ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಅಮೂಲ್ ಗೆ ಓಡಿಸಿದ ಕೆ ಎಂ ಎಫ್ ನಂದಿನಿ!* *ಆರ್ ಸಿ ಬಿ ಜೆರ್ಸಿಯಲ್ಲಿ ನಮ್ಮ ನಂದಿನಿ ಬ್ರಾಂಡ್!!*
*ಅಮೂಲ್ ಗೆ ಓಡಿಸಿದ ಕೆ ಎಂ ಎಫ್ ನಂದಿನಿ!* *ಆರ್ ಸಿ ಬಿ ಜೆರ್ಸಿಯಲ್ಲಿ ನಮ್ಮ ನಂದಿನಿ ಬ್ರಾಂಡ್!!* ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಜೊತೆ ಪ್ರಾಯೋಜಕತ್ವದ ಒಪ್ಪಂದವನ್ನು ಅನ್ವೇಷಿಸುತ್ತಿದೆ. ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಅಮುಲ್ ಕಳೆದ ವರ್ಷ ಆರ್ಸಿಬಿಯ ಪ್ರಾಯೋಜಕರಾಗಿದ್ದರು. ಡೈರಿ ಉತ್ಪನ್ನಗಳ ವಿಭಾಗದ ಅಡಿಯಲ್ಲಿ ಅಧಿಕೃತ…
*ಹೊಸ ವರ್ಷದ ಮತ್ತೊಂದು ವಿಚಿತ್ರ ಕಥೆ* *ಪ್ರೇಮಿಯನ್ನು ಮನೆಗೆ ಕರೆದಳು… ಗುಪ್ತಾಂಗವನ್ನೇ ಕತ್ತರಿಸಿದಳು!*
*ಹೊಸ ವರ್ಷದ ಮತ್ತೊಂದು ವಿಚಿತ್ರ ಕಥೆ* *ಪ್ರೇಮಿಯನ್ನು ಮನೆಗೆ ಕರೆದಳು… ಗುಪ್ತಾಂಗವನ್ನೇ ಕತ್ತರಿಸಿದಳು!* ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್ಗೆ (New Year Celebration) ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಆಕೆ ಆತನ ಗುಪ್ತಾಂಗವನ್ನು…
*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*
*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!* ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ…
*2026; ಕರ್ನಾಟಕದಲ್ಲಿ ಎಷ್ಟು ಜಯಂತಿಗಳು? ಎಷ್ಟು ಜಯಂತಿ ರಜೆಗಳು?*
*2026; ಕರ್ನಾಟಕದಲ್ಲಿ ಎಷ್ಟು ಜಯಂತಿಗಳು? ಎಷ್ಟು ಜಯಂತಿ ರಜೆಗಳು?* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕದಲ್ಲಿ ಒಟ್ಟು ಜಯಂತಿಗಳು ಮತ್ತು ಆ ಜಯಂತಿಗಳ ಆಚರಣೆಗಾಗಿ ಸರ್ಕಾರಿ ರಜೆಗಳನ್ನು ಗುರುತಿಸಿದೆ. ಕರ್ನಾಟಕದಲ್ಲಿ 33 ಜಯಂತಿಗಳ ಲೆಕ್ಕಾಚಾರದಲ್ಲಿ 2026 ರ ವರ್ಷದಲ್ಲಿ ಒಟ್ಟು 33 ಸರ್ಕಾರಿ ರಜೆಗಳನ್ನು ಘೋಷಿಸಲಾಗಿದೆ. ಯಾವ ಯಾವ ಜಯಂತಿ ಎಂದೆಂದು ಬರಲಿದೆ? ಅವತ್ತು ರಜೆ ಇದೆಯೋ ಇಲ್ಲವೋ ಎಂಬ ಅಧಿಕೃತ ಪಟ್ಟಿ ಇಲ್ಲಿದೆ…ಗಮನಿಸಿ ಎಂಜಾಯ್ ಮಾಡಿ…
*ನರ್ಸ್ಗೆ ಸೈಬರ್ ವಂಚಕರಿಂದ 12 ಲಕ್ಷ ವಂಚನೆ!*
*ನರ್ಸ್ಗೆ ಸೈಬರ್ ವಂಚಕರಿಂದ 12 ಲಕ್ಷ ವಂಚನೆ!* ಪಾರ್ಟ್ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್ ಒಬ್ಬರು ಆನ್ಲೈನ್ ವಂಚನೆಗೆ ಒಳಗಾಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾನು ಮೋಸ ಹೋಗಿದ್ದು ಅರಿವಾದ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾಳೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎನ್ನುವ ಮಹಿಳೆ ಮನೆಯಲ್ಲಿ ಆರ್ಥಿಕವಾಗಿ ಸಮಸ್ಯೆ ಇದ್ದ ಹಿನ್ನೆಲೆ ಪಾರ್ಟ್ ಟೈಂ ಕೆಲಸಕ್ಕಾಗಿ…
*ಶಿವಮೊಗ್ಗಕ್ಕೆ ಬಂದು ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್* *ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನು?*
*ಶಿವಮೊಗ್ಗಕ್ಕೆ ಬಂದು ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್* *ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನು?* ಶಿವಮೊಗ್ಗ ಜಿಲ್ಲೆಗೆ ನೂತನವಾಗಿ ವರ್ಗಾವಣೆಯಾಗಿರುವ ಬಿ. ನಿಖಿಲ್ ಐಪಿಎಸ್, ಪೊಲೀಸ್ ಅಧೀಕ್ಷಕರವರು ಹೊಸ ವರ್ಷದ ಇಂದು ಸಂಜೆ ಅಧಿಕಾರ ವಹಿಸಿಕೊಂಡರು. ಅಡಿಷನಲ್ ಎಸ್ ಪಿ ಆಗಿರುವ ಎ ಜಿ ಕಾರ್ಯಪ್ಪ ಅಧಿಕಾರ ಹಸ್ತಾಂತರಿಸಿದರು. ಆ ನಂತರ ಶಿವಮೊಗ್ಗ ನಗರದ ಪಿಐ ದರ್ಜೆಯ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳಿಗೆ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ…
*ಗುಟ್ಕಾ- ಬೀಡಿ- ಸಿಗರೇಟಿನ ಬೆಲೆಗಳೆಲ್ಲ ಏರಲಿವೆ ಗಗನಕ್ಕೆ!* *ಫೆಬ್ರವರಿ 1 ರಿಂದ ಹೆಚ್ಚಾಗಲಿರುವ ಬೆಲೆಗಳು*
*ಗುಟ್ಕಾ- ಬೀಡಿ- ಸಿಗರೇಟಿನ ಬೆಲೆಗಳೆಲ್ಲ ಏರಲಿವೆ ಗಗನಕ್ಕೆ!* *ಫೆಬ್ರವರಿ 1 ರಿಂದ ಹೆಚ್ಚಾಗಲಿರುವ ಬೆಲೆಗಳು* ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್ಟಿ…
*ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ಕ್ಯಾಲೆಂಡರ್-೧ ಬಿಡುಗಡೆ ಮಾಡಿದ ಪತ್ರಿಕಾ ವಿತರಕರು*
*ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ಕ್ಯಾಲೆಂಡರ್-೧ ಬಿಡುಗಡೆ ಮಾಡಿದ ಪತ್ರಿಕಾ ವಿತರಕರು* ಶಿ.ಜು.ಪಾಶ ಸಂಪಾದಕತ್ವದ ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ 2026ರ ಮೊದಲ ಹಂತದ ವಿಶೇಷ ಕ್ಯಾಲೆಂಡರ್ ನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಜಿಲ್ಲಾಧ್ಯಕ್ಷ ಮಾಲತೇಶ್ ನೇತೃತ್ವದಲ್ಲಿ ಬಿಡುಗಡೆ ಮಾಡಿ ವಿತರಿಸಿದೆ. ಕ್ಯಾಲೆಂಡರ್ ಬಿಡುಗಡೆ ಸಂದರ್ಭದಲ್ಲಿ ಪತ್ರಿಕಾ ಏಜೆಂಟರಾದ ಉಮೇಶ್, ಸತೀಶ್, ಯೋಗೇಶ್, ಮೌಲಾನಾ, ಧನಂಜಯ್, ಪ್ರಾಣೇಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
*ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್. ಪಿ .ಶೇಷಾದ್ರಿ ಅವಿರೋಧ ಆಯ್ಕೆ*
*ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್. ಪಿ .ಶೇಷಾದ್ರಿ ಅವಿರೋಧ ಆಯ್ಕೆ* *ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೆಶಕರಾಗಿ ಅವಿರೋಧವಾಗಿ ಎಸ್.ಪಿ.ಶೇಷಾದ್ರಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಂ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಛೇರ್ಮನ್ ಆದಂತಹ ಎಸ್.ಪಿ. ಶೇಷಾದ್ರಿ ಯವರನ್ನು ಶಿವಮೊಗ್ಗ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಸ್.ಕೆ.ಮರಿಯಪ್ಪ ಸನ್ಮಾಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ಖಜಾಂಚಿಯಾದ…


