ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ* *ಶಿವಮೊಗ್ಗ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್* *ಸಸ್ಪೆಂಡ್ ಅಥವಾ ಇಲಾಖಾ ಶಿಸ್ತುಕ್ರಮಕ್ಕೆ ಒಳಗಾಗಲಿದ್ದಾರಾ ನಾ.ಮಧುಗಿರಿ?*
*ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ* *ಶಿವಮೊಗ್ಗ ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್* *ಸಸ್ಪೆಂಡ್ ಅಥವಾ ಇಲಾಖಾ ಶಿಸ್ತುಕ್ರಮಕ್ಕೆ ಒಳಗಾಗಲಿದ್ದಾರಾ ನಾ.ಮಧುಗಿರಿ?* ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್…
*ಪೋಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆಗೆ ಖಂಡನೆ – ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕಲು ಯುವ ಕಾಂಗ್ರೆಸ್ ನಿಂದ ಅಗ್ರಹ*
*ಪೋಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆಗೆ ಖಂಡನೆ – ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕಲು ಯುವ ಕಾಂಗ್ರೆಸ್ ನಿಂದ ಅಗ್ರಹ* *ಹೊರ ಊರುಗಳಿಂದ ಬಂದು, ತುತ್ತು ಅನ್ನಕ್ಕಾಗಿ ಹೋಟೆಲ್ಗಳಲ್ಲಿ ಕ್ಲೀನರ್ಗಳಾಗಿ ಕೆಲಸ ಮಾಡುವ ಕಾರ್ಮಿಕನ ಮೇಲೆ ಮೊನ್ನೆ ರಾತ್ರಿ ಏಕಾಏಕಿ ಹಲ್ಲೆ ಮಾಡಿದ ದೊಡ್ಡಪೇಟೆ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿಯ ವರ್ತನೆ ನಾಗರೀಕ ಸಮಾಜ ತಲೆತಗ್ಗಿಸುವಂಥದ್ದು. ಸಮಯ ಮೀರಿ ಹೋಟೆಲ್ ವ್ಯಾಪಾರವನ್ನು ನಡೆಸುತ್ತಿರುವ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ, ಹೋಟೆಲ್ಗಳಲ್ಲಿ ಕೆಲಸ ಮಾಡುವ…
*7 ತಿಂಗಳ ಗರ್ಭಿಣಿ ಮಗಳನ್ನೇ ಭೀಕರವಾಗಿ ಕೊಂದ ತಂದೆ* *ಪೊಲೀಸರೇ ಶಾಕ್!*
*7 ತಿಂಗಳ ಗರ್ಭಿಣಿ ಮಗಳನ್ನೇ ಭೀಕರವಾಗಿ ಕೊಂದ ತಂದೆ* *ಪೊಲೀಸರೇ ಶಾಕ್!* ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್ ಆರ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಾನ್ಯ ಪಾಟೀಲ್ ಮೇಲೆ ಅವರ ತಂದೆ ಪ್ರಕಾಶ್, ವೀರಣ್ಣ ಮತ್ತು ಅರುಣ್ ಎಂಬುವವರು ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಮಾನ್ಯ ಸಾವನ್ನಪ್ಪಿದ್ದಾರೆ. ಸಂಜೆ ಸುಮಾರು 6 ರಿಂದ 6.30ರ…
*ಶಿವಮೊಗ್ಗ ಬಸ್ ನಿಲ್ದಾಣದ ಎದುರಿನ ಖಾಸಗಿ ಹೋಟೆಲ್ ಹುಡುಗನ ಮೇಲೆ ಹಲ್ಲೆ ಪ್ರಕರಣ…* *ಏಕವಚನದಲ್ಲಿ ಡ್ಯೂಟಿ ಯೂನಿಫಾರ್ಮ್ ನಲ್ಲಿದ್ದಾಗ ಮಾತಾಡಿದ್ದಕ್ಕೆ ಹಾಗೆ ಮಾಡಿದೆ;* *ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಸ್ಪಷ್ಟನೆ*
*ಶಿವಮೊಗ್ಗ ಬಸ್ ನಿಲ್ದಾಣದ ಎದುರಿನ ಖಾಸಗಿ ಹೋಟೆಲ್ ಹುಡುಗನ ಮೇಲೆ ಹಲ್ಲೆ ಪ್ರಕರಣ…* *ಏಕವಚನದಲ್ಲಿ ಡ್ಯೂಟಿ ಯೂನಿಫಾರ್ಮ್ ನಲ್ಲಿದ್ದಾಗ ಮಾತಾಡಿದ್ದಕ್ಕೆ ಹಾಗೆ ಮಾಡಿದೆ;* *ದೊಡ್ಡಪೇಟೆ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಸ್ಪಷ್ಟನೆ* ಇಂಡಿಯನ್ ಆರ್ಮಿಯಲ್ಲಿ ಸರ್ವೀಸ್ ಮಾಡಿ ಬಂದವನು ನಾನು. ಇವ್ನ್ ಬಂದಿದಾನೆ…ಕದ ಹಾಕ್ಲಾ ಅಂತ ಇನ್ಸ್ ಪೆಕ್ಟರ್, ಪೊಲೀಸ್ ಮುಂದೆ ಹೋಟೆಲ್ ನವನು ಮಾತಾಡ್ದ. ಅದಕ್ಕೆ ಬೇಸರದಿಂದ ಈ ಕೆಲಸ ಮಾಡಿದೆ. ಹೊಸ ಹುಡ್ಗ ಸರ್. ಗೊತ್ತಿಲ್ದೇ ಮಾತಾಡಿದಾನೆ. ಆಸ್ಪತ್ರೆಯಲ್ಲೇನೂ ಅಡ್ಮಿಟ್ ಆಗಿಲ್ಲ. ನನ್…
*ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಎಸ್.ಐ. ನಾರಾಯಣ ಮಧುಗಿರಿ ಹಲ್ಲೆ ಮಾಡಿದ್ದು ನಿಜವೇ?* *ಏನಿದು ಘಟನೆ?ಎಸ್ ಐ ನಾರಾಯಣ ಮಧುಗಿರಿ ಯಾವುದಕ್ಕೂ ಯಾಕೆ ಉತ್ತರಿಸುತ್ತಿಲ್ಲ? ಅವರ ಶಿಸ್ತುಬದ್ಧ ನಡೆ ಸರಿಯಿತ್ತಾ?*
*ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಎಸ್.ಐ. ನಾರಾಯಣ ಮಧುಗಿರಿ ಹಲ್ಲೆ ಮಾಡಿದ್ದು ನಿಜವೇ?* *ಏನಿದು ಘಟನೆ?ಎಸ್ ಐ ನಾರಾಯಣ ಮಧುಗಿರಿ ಯಾವುದಕ್ಕೂ ಯಾಕೆ ಉತ್ತರಿಸುತ್ತಿಲ್ಲ? ಅವರ ಶಿಸ್ತುಬದ್ಧ ನಡೆ ಸರಿಯಿತ್ತಾ?*
*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ*
*ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ;* *ಅಪಾಯದಲ್ಲಿ ಮಕ್ಕಳು, ಗರ್ಭಿಣಿಯರು* *ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ* ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ…
*ಕಳವು ಮಾಲುಗಳ ಪತ್ತೆಯಲ್ಲಿ ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದ ತಂಡದ ವಿಶೇಷ ಸಾಧನೆ* *ಸಿಕ್ಕ ಮಾಲು ವಿತರಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ*
*ಕಳವು ಮಾಲುಗಳ ಪತ್ತೆಯಲ್ಲಿ ಶಿವಮೊಗ್ಗ ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದ ತಂಡದ ವಿಶೇಷ ಸಾಧನೆ* *ಸಿಕ್ಕ ಮಾಲು ವಿತರಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ವಿವರ* 2025ರಲ್ಲಿ ಕಳುವಾಗಿದ್ದ ವಸ್ತು, ಹಣವನ್ನು ವಾರಸುದಾರರಿಗೆ ವಾಪಸ್ ಮಾಡುವ ಕಾರ್ಯಕ್ರಮ ಶನಿವಾರದಂದು ಸಂಜೆ ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆಯಿತು. 2025ನೇ ಸಾಲಿನ 222 ಪ್ರಕರಣಗಳು, ಹಿಂದಿನ ವರ್ಷದ 48 ಪ್ರಕರಣಗಳು ಸೇರಿ ಒಟ್ಟು 270 ಪ್ರಕರಣಗಳನ್ನು ಪತ್ತೆ ಮಾಡಿ, ಒಟ್ಟು ಮೌಲ್ಯ 6,43,65,477₹…
*ಸಾಗರದ ಪೋಕ್ಸೋ ಪ್ರಕರಣದ ತೀರ್ಪು ಪ್ರಕಟ* *ಅತ್ಯಾಚಾರಿ- ಅನಧಿಕೃತ ಹೋಂಸ್ಟೇ ಮಾಲೀಕ- ರೂಮ್ ಬಾಯ್ ಗೆ 20 ವರ್ಷ ಜೈಲು ಶಿಕ್ಷೆ*
*ಸಾಗರದ ಪೋಕ್ಸೋ ಪ್ರಕರಣದ ತೀರ್ಪು ಪ್ರಕಟ* *ಅತ್ಯಾಚಾರಿ- ಅನಧಿಕೃತ ಹೋಂಸ್ಟೇ ಮಾಲೀಕ- ರೂಮ್ ಬಾಯ್ ಗೆ 20 ವರ್ಷ ಜೈಲು ಶಿಕ್ಷೆ* ಹೋಂ ಸ್ಟೇಗೆ ಅಪ್ರಾಪ್ತ ಬಾಲಕಿಯನ್ನು ಪದೇ ಪದೇ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ವ್ಯಕ್ತಿಯೂ ಸೇರಿದಂತೆ ಮೂವರಿಗೆ ತಲಾ 20 ವರ್ಷ ಸಾದಾ ಜೈಲು ಶಿಕ್ಷೆ ಸೇರಿದಂತೆ ದಂಡಗಳನ್ನು ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ಶಿವಮೊಗ್ಗ ವಿಧಿಸಿದೆ. 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 26 ವರ್ಷದ ವ್ಯಕ್ತಿಯೊಬ್ಬ 2023ರ…
*ಇ – ಖಾತಾ; ಡಿಸೆಂಬರ್ 8ರಿಂದ ಹೊಸ ಮಾದರಿ ಜಾರಿ* *ಆಸ್ತಿದಾರರೇ ಗಮನಿಸಿ*
*ಇ – ಖಾತಾ; ಡಿಸೆಂಬರ್ 8ರಿಂದ ಹೊಸ ಮಾದರಿ ಜಾರಿ* *ಆಸ್ತಿದಾರರೇ ಗಮನಿಸಿ* ಬೆಂಗಳೂರಿನ ಆಸ್ತಿದಾರರಿಗೆ ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇ ಖಾತಾ ವಿಚಾರದಲ್ಲಿ ಮಹತ್ವದ ಗುಡ್ನ್ಯೂಸ್ ಕೊಟ್ಟಿದೆ. ಆಸ್ತಿದಾರರು ಇ – ಖಾತಾ ಪಡೆದುಕೊಳ್ಳುವುದಕ್ಕೆ ಸಮಸ್ಯೆ ಆಗುತ್ತಿತ್ತು. ಇದೀಗ ಇ ಖಾತಾ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಅಪ್ಡೇಟ್ಸ್ ನೀಡಲಾಗಿದೆ. ಈ ಹೊಸ ನಿಯಮವು ಡಿಸೆಂಬರ್ 18ರಿಂದಲೇ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಮಾರಾಟ ಹಾಗೂ ಖರೀದಿಯಲ್ಲಿ…


