ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಎರಡು ತಿಂಗಳ ಗರ್ಭಿಣಿ!*
*ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಎರಡು ತಿಂಗಳ ಗರ್ಭಿಣಿ!* ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ…
ವಿದ್ಯಾನಗರ ಮತ್ತು ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್ಗಳನ್ನು ಲೋಕಾರ್ಪಣೆಗೊಳಿಸಿದ ಮಧು ಬಂಗಾರಪ್ಪ ಹಸಿವು ಮುಕ್ತ ಕರ್ನಾಟಕ ನಮ್ಮ ಕನಸು : ಎಸ್.ಮಧು ಬಂಗಾರಪ್ಪ
ವಿದ್ಯಾನಗರ ಮತ್ತು ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್ಗಳನ್ನು ಲೋಕಾರ್ಪಣೆಗೊಳಿಸಿದ ಮಧು ಬಂಗಾರಪ್ಪ ಹಸಿವು ಮುಕ್ತ ಕರ್ನಾಟಕ ನಮ್ಮ ಕನಸು : ಎಸ್.ಮಧು ಬಂಗಾರಪ್ಪ ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ನೀಡುವುದು. ನಗರ ಪ್ರದೇಶದ ಬಡವರಿಗೆ ಸಮತೋಲಿತ ಆಹಾರವನ್ನು ಒದಗಿಸುವ ಸದುದ್ದೇಶದಿಂದ ಆಡಳಿತಾರೂಢ ಸರ್ಕಾರವು ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಅನುಷ್ಟಾನಗೊಳಿಸಿದ್ದು, ದಿನನಿತ್ಯ ಸಹಸ್ರಾರು ಸಂಖ್ಯೆಯ ಜನಸಾಮಾನ್ಯರಿಗೆ ಅತಿ ಕಡಿಮೆ ದರದಲ್ಲಿ ಉತ್ತಮ ಊಟೋಪಹಾರ…
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಗಾಂಧಿ ಒಬ್ಬರೇ ವಿಶ್ವ ಮಾನವ- ಅವರನ್ನೇ ಅವಮಾನಿಸುತ್ತಿದೆ ಬಿಜೆಪಿ ಗುಂಡು ತಿಂದು ಹೇ ರಾಮ್ ಎಂದ ಗಾಂಧೀಜಿ ಹೆಸರನ್ನೇ ನಾಶ ಮಾಡುತ್ತಿದೆ ಬಿಜೆಪಿ ಮನರೇಗಾ ಮುಗಿಸಲು ಹೊರಟಿದೆ ಬಿಜೆಪಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಗಾಂಧಿ ಒಬ್ಬರೇ ವಿಶ್ವ ಮಾನವ- ಅವರನ್ನೇ ಅವಮಾನಿಸುತ್ತಿದೆ ಬಿಜೆಪಿ ಗುಂಡು ತಿಂದು ಹೇ ರಾಮ್ ಎಂದ ಗಾಂಧೀಜಿ ಹೆಸರನ್ನೇ ನಾಶ ಮಾಡುತ್ತಿದೆ ಬಿಜೆಪಿ ಮನರೇಗಾ ಮುಗಿಸಲು ಹೊರಟಿದೆ ಬಿಜೆಪಿ ಶಿವಮೊಗ್ಗ : ಗ್ರಾಮೀಣ ಜನರ ಬದುಕನ್ನು ಹಾಗೂ ಬಡವರಿಗೆ ಉದ್ಯೋಗ ಕೊಡುವ ದೃಷ್ಟಿಯಿಂದ ಜಾರಿಗೆ ತಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಈಗಿನ ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ಇದರಿಂದಾಗಿ ಬಡವರ ಉದ್ಯೋಗವನ್ನು ಕಸಿದುಕೊಂಡಂತಾಗಿದೆ ಎಂದು ಜಿಲ್ಲಾ…
ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಲು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಮನವಿ
ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಲು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಮನವಿ ಶಿವಮೊಗ್ಗದಲ್ಲಿರುವ ಏಕೈಕ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಮನವಿ ಮಾಡಿದ್ದಾರೆ. ಅವರು ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು ಶಿವಮೊಗ್ಗದ…
ಡಿ.ಸಿ.ಮಾಯಾಣ್ಣ; ನಾ ಕಂಡ ನಿಜ ಕಾರ್ಮಿಕ ನಾಯಕ- ವಕೀಲ, ಹೋರಾಟಗಾರ ಕೆ.ಪಿ.ಶ್ರೀಪಾಲ
ಡಿ.ಸಿ.ಮಾಯಾಣ್ಣ; ನಾ ಕಂಡ ನಿಜ ಕಾರ್ಮಿಕ ನಾಯಕ- ವಕೀಲ, ಹೋರಾಟಗಾರ ಕೆ.ಪಿ.ಶ್ರೀಪಾಲ ಕಳೆದ 28 ವರ್ಷಗಳಿಂದ ಮಾಯಾಣ್ಣ ಪರಿಚಿತರಾಗಿದ್ದರು ಯಾವುದೇ ಹೋರಾಟ, ಯಾವುದೇ ಮೆರವಣಿಗೆ ಇದ್ದರು ಮಾಯಾಣ್ಣ ಅದೆ ಕೆಂಪು ಚೀಲ ಬಗಲಿಗೆ ಸಿಗಿಸಿಕೊಂಡು ಆ ಕನ್ಮಡಕದ ನಡುವೆ ಬಿರುವ ಅವರ ಮುಗುಳು ನಗುವಿನ ಆ ಕಣ್ಣುಗಳಲ್ಲಿ ಪ್ರೀತಿಯೇ ತುಂಬಿರುತ್ತಿತ್ತು, ಒಂದು ದಿನವು ಮಾಯಾಣ್ಣ ಸಿಟ್ಟಿನಿಂದ ಮಾತನಾಡಿದ್ದು ನಾನು ನೋಡಲಿಲ್ಲ. ಭದ್ರಾವತಿಯಲ್ಲಿ ನಾವು ಭಾಗವಹಿಸುವ ಯಾವುದೆ ಹೋರಾಟದ ಸಭೆಗಳಿದ್ದರು ಮಾಯಾಣ್ಣರವರದ್ದೆ ಅಧ್ಯಕ್ಷತೆ, ಮಾತನಾಡುತ್ತ ಮಾತನಾಡುತ್ತ ಕೆಲವೊಮ್ಮೆ ಸುದೀರ್ಘವಾಗಿಯೇ…
ಜ.12ಕ್ಕೆ ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ; ಜಿಲ್ಲಾಧ್ಯಕ್ಷ ಎನ್.ಮಾಲತೇಶ್
ಜ.12ಕ್ಕೆ ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ; ಜಿಲ್ಲಾಧ್ಯಕ್ಷ ಎನ್.ಮಾಲತೇಶ್ ಶಿವಮೊಗ್ಗ : ಜ.12ಕ್ಕೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರ ಪ್ಯಾರಡೈಸ್ನಲ್ಲಿ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎನ್.ಮಾಲತೇಶ್ ಪ್ರಕಟಣೆಯಲ್ಲಿ ತಿಳಿಸಿದೆ. ವಿತರಕರ ಕ್ಯಾಲೆಂಡರ್ ಕರ್ನಾಟಕ ಕಾರ್ಯನಿರಂತ ಪತ್ರಕರ್ತರ ಸಂಘ ಜಿಲ್ಲಾ ಅಧ್ಯಕ್ಷರಾದ ವೈದ್ಯನಾಥ್ ಹಾಗೂ ಪದಾಧಿಕಾರಿಗಳು ಬಿಡುಗಡೆಗೊಳಿಸಲಿದ್ದಾರೆಂದರು. ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಹೆಚ್.ಯು.ವೈದ್ಯನಾಥ್ (ವೈದ್ಯ,) ಪ್ರಧಾನ…
ರಸ್ತೆ ಬದಿ ಪತ್ತೆಯಾದ ಮಗು ಪೋಷಕರ ಪತ್ತೆಗಾಗಿ ಮನವಿ
ರಸ್ತೆ ಬದಿ ಪತ್ತೆಯಾದ ಮಗು ಪೋಷಕರ ಪತ್ತೆಗಾಗಿ ಮನವಿ ಭದ್ರಾವತಿ ತಾಲ್ಲೂಕು, ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿ ಪತ್ತೆಯಾಗಿದ್ದು ಹೊಳೆಹೊನ್ನೂರು ಪೋಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರ ಮಾಹಿತಿ ಮೇರೆಗೆ ರಕ್ಷಿಸಿ ದಿನಾಂಕ: 16.12.2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ. ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ,…
ಭದ್ರಾವತಿ ಸೀಗೆಬಾಗಿಯ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ*
ಭದ್ರಾವತಿ ಸೀಗೆಬಾಗಿಯ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ* ಅಲ್ಮಾಸ್ ಪರ್ವೀನ್ ಎನ್ ಆರ್, 25 ವರ್ಷ ವಯಸ್ಸು ಈಕೆಯು ಭದ್ರಾವತಿಯ ಸಿಗೇಬಾಗಿಯಲ್ಲಿರುವ ರಾಜೀವ್ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದವಳು ಹಿಂದುರುಗಿ ಬಂದಿರುವುದಿಲ್ಲ. ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾಳೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್,…
ಶಿವಮೊಗ್ಗದ ಪತ್ರಕರ್ತ ಭರತ್ ರಾಜ್ ಸಿಂಗ್ ರವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ- ಮಾಧ್ಯಮ ಅಕಾಡೆಮಿ ಪ್ರಶಸ್ತಿ ಯಾರಿಗೆಲ್ಲ ಬಂದಿದೆ?…ಇಲ್ಲಿದೆ ಸಂಪೂರ್ಣ ಮಾಹಿತಿ
ಶಿವಮೊಗ್ಗದ ಪತ್ರಕರ್ತ ಭರತ್ ರಾಜ್ ಸಿಂಗ್ ರವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್ ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್ರಾಜ್ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ ೧೯೮೯ರಲ್ಲಿ ’ಶಿವಮೊಗ್ಗ ಎಕ್ಸ್ ಪ್ರೆಸ್’ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ…
*ಮಲೆನಾಡು ತಮಿಳ್ ಯುವ ಸಂಘಂ ಸಂಘಟನಾ ಕಾರ್ಯದರ್ಶಿ ಕುಮರೇಶ್ ಸುದ್ದಿಗೋಷ್ಠಿ* *ಜ.10ಕ್ಕೆ ಪೊಂಗಲ್- ಸಂಕ್ರಾಂತಿ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ*
*ಮಲೆನಾಡು ತಮಿಳ್ ಯುವ ಸಂಘಂ ಸಂಘಟನಾ ಕಾರ್ಯದರ್ಶಿ ಕುಮರೇಶ್ ಸುದ್ದಿಗೋಷ್ಠಿ* *ಜ.10ಕ್ಕೆ ಪೊಂಗಲ್- ಸಂಕ್ರಾಂತಿ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ* ಶಿವಮೊಗ್ಗ: ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಲೆನಾಡು ತಮಿಳ್ ಯುವ ಸಂಘಂ ವತಿಯಿಂದ ಜ.10 ಮತ್ತ 11 ರಂದು ಆಲ್ಕೊಳ ಸರ್ಕಲ್ನಲ್ಲಿರುವ ಶ್ರೀ ಅಗಮುಡಿ ಸಮುದಾಯ ಭವನದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿಯಾದ ಕುಮರೇಶ್ ಎಸ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಶಬರೀಶ್…


