.ಅದನ್ನು ತೆಗೆಸದಿದ್ದಲ್ಲಿ ನಿಮಗೂ ನಿಮ್ಮ ಮಕ್ಕಳಿಗೂ ಗಂಡಾಂತರ ಕಾದಿದೆ ಎಂದು ಹೆದರಿಸಿದ ಭದ್ರಾವತಿಯ ಮುರಳಿ…

Read More

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ*

*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ* ಇಂದು ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ ದಿನೇಶ್, ಕಾಶಿ ವಿಶ್ವನಾಥ್, ಯಮುನಾ…

Read More

ಸೆ.21ರಿಂದ ವಿಶೇಷ ಅಧಿವೇಶನ; ಅತ್ಯಂತ ಸ್ವಾಗತಾರ್ಹ ಎಂದ ವೈ.ಹೆಚ್.ನಾಗರಾಜ್

ಸೆ.21ರಿಂದ ವಿಶೇಷ ಅಧಿವೇಶನ; ಅತ್ಯಂತ ಸ್ವಾಗತಾರ್ಹ ಎಂದ ವೈ.ಹೆಚ್.ನಾಗರಾಜ್ *ಶಿವಮೊಗ್ಗ:* ರಾಜ್ಯ ಸರ್ಕಾರ ಸೆ.21 ರಿಂದ ಮೂರು ದಿನಗಳ ಕಾಲ ಕಸ್ತೂರಿ ರಂಗನ್ ವರದಿ ಮತ್ತು ರಾಜ್ಯದ ಬರ ಪರಿಸ್ಥಿತಿ ಕುರಿತು ವಿಶೇಷ ಅಧಿವೇಶನ ಕರೆದಿರುವುದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು *ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್* ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವಿಶೇಷ ಅಧಿವೇಶನವು ರೈತರ ಬದುಕಿಗೆ ಸಂಬಂಧಿಸಿದ ಮಹತ್ವದ ಅಧಿವೇಶನವಾಗಿದೆ. ಕಸ್ತೂರಿ ರಂಗನ್ ವರದಿಯಿಂದ ಮಲೆನಾಡು ಸೇರಿದಂತೆ ರಾಜ್ಯದ ರೈತರಿಗೆ…

Read More

*ಫ್ಯೂಚರ್ ಎಂ ಎಲ್ ಎ ಗಣೇಶ್ ಜನ್ಮದಿನಾಚರಣೆ ತೋರಿಸಿದ ಸಿಗ್ನಲ್ ಯಾವುದು?* *ಗಣೇಶ್ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಸಹೋದರ ಬಸವೇಶ್…*

*ಫ್ಯೂಚರ್ ಎಂ ಎಲ್ ಎ ಗಣೇಶ್ ಜನ್ಮದಿನಾಚರಣೆ ತೋರಿಸಿದ ಸಿಗ್ನಲ್ ಯಾವುದು?* *ಗಣೇಶ್ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಸಹೋದರ ಬಸವೇಶ್…* ಫ್ಯೂಚರ್ ಎಂ.ಎಲ್.ಎ ಅರ್ಥಾತ್ ಭದ್ರಾವತಿಯ ಭವಿಷ್ಯದ ಶಾಸಕ ಬಿ.ಎಸ್.ಗಣೇಶ್ ಅದ್ಧೂರಿ ಜನ್ಮದಿನಾಚರಣೆ ಸೆ.9ರಂದು ರಾತ್ರಿ ವಿಶೇಷ ಗಮನ ಸೆಳೆಯಿತು. ಗುರುವಾರ ಬೆಳಿಗ್ಗೆಯಿಂದಲೇ ಭದ್ರಾವತಿ, ಶಿವಮೊಗ್ಗದಲ್ಲಿ ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಪೂಜೆ ಪುನಸ್ಕಾರಗಳ ಜೊತೆ, ಸಾಮಾಜಿಕ ಕಾರ್ಯಗಳಲ್ಲೂ ಅಭಿಮಾನಿಗಳು ಪಾಲ್ಗೊಂಡು ಆಚರಿಸಿದರು. ಯುವ ನಾಯಕ, ಯುವಕರ ಆಶಾಕಿರಣ, ಬಡವರ ಬಂಧು ಎಂದೆಲ್ಲಾ ಕರೆಸಿಕೊಳ್ಳುವ ಬಿ.ಎಸ್.ಗಣೇಶ್ ಭದ್ರಾವತಿಯ…

Read More

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಹೆಚ್.ಸಿ.ಯೋಗೇಶ್…* *ಕಾಂಗ್ರೆಸ್ ನಲ್ಲಿ ಮತ್ತೆ ಮರುಕಳಿಸಲಿದೆ ಉತ್ಸಾಹ…*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಹೆಚ್.ಸಿ.ಯೋಗೇಶ್…* *ಕಾಂಗ್ರೆಸ್ ನಲ್ಲಿ ಮತ್ತೆ ಮರುಕಳಿಸಲಿದೆ ಉತ್ಸಾಹ…* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ಯುವ ಉತ್ಸಾಹಿ ಹೆಚ್.ಸಿ.ಯೋಗೇಶ್ ಆಯ್ಕೆಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ಯಾರು ನೂತನ ಸಾರಥಿ? ಎಂಬ ಬಗ್ಗೆ ಬಹಳಷ್ಟು ಚರ್ಚೆಗಳು ನಡೆದಿದ್ದವು. ಎಐಸಿಸಿಯಿಂದ ಶರತ್ ವೀಕ್ಷಕರಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಓಡಾಡಿ, ನೂತನ ಅಧ್ಯಕ್ಷರು ಯಾರಾಗಬೇಕೆಂದು ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ…

Read More

*ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ* – *ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ: ಸಚಿವ ಮಧು ಬಂಗಾರಪ್ಪ ಕರೆ*

*ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ* – *ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ: ಸಚಿವ ಮಧು ಬಂಗಾರಪ್ಪ ಕರೆ* ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ…

Read More

ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ *ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ: ಮಧು ಬಂಗಾರಪ್ಪ*

ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ *ಜನರ ಬಳಿಗೇ ಸರ್ಕಾರಿ ಸೇವೆ ತಲುಪಿಸುವುದು ಪ್ರಜಾಸೇವೆಯ ಆಶಯ: ಮಧು ಬಂಗಾರಪ್ಪ* ======= ಶಿಕಾರಿಪುರ, ಸೆ. 8: ಸರ್ಕಾರಿ ಸೇವೆಗಳು ಜನರ ಮನೆ ಬಾಗಿಲಿಗೆ ತಲುಪುವಂತೆ ಮಾಡುವುದು ಹಾಗೂ ಸರ್ಕಾರಿ ಕಚೇರಿಗಳಿಗೆ ಜನರು ಪದೇಪದೇ ಅಲೆದಾಡುವುದನ್ನು ತಪ್ಪಿಸುವುದು ಪ್ರಜಾಸೇವೆಯ ಮುಖ್ಯ ಆಶಯವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ…

Read More

ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ: ಸಿಎಂ ಡಿ ಕೆ ಶಿವಕುಮಾರ್ ಬಾಲ ಕಾರ್ಮಿಕ ಪದ್ದತಿ ಅನುಸರಿಸುತ್ತಿರುವವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಎಪಿಎಂಸಿ ರೈತರ ಹಾಗೂ ವ್ಯಾಪಾರಸ್ಥರ ನಡುವಿನ ಕೊಂಡಿ: ಸಿಎಂ ಡಿ.ಕೆ.ಶಿವಕುಮಾರ್

ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿ; ತಕ್ಷಣದಿಂದ ನಿಲ್ಲಿಸಿ: ಸಿಎಂ ಡಿ ಕೆ ಶಿವಕುಮಾರ್ ಬಾಲ ಕಾರ್ಮಿಕ ಪದ್ದತಿ ಅನುಸರಿಸುತ್ತಿರುವವರನ್ನು ಬಂಧಿಸಿ ಪ್ರಕರಣ ದಾಖಲಿಸಿ ಎಪಿಎಂಸಿ ರೈತರ ಹಾಗೂ ವ್ಯಾಪಾರಸ್ಥರ ನಡುವಿನ ಕೊಂಡಿ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು, ಸೆ. 08: “ಯಶವಂತಪುರ ಎಪಿಎಂಸಿಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸೂಚಿಸಲಾಗಿದೆ. ಬಾಲಕಾರ್ಮಿಕರಿಂದ ದುಡಿಸುತ್ತಿರುವವರನ್ನು ತಕ್ಷಣವೇ ಬಂಧಿಸಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಯಶವಂತಪುರ ಎಪಿಎಂಸಿಗೆ…

Read More