ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗ ಎಪಿಎಂಸಿಯಲ್ಲಿ ಇಂದಿನ ಸಗಟು ತರಕಾರಿ ದರ ಎಷ್ಟಿದೆ?*
*ಶಿವಮೊಗ್ಗ ಎಪಿಎಂಸಿಯಲ್ಲಿ ಇಂದಿನ ಸಗಟು ತರಕಾರಿ ದರ ಎಷ್ಟಿದೆ?*
*Enforcement of the Act is mandatory for women to perform their duties peacefully; Dr. Nagalakshmi Chaudhary*
*Enforcement of the Act is mandatory for women to perform their duties peacefully; Dr. Nagalakshmi Chaudhary* Karnataka State Women’s Commission Chairperson Dr. Nagalakshmi Chaudhary said that the ‘Prevention of Sexual Harassment of Women at Workplace Act 2013’ should be implemented in all government and private institutions so that women can perform their duties peacefully at…
*Car accident: Senior Karnataka IAS officer Mahantesh Bilagi, including three others, dies!* *Mahantesh Bilagi is a 2012 batch Karnataka cadre IAS officer*
*Car accident: Senior Karnataka IAS officer Mahantesh Bilagi, including three others, dies!* *Mahantesh Bilagi is a 2012 batch Karnataka cadre IAS officer* Previously, Senior ISS officer Mahantesh Bilagi, Managing Director (MD) of Bangalore Electricity Supply Company Limited (BESCOM), met with a car accident. While going from Vijayapura to Kalaburagi, the Innova car met with an…
*ICC announces official schedule for T20 World Cup 2026: India vs Pakistan on February 15*
*ICC announces official schedule for T20 World Cup 2026: India vs Pakistan on February 15* India and Pakistan will renew their rivalry on February 15 in Colombo, with the ICC unveiling the full schedule for the 2026 Men’s T20 World Cup at an event in Mumbai on Tuesday. It will be their first meeting since…
ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ
*ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!* *ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿ* ಅಡ್ಡಬಂದ ನಾಯಿ ಉಳಿಸಲು ಹೋಗಿ ಅಪಘಾತ ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ…
*ಓಸಿ ಮತ್ತು ಆತ್ಮಹತ್ಯೆ ಪ್ರಕರಣ* *ನ್ಯಾಯಾಲಯದಿಂದ 10 ವರ್ಷಗಳ ಕಠಿಣ ಸಜೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶ*
*ಓಸಿ ಮತ್ತು ಆತ್ಮಹತ್ಯೆ ಪ್ರಕರಣ* *ನ್ಯಾಯಾಲಯದಿಂದ 10 ವರ್ಷಗಳ ಕಠಿಣ ಸಜೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶ* ಓಸಿ ಜೂಜಾಟದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಯೊಬ್ಬನಿಗೆ 10 ವರ್ಷದ ಕಠಿಣ ಜೈಲು ಶಿಕ್ಷೆ, 1 ಲಕ್ಷ ರೂ., ದಂಡ ವಿಧಿಸಿ ಆದೇಶಿಸಿದೆ. ಪಿರ್ಯಾದಿದಾರರಾದ ಶ್ರೀಮತಿ ಪಿ ಮುನಿಯಪ್ಪ (45 ವರ್ಷ ಅಗರದಳ್ಳಿ ಕ್ಯಾಂಪ್ ಭದ್ರಾವತಿ* ತಾಲ್ಲೂಕು) 2019 ರ ಏಪ್ರಿಲ್ 28 ರಂದು ನೀಡಿದ ದೂರಿನಲ್ಲಿ ತನ್ನ ಮಗನಾದ ಶ್ರೀಧರ…
*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ*
*ಮಾತೃತ್ವದ ಅದಮ್ಯ ಶಕ್ತಿಯಾಗಿರುವ ಹೆಣ್ಣು ಸುಶಿಕ್ಷಿತಳಾಗಿ ಬದಲಾವಣೆ ತರಬೇಕು : ಡಾ.ನಾಗಲಕ್ಷ್ಮಿ ಚೌಧರಿ* ಶಿವಮೊಗ್ಗ ಹೆಣ್ಣು ಮಾತೃತ್ವದ ಅದಮ್ಯ ಶಕ್ತಿ ಯಾಗಿದ್ದು , ಶಿಕ್ಷಣವೆಂಬ ಅಸ್ತ್ರವನ್ನು ಹೊಂದಿ ಸಮಾಜದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮಿ ಚೌಧರಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…
*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ*
*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ* ನವೆಂಬರ್ 25 ರಿಂದ 27 ರ ವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025* ನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನ.25 ರ ಬೆಳಗ್ಗೆ 8:30ಕ್ಕೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕ್ರೀಡಾಕೂಟದ ಉದ್ಘಾಟನೆಯನ್ನು ಮಾಡಿ, ಕ್ರೀಡಾಕೂಟಕ್ಕೆ ಚಾಲನೆ* ನೀಡಲಿದ್ದಾರೆ.
*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ*
*ನ.25-27; ಮೂರು ದಿನ ಪೊಲೀಸ್ ಕ್ರೀಡಾಕೂಟ* ನವೆಂಬರ್ 25 ರಿಂದ 27 ರ ವರೆಗೆ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ – 2025* ನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನ.25 ರ ಬೆಳಗ್ಗೆ 8:30ಕ್ಕೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕ್ರೀಡಾಕೂಟದ ಉದ್ಘಾಟನೆಯನ್ನು ಮಾಡಿ, ಕ್ರೀಡಾಕೂಟಕ್ಕೆ ಚಾಲನೆ* ನೀಡಲಿದ್ದಾರೆ.


