ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ ಹೆಚ್.ಸಿ.ಯೋಗೇಶ್ ರಿಗೆ ಪಿತೃ ವಿಯೋಗ
ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ ಹೆಚ್.ಸಿ.ಯೋಗೇಶ್ ರಿಗೆ ಪಿತೃ ವಿಯೋಗ *ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರು ಹಾಗೂ ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಆದಂತಹ ಶರಣ ಹೆಚ್ ಎಂ ಚಂದ್ರಶೇಖರಪ್ಪನವರು ಇಂದು ಸಂಜೆ 6:15 ಸಮಯದಲ್ಲಿ ದೈವದೀನರಾಗಿದ್ದಾರೆ* *ನಾಳೆ ಬೆಳಗ್ಗೆ 9:30 ಗಂಟೆಗೆ ಬಸವನಗುಡಿ ಮುಖ್ಯ ರಸ್ತೆಯಲ್ಲಿರುವ ಅವರ ಸ್ವ ಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು* *ಸಂಜೆ 4 ಗಂಟೆಗೆ…
*ಜುಲೈ 25- 26 ರಂದು ಎಸ್ ಐ ಆರ್(SIR) ವಿಶೇಷ ಪ್ರಚಾರ ದಿನ*
*ಜುಲೈ 25- 26 ರಂದು ಎಸ್ ಐ ಆರ್(SIR) ವಿಶೇಷ ಪ್ರಚಾರ ದಿನ* ಶಿವಮೊಗ್ಗ ಮಹಾನಗರ ಪಾಲಿಕೆ 113- ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)-2026 ವಿಶೇಷ ಪ್ರಚಾರ ಅಭಿಯಾನವನ್ನು ಜು.25 ಮತ್ತು 26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತರಾದ ಮಾಯಣ್ಣ ಗೌಡರು ಹೇಳಿದ್ದಾರೆ. ಈ ಎರಡೂ ದಿನಗಳ ಕಾಲ ಬೆಳಿಗ್ಗೆ 9ರಿಂದ ಸಂಜೆ 7 ರವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿ ಈ ವಿಶೇಷ ಪ್ರಚಾರ ದಿನ ಹಮ್ಮಿಕೊಳ್ಳಲಾಗಿದೆ. ಮತದಾರರು ಈ…
ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು ರವರಿಗೆ ಜನ್ಮದಿನದ ಶುಭಾಶಯಗಳು
ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು ರವರಿಗೆ ಜನ್ಮದಿನದ ಶುಭಾಶಯಗಳು
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಎಸ್.ಪಿ.ದಿನೇಶ್ ಉಚ್ಛಾಟನೆ ರದ್ದಾಗಿದ್ದೇಕೆ? ಮುಂದೇನು?*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಎಸ್.ಪಿ.ದಿನೇಶ್ ಉಚ್ಛಾಟನೆ ರದ್ದಾಗಿದ್ದೇಕೆ? ಮುಂದೇನು?*
*ಫುಟ್ ಪಾತ್ ತೆರವು ಕಾರ್ಯಾಚರಣೆ…* *ಶಿವಮೊಗ್ಗ ಮಿಳಘಟ್ಟ ಖಾಸಗಿ ಬಸ್ ನಿಲ್ದಾಣದ ಹೂವಿನ ಅಂಗಡಿಗಳು ಶನಿವಾರ ಸ್ಥಳಾಂತರ* *ಹೂವಿನ ಅಂಗಡಿಗಳಿರೋ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಎಂದ ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್*
*ಫುಟ್ ಪಾತ್ ತೆರವು ಕಾರ್ಯಾಚರಣೆ…* *ಶಿವಮೊಗ್ಗ ಮಿಳಘಟ್ಟ ಖಾಸಗಿ ಬಸ್ ನಿಲ್ದಾಣದ ಹೂವಿನ ಅಂಗಡಿಗಳು ಶನಿವಾರ ಸ್ಥಳಾಂತರ* *ಹೂವಿನ ಅಂಗಡಿಗಳಿರೋ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಎಂದ ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್* ಶಿವಮೊಗ್ಗದ ಮಿಳಘಟ್ಟ ಬಳಿಯಿರುವ ಖಾಸಗಿ ಬಸ್ ನಿಲ್ದಾಣ ಹೂವಿನ ಮಾರುಕಟ್ಟೆ ಬಳಿಯ ಫುಟ್ ಪಾತ್ ತೆರವು ಕಾರ್ಯಾಚರಣೆ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಶಿವಮೊಗ್ಗ ಟ್ರಾಫಿಕ್ ಪೊಲೀಸರ ನೇತೃತ್ವದಲ್ಲಿ ನಡೆಯಿತು. ಮಿಳಘಟ್ಟ ರಸ್ತೆ ಈಗ ಸಂಪೂರ್ಣ ತೆರವುಗೊಂಡಿದ್ದು, ಇಲ್ಲಿರುವ ಹೂವಿನ ಅಂಗಡಿಗಳನ್ನೆಲ್ಲ…
*ಎತ್ತಂಗಡಿ ಆಗಲಿದ್ದಾರೆ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್* *ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿದೆ ರಾಜ್ಯ ಸರ್ಕಾರ* *ಪ್ರಭಾವಿಗಳ ಪರ ಕೆಲಸ- ನೊಂದವರ ಪಾಲಿಗೆ ಕಣ್ಣೀರು ಕೊಡುವ ತಹಶೀಲ್ದಾರ್ ರಾಜೀವ್ ವರ್ಗಾವಣೆ ಬೇಗ ಆಗಲಿ…*
*ಎತ್ತಂಗಡಿ ಆಗಲಿದ್ದಾರೆ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್* *ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿದೆ ರಾಜ್ಯ ಸರ್ಕಾರ* *ಪ್ರಭಾವಿಗಳ ಪರ ಕೆಲಸ- ನೊಂದವರ ಪಾಲಿಗೆ ಕಣ್ಣೀರು ಕೊಡುವ ತಹಶೀಲ್ದಾರ್ ರಾಜೀವ್ ವರ್ಗಾವಣೆ ಬೇಗ ಆಗಲಿ…* ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ವಿ.ಎಸ್.ರಾಜೀವ್ ವಿರುದ್ಧ ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲು ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ವಿ.ಎಸ್.ರಾಜೀವ್ ಅಧಿಕಾರವಹಿಸಿಕೊಂಡಾಗಿನಿಂದ ಜನ ಸೇವೆಗಿಂತ ಹೆಚ್ಚಾಗಿ ಅವರನ್ನು…
*ಕೇಂದ್ರ ಸರ್ಕಾರದ ತ್ರಿ ಭಾಷಾ ಹೇರಿಕೆ ನೀತಿ ಅಡಿ ಹಿಂದಿ ಹೇರುವ ಕ್ರಮ ಖಂಡನೀಯ* . – ಎಸ್, ಮಧು ಬಂಗಾರಪ್ಪ
*ಕೇಂದ್ರ ಸರ್ಕಾರದ ತ್ರಿ ಭಾಷಾ ಹೇರಿಕೆ ನೀತಿ ಅಡಿ ಹಿಂದಿ ಹೇರುವ ಕ್ರಮ ಖಂಡನೀಯ* . – ಎಸ್, ಮಧು ಬಂಗಾರಪ್ಪ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರುವ ಉದ್ದೇಶದಿಂದ ʻಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿʼ (ಸಿಬಿಎಸ್ಇ)ಯನ್ನು ಬಳಸಿಕೊಂಡು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಮೂಡಿಸುತ್ತಿದೆ. ತೃತೀಯ ಭಾಷೆಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನವನ್ನು ಬಳಸದೆ ಸುತ್ತೋಲೆಯನ್ನು ಹೊರಡಿಸಲಾಗುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದೆ. ತ್ರಿಭಾಷಾ ನೀತಿಯನ್ನು ಜಾರಿಗೆ ತರುವ ಸಲುವಾಗಿ ರಾಜ್ಯ ಸರ್ಕಾರಗಳೊಂದಿಗೆ…
*ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ*
*ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ* ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ನೂತನ “ಆಡಳಿತ ಸೌಧ” ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಕೆ. ಗೌಡರವರು ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ…
ಗಣಪತಿ ಹಬ್ಬದಂದೇ ವೆಜ್ ಬರ್ಗರ್ ಬದಲಿಗೆ ನಾನ್ ವೆಜ್ ಬರ್ಗರ್ ವಿತರಿಸಿದ್ದ ಜೊಮ್ಯಾಟೋ ಮತ್ತು ಶಿವಮೊಗ್ಗದ ಫೈವ್ ಸ್ಟಾರ್ ಹೋಟೆಲ್ ದಂಡ ವಿಧಿಸಿ ಆದೇಶಿಸಿದ ಗ್ರಾಹಕರ ನ್ಯಾಯಾಲಯ
ಗಣಪತಿ ಹಬ್ಬದಂದೇ ವೆಜ್ ಬರ್ಗರ್ ಬದಲಿಗೆ ನಾನ್ ವೆಜ್ ಬರ್ಗರ್ ವಿತರಿಸಿದ್ದ ಜೊಮ್ಯಾಟೋ ಮತ್ತು ಶಿವಮೊಗ್ಗದ ಫೈವ್ ಸ್ಟಾರ್ ಹೋಟೆಲ್ ದಂಡ ವಿಧಿಸಿ ಆದೇಶಿಸಿದ ಗ್ರಾಹಕರ ನ್ಯಾಯಾಲಯ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸಸ್ಯಾಹಾರಿ (ವೆಜ್) ಬರ್ಗರ್ ಬದಲಿಗೆ ಮಾಂಸಾಹಾರಿ (ನಾನ್ವೆಜ್) ಬರ್ಗರ್ ತಲುಪಿಸಿ ಸೇವಾ ನ್ಯೂನತೆ ಎಸಗಿದ ಆನ್ಲೈನ್ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಮತ್ತು ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ದೂರುದಾರರ ಪರವಾಗಿ ಪ್ರಮುಖ ವಕೀಲರಾದ ಚಾಂದ್…


