Headlines

Featured posts

Latest posts

All
technology
science

ಕವಿಸಾಲು

ಈದ್ ಅಲ್ ಅದಾ( ಬಕ್ರೀದ್) ಹಬ್ಬದ ಶುಭಾಶಯಗಳೊಂದಿಗೆ Gm ಶುಭೋದಯ💐💐 *ಕವಿಸಾಲು* 1.…

ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌*

*ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕವಿಸಾಲು

ಈದ್ ಅಲ್ ಅದಾ( ಬಕ್ರೀದ್) ಹಬ್ಬದ ಶುಭಾಶಯಗಳೊಂದಿಗೆ Gm ಶುಭೋದಯ💐💐 *ಕವಿಸಾಲು* 1. ಕೊಟ್ಟೂ ನೋಡು ಪಡೆದೂ ನೋಡು… 2. ಕಣ್ಣೀರಿಗೆ ಯಾಕೆ ಅರ್ಥವಾಗುವುದಿಲ್ಲ? ಪದೇ ಪದೇ ಕಣ್ಣು ದೂರ ತಳ್ಳುತ್ತೆ ತನ್ನಿಂದ ಎಂದು! 3. ನೀನೇ ಹೊರಗೂ ನೀನೇ ಒಳಗೂ ನಾನೆಂಬುದರ ಶೋಧ ನಡೆದಿದೆಯಷ್ಟೇ ಇಲ್ಲಿ ಹೃದಯವೇ… – *ಶಿ.ಜು.ಪಾಶ* 8050112067 (7/6/25)

Read More

ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್*

*ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್* ಜಮೀನು ವಿಚಾರದಲ್ಲಿ ಹೊಂದಿದ್ದ ದ್ವೇಷದಿಂದ ಕೊಲೆ ಮಾಡಿದ್ದ 7 ಜನ ಆರೋಪಿಗಳಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ *ಭದ್ರಾಪುರ ಗ್ರಾಮದ* ವಾಸಿಗಳಾದ ನಾಗರಾಜ ಹಾಗೂ ಬಡ್ಡಿ ಪರಮೇಶ್ವರಪ್ಪ ಈ ಎರಡೂ ಕುಟುಂಬಗಳ ಮಧ್ಯೆ ಜಮೀನಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸಿದ್ದು, ಹಳೆಯ ದ್ವೇಶದ ಕಾರಣಕ್ಕೆ, 2020 ಮಾರ್ಚ್ 5 ರಂದು ರಾತ್ರಿ…

Read More

ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌*

*ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌* ಆರ್​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ(Bengaluru stampede Case) 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧನ ಸಹ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್​ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ…

Read More

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು*

*ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸರ ಗುಂಡಿನ ಸದ್ದು* *ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು* *ಕಲ್ಕೆರೆ ಮಂಜುನಾಥ್ @ ಕಲ್ಕೆರೆ ಮಂಜ(47) ಎಂಬ ಆರೋಪಿ ಕಾಲಿಗೆ ಗುಂಡೇಟು* *ಬೆಂಗಳೂರಿನ‌ ಕಲ್ಕೆರೆ ನಿವಾಸಿಯಾದ ಆರೋಪಿ ಮಂಜುನಾಥ್* ಕಳ್ಳತನಕ್ಕಾಗಿ ಶಿವಮೊಗ್ಗ ನಗರದಲ್ಲಿ ಮುರ್ನಾಲ್ಕು ದಿನದಿಂದ ಓಡಾಡುತ್ತಿದ್ದ ಮಂಜ. *ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ್ದ ಹಿನ್ನೆಲೆ* ಜಯನಗರ ಠಾಣೆಯ ಕೇಸ್(32/2025) ರಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರು. *ಈ ವೇಳೆ ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಹಲ್ಲೆ ಮಾಡಿರುವ ಕಳ್ಳ…

Read More

ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ* *ಸಮಾನತೆಯ ಸೂರ್ಯ* *ಪ್ರೊ.ಬಿ.ಕೃಷ್ಣಪ್ಪರ 87ರ ಜನ್ಮದಿನಾಚರಣೆಗೆ ಡಿಎಸ್ ಎಸ್ ಸಿದ್ಧತೆ* *ಜೂ.9 ರಂದು ಶಿವಮೊಗ್ಗದಲ್ಲೇ ನಡೆಯಲಿದೆ ಕಾರ್ಯಕ್ರಮ*

*ಡಿಎಸ್ ಎಸ್ ಗುರುಮೂರ್ತಿ ಪತ್ರಿಕಾಗೋಷ್ಠಿ* *ಸಮಾನತೆಯ ಸೂರ್ಯ* *ಪ್ರೊ.ಬಿ.ಕೃಷ್ಣಪ್ಪರ 87ರ ಜನ್ಮದಿನಾಚರಣೆಗೆ ಡಿಎಸ್ ಎಸ್ ಸಿದ್ಧತೆ* *ಜೂ.9 ರಂದು ಶಿವಮೊಗ್ಗದಲ್ಲೇ ನಡೆಯಲಿದೆ ಕಾರ್ಯಕ್ರಮ* ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಸಂಯುಕ್ತಾಶ್ರದಲ್ಲಿ ಸಮಾನತೆಯ ಸೂರ್ಯ ಪ್ರೊ. ಬಿ.ಕೃಷ್ಣಪ್ಪನವರ 87ನೇ ಜನ್ಮದಿನ ಹಾಗೂ ರಾಜ್ಯಮಟ್ಟದ ದಸಂಸ ಪದಾಧಿಕಾರಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದು ಡಿಎಸ್ ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 9ರ ಸೋಮವಾರ…

Read More

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ 78ನೇ ವಿಶೇಷ ಹುಟ್ಟುಹಬ್ಬ ಆಚರಣೆಗೆ ಶ್ರೀಗಂಧ ಸಂಸ್ಥೆ ಸಿದ್ಧತೆ*

*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರ 78ನೇ ವಿಶೇಷ ಹುಟ್ಟುಹಬ್ಬ ಆಚರಣೆಗೆ ಶ್ರೀಗಂಧ ಸಂಸ್ಥೆ ಸಿದ್ಧತೆ* ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಕಳೆದ 30 ವರ್ಷಗಳಿಂದ ಹಲವಾರು ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಂಡು ನಾಡಿನಲ್ಲಿ ಜನಸೇವೆ ಮಾಡುತ್ತಾ ಬಂದಿದೆ. ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಈ ಸಂದರ್ಭದಲ್ಲಿ ಜೂ. 10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ ಸತ್ಕಾರ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು…

Read More

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಅಮಾನತು* *ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರ ನೇಮಕ*

*ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಅಮಾನತು* *ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹೊಸ ಆಯುಕ್ತರ ನೇಮಕ* ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿದ್ದು, ಈ​ ವಿಜಯೋತ್ಸವದ ವೇಳೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ (RCB victory parade stampede Case) 11 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನೋವು ಯಾರ ಬಳಿ ಇಲ್ಲ; ಕೆಲವರು ಅಳುತ್ತಾ ಅಪ್ಪಿಕೊಳ್ಳುವರು ಕೆಲವರು ನಗುತ್ತಾ ಒಪ್ಪಿಕೊಳ್ಳುವರು… 2. ನೆಮ್ಮದಿಯನ್ನೂ ಹುಡುಕಬೇಕೆಂದರೆ… ಅದಕ್ಕಿಂತ ದುಃಖದ ಮಾತೇನಿದೆ ಹೃದಯವೇ? 3. ನನ್ನ ಮತ್ತು ಮಣ್ಣಿನ ಸಂಬಂಧ ಮಸಣದಲ್ಲಷ್ಟೇ ಅರ್ಥವಾಗುವುದು ಹೃದಯವೇ… 4. ಮಂಗನಿಂದ ಮಾನವ ಅಂದವರನ್ನು ಸಿಟ್ಟಿಂದ ಹುಡುಕುತ್ತಿದೆ… ಊಸರವಳ್ಳಿ! – *ಶಿ.ಜು.ಪಾಶ* 8050112067 (6/6/25)

Read More

ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರ;* *ಎಪಿಎಂಸಿ ವಾಣಿಜ್ಯ ಸಂಕೀರ್ಣದಲ್ಲಿ ಜೂನ್ 9 ರಿಂದ ಕಾರ್ಯಾರಂಭ?* *ಅಧಿಕೃತ ದಸ್ತಾವೇಜುದಾರರ ಕಥೆ ಏನು?*

*ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರ;* *ಎಪಿಎಂಸಿ ವಾಣಿಜ್ಯ ಸಂಕೀರ್ಣದಲ್ಲಿ ಜೂನ್ 9 ರಿಂದ ಕಾರ್ಯಾರಂಭ?* *ಅಧಿಕೃತ ದಸ್ತಾವೇಜುದಾರರ ಕಥೆ ಏನು?* ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಿಂದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ವಾಣಿಜ್ಯ ಸಂಕೀರ್ಣಕ್ಕೆ ಎತ್ತಂಗಡಿಯಾಗುತ್ತಿದ್ದು, ಈಗಾಗಲೇ ಸಾಮಾನು ಸರಂಜಾಮುಗಳನ್ನು ಹೊಸ ಕಚೇರಿಯತ್ತ ಒಯ್ಯಲಾಗುತ್ತಿದೆ. ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಗಳಾದ ಧನರಾಜ್ ಮತ್ತು ಸುಬ್ರಹ್ಮಣ್ಯರವರಿಬ್ಬರೂ ಸೋಮವಾರದವರೆಗೆ ನೋಂದಣಿ ಮಾಡದಿರುವಂತೆ ತಮ್ಮ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆಂದು ಹೇಳಲಾಗುತ್ತಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಸ್ಥಳಾಂತರಿಸುವ ವಿಚಾರ…

Read More

ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲುಗೆ ಪತ್ರ ಬರೆದ ತಮಿಳು ನಟ ಕಮಲ್​​ ಹಾಸನ್​​* *ಪತ್ರದಲ್ಲಿ ಕನ್ನಡಿಗರಿಗೆ ಕಮಲ್ ಹೇಳಿದ್ದೇನು?*

*ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲುಗೆ ಪತ್ರ ಬರೆದ ತಮಿಳು ನಟ ಕಮಲ್​​ ಹಾಸನ್​​* *ಪತ್ರದಲ್ಲಿ ಕನ್ನಡಿಗರಿಗೆ ಕಮಲ್ ಹೇಳಿದ್ದೇನು?* ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ದಂತಕಥೆ ಡಾ. ರಾಜ್‌ಕುಮಾರ್ ಹಾಗೂ ಶಿವರಾಜ್‌ಕುಮಾರ್ ಅವರ ಬಗ್ಗೆ ಪ್ರೀತಿಯಿಂದ ಹೇಳಲಾದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದು ನನಗೆ ನೋವುಂಟು ಮಾಡುತ್ತದೆ. ನನ್ನ ಮಾತುಗಳು ನಾವೆಲ್ಲರೂ ಒಂದೇ ಕುಟುಂಬದವರು. ಯಾವುದೇ ರೀತಿಯಲ್ಲಿ ಕನ್ನಡವನ್ನು ಕುಗ್ಗಿಸಲು ಹೇಳಿದ್ದು ಅಲ್ಲ. ಕನ್ನಡ ಭಾಷೆಯ ಶ್ರೀಮಂತ ಪರಂಪರೆಯ ಬಗ್ಗೆ ಯಾವುದೇ ವಿವಾದ…

Read More