ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿವಮೊಗ್ಗದಲ್ಲಿ ಕುಡಿಯುವ ನೀರಿನ ತುರ್ತು ಸರಬರಾಜಿಗೆ ಎಂ ಎಲ್ ಸಿ ಬಲ್ಕೀಸ್ ಬಾನು ಆಗ್ರಹಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…
ಶಿವಮೊಗ್ಗದಲ್ಲಿ ಕುಡಿಯುವ ನೀರಿನ ತುರ್ತು ಸರಬರಾಜಿಗೆ ಎಂ ಎಲ್ ಸಿ ಬಲ್ಕೀಸ್ ಬಾನು ಆಗ್ರಹಕ್ಕೆ ಸ್ಪಂದಿಸಿದ ಜಿಲ್ಲಾಡಳಿತ… .. ಶಿವಮೊಗ್ಗ : ಪಂಪ ಹೌಸ್ ನಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಶಿವಮೊಗ್ಗ ನಗರದಲ್ಲಿ ಅನೇಕ ವಾರ್ಡ್ ಗ ಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಕುಡಿಯುವ ನೀರಿಗಾಗಿ ಜನರು ಪರಿತಪಿಸುವ ಹಂತಕ್ಕೆ ತಲುಪಿದ್ದಾರೆ ಎಂದು ಶಿವಮೊಗ್ಗ ನಗರದ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕರು…
*ಶಾಸಕ ಬೇಳೂರು ಗೋಪಾಲಕೃಷ್ಣ ಪತ್ರಿಕಾಗೋಷ್ಠಿ…* *ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗೆ ಕೇಂದ್ರ ಸರ್ಕಾರ ಕಾರಣ* *ಈಶ್ವರಪ್ಪ, ಆರಗ ಬಗ್ಗೆ ಏನಂದ್ರು?* *ಸಚಿವ ಸ್ಥಾನದ ಬಗ್ಗೆ ವಿವರಿಸಿದ್ದೇನು?*
*ಶಾಸಕ ಬೇಳೂರು ಗೋಪಾಲಕೃಷ್ಣ ಪತ್ರಿಕಾಗೋಷ್ಠಿ…* *ಶಿವಮೊಗ್ಗ ವಿಮಾನ ನಿಲ್ದಾಣ ಸಮಸ್ಯೆಗೆ ಕೇಂದ್ರ ಸರ್ಕಾರ ಕಾರಣ* *ಈಶ್ವರಪ್ಪ, ಆರಗ ಬಗ್ಗೆ ಏನಂದ್ರು?* *ಸಚಿವ ಸ್ಥಾನದ ಬಗ್ಗೆ ವಿವರಿಸಿದ್ದೇನು?* ಬೇಸೂರು ಅಣು ಸ್ಥಾವರ ಸ್ಥಾಪಿಸುವ ಯಾವುದೇ ಉದ್ದೇಶವು ಇಲ್ಲ. ಸರ್ಕಾರ ಅದನ್ನು ರದ್ದು ಮಾಡಿದ್ದು, ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.ಹಾಗೇಯೆ ವಿದ್ಯುತ್ ಖಾಸಗೀಕರಣವನ್ನು ರಾಜ್ಯ ಸರ್ಕಾರ ಒಪ್ಪುವುದು ಇಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ,ಸಾಗರ ತಾಲ್ಲೂಕಿನ…
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆಯುತ್ತಿದೆಯೇ ಲಾಬಿ?* *ಆಯನೂರು-ಸುಂದರೇಶ್-ರವಿ-ವೈ.ಹೆಚ್…ಯಾರಾಗುವರು?* ಸ್ಬೂಡಾಕ್ಕೆ ಆರ್.ಪ್ರಸನ್ನಕುಮಾರ್?
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆಯುತ್ತಿದೆಯೇ ಲಾಬಿ?* *ಆಯನೂರು-ಸುಂದರೇಶ್-ರವಿ-ವೈ.ಹೆಚ್…ಯಾರಾಗುವರು?* ಸ್ಬೂಡಾಕ್ಕೆ ಆರ್.ಪ್ರಸನ್ನಕುಮಾರ್? ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಹೊಸ ಅಧ್ಯಕ್ಷರು ಯಾರಾಗಲಿದ್ದಾರೆ? ಎಂಬ ಚರ್ಚೆ ಆರಂಭವಾಗಿದೆ. ಕೆಪಿಸಿಸಿ ನೂತನ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ರವರು ಹೊಸ ಕಾಂಗ್ರೆಸ್ ಸಮಿತಿಗಳನ್ನು ರಚಿಸುವ ಬಗ್ಗೆ ಗಂಭೀರವಾಗಿಯೇ ಮಾತಾಡಿರುವುದರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಚರ್ಚೆಗೆ ರಂಗೇರುತ್ತಿದೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಲ್ಲೂ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಗಳು ಸರ್ಕಾರದ ಮಟ್ಟದಲ್ಲಿ ಕಂಡುಬರುತ್ತಿರುವುದರಿಂದ ಇಲ್ಲಿ ಅಧ್ಯಕ್ಷರಾದವರು ಅಲ್ಲಿ, ಅಲ್ಲಿ ಅಧ್ಯಕ್ಷರಾಗಿರುವವರು ಇಲ್ಲಿ…
*ಶಿಕಾರಿಪುರದ ಸೌಭಾಗ್ಯಳ ಪಿಜಿ ಪುರಾಣಂ…* *ಕೆಲಸಕ್ಕಿದ್ದ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ* *ಬಿಜೆಪಿ ಮುಖಂಡ ಗಂಗ್ಯಾನಾಯ್ಕ- ಆತನ ಸೆಕೆಂಡ್ ವೈಫ್ ಭಾಗ್ಯ @ಸೌಭಾಗ್ಯ- ಪೂರ್ಯಾನಾಯ್ಕ- ರಂಜಿತಾ ಅರೆಸ್ಟ್*
*ಶಿಕಾರಿಪುರದ ಸೌಭಾಗ್ಯಳ ಪಿಜಿ ಪುರಾಣಂ…* *ಕೆಲಸಕ್ಕಿದ್ದ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ* *ಬಿಜೆಪಿ ಮುಖಂಡ ಗಂಗ್ಯಾನಾಯ್ಕ- ಆತನ ಸೆಕೆಂಡ್ ವೈಫ್ ಭಾಗ್ಯ @ಸೌಭಾಗ್ಯ- ಪೂರ್ಯಾನಾಯ್ಕ- ರಂಜಿತಾ ಅರೆಸ್ಟ್* ಶಿಕಾರಿಪುರ ಪಟ್ಟಣದ ಪಿ.ಜಿ.ಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಬಾಲಕಿಯೊಬ್ಬಳ ನಾಪತ್ತೆ ಪ್ರಕರಣ ಇದೀಗ ಕುತೂಹಲದ ಘಟ್ಟ ತಲುಪಿದೆ. ಈ ಸಂಬಂಧ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಗಂಗಾನಾಯ್ಕ ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ. ಇಟ್ಟಿಗೆಹಳ್ಳಿ ಗ್ರಾಮದ ವಾಸಿಯಾಗಿರುವ ಈತ ಬಿಜೆಪಿ ಮುಖಂಡ.ಜೊತೆಗೆ,…
ಎಸ್ ಐ ಆರ್ ಕಾರ್ಯಕ್ಕೆ ಶಾಲಾ ಶಿಕ್ಷಕರ ಬಳಕೆ; ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ವಿರೋಧ*
*ಎಸ್ ಐ ಆರ್ ಕಾರ್ಯಕ್ಕೆ ಶಾಲಾ ಶಿಕ್ಷಕರ ಬಳಕೆ; ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ವಿರೋಧ* ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರನ್ನು ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ನಿಯೋಜಿಸಿರುವುದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ. ಶಿಕ್ಷಕರಿಗೆ ಶಾಲೆಯಲ್ಲಿ ಪಾಠ ಮಾಡುವುದು ಬಿಟ್ಟು ಬೇರೆ ಕೆಲಸ ವಹಿಸುವುದು ಸರಿಯಲ್ಲ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇದು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಕುಸಿತಕ್ಕೂ ಕಾರಣವಾಗಲಿದೆ…
ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳು ಸದಾವಕಾಶ ಪಡೆದುಕೊಳ್ಳಿ – ಬ್ಯಾಂಕ್ ಅಧ್ಯಕ್ಷ ಕೆ ರಂಗನಾಥ್*
ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳು ಸದಾವಕಾಶ ಪಡೆದುಕೊಳ್ಳಿ – ಬ್ಯಾಂಕ್ ಅಧ್ಯಕ್ಷ ಕೆ ರಂಗನಾಥ್* *ಪ್ರತಿವರ್ಷದಂತೆ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ 2025 – 26 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು. 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕ ಮತ್ತು ಪದವಿ/ಇಂಜಿನೀಯರಿಂಗ್/ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70% ಅಂಕ ಹಾಗೂ…
*ಶಿವಮೊಗ್ಗ ಬ್ರೇಕಿಂಗ್ :- ಶಿಕಾರಿಪುರ ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಸಾವು ಪ್ರಕರಣ* ಶಿವಮೊಗ್ಗ ಎಸ್.ಪಿ. ನಿಖಿಲ್ ಬಿ. ಏನಂದ್ರು?
*ಶಿವಮೊಗ್ಗ ಬ್ರೇಕಿಂಗ್ :- ಶಿಕಾರಿಪುರ ಪಿಜಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಸಾವು ಪ್ರಕರಣ* ಶಿವಮೊಗ್ಗ ಎಸ್.ಪಿ. ನಿಖಿಲ್ ಬಿ. ಏನಂದ್ರು? 2025 ರ ಮೇ 18 ರಂದು ಶಿಕಾರಿಪುರ ಪಟ್ಟಣದ ಪಿಜಿಯಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಈ ಬಗ್ಗೆ ಕಳೆದ ವಾರ ಶಿಕಾರಿಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು ಬಾಲಕಿ ಪಿಜಿಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಆತ್ಮಹತ್ಯೆ ಪ್ರಕರಣ ನಾಲ್ವರು ಆರೋಪಿಗಳು ಬಚ್ಚಿಟ್ಟದ್ದರು ಪಿಜಿ ಮಾಲೀಕ ಸೌಭಾಗ್ಯ, ರಂಜಿತಾ. ಪೀರಾ ನಾಯ್ಕ್, ಗಂಗಾ…
ಶಿಕಾರಿಪುರದ ಸೌಭಾಗ್ಯಳ ಪಿಜಿ ಪುರಾಣಂ…* *ಕೆಲಸಕ್ಕಿದ್ದ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ* *ಬಿಜೆಪಿ ಮುಖಂಡ ಗಂಗ್ಯಾನಾಯ್ಕ- ಆತನ ಸೆಕೆಂಡ್ ವೈಫ್ ಭಾಗ್ಯ @ಸೌಭಾಗ್ಯ ಸೇರಿದಂತೆ ನಾಲ್ಕು ಜನ ಅರೆಸ್ಟ್*
*ಶಿಕಾರಿಪುರದ ಸೌಭಾಗ್ಯಳ ಪಿಜಿ ಪುರಾಣಂ…* *ಕೆಲಸಕ್ಕಿದ್ದ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ* *ಬಿಜೆಪಿ ಮುಖಂಡ ಗಂಗ್ಯಾನಾಯ್ಕ- ಆತನ ಸೆಕೆಂಡ್ ವೈಫ್ ಭಾಗ್ಯ @ಸೌಭಾಗ್ಯ ಸೇರಿದಂತೆ ನಾಲ್ಕು ಜನ ಅರೆಸ್ಟ್* ಶಿಕಾರಿಪುರ ಪಟ್ಟಣದ ಪಿ.ಜಿ.ಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಬಾಲಕಿಯೊಬ್ಬಳ ನಾಪತ್ತೆ ಪ್ರಕರಣ ಇದೀಗ ಕುತೂಹಲದ ಘಟ್ಟ ತಲುಪಿದೆ. ಈ ಸಂಬಂಧ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಗಂಗಾನಾಯ್ಕ ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ. ಇಟ್ಟಿಗೆಹಳ್ಳಿ ಗ್ರಾಮದ ವಾಸಿಯಾಗಿರುವ ಈತ ಬಿಜೆಪಿ…
*ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ ಗಿರೀಶ್ ಪ್ರಜ್ಞೆ ತಪ್ಪಿಸಿ ಅಸಹಜ ಲೈಂಗಿಕ ದೌರ್ಜನ್ಯ…* *ವೀಡಿಯೋ ಮಾಡಿ 10 ಲಕ್ಷಕ್ಕೆ ಬ್ಲಾಕ್ ಮೇಲ್…* *ಕೃತ್ಯದ ಹಿಂದಿನ ಕರಾಳ ಸತ್ಯವೇನು?!*
*ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ ಗಿರೀಶ್ ಪ್ರಜ್ಞೆ ತಪ್ಪಿಸಿ ಅಸಹಜ ಲೈಂಗಿಕ ದೌರ್ಜನ್ಯ…* *ವೀಡಿಯೋ ಮಾಡಿ 10 ಲಕ್ಷಕ್ಕೆ ಬ್ಲಾಕ್ ಮೇಲ್…* *ಕೃತ್ಯದ ಹಿಂದಿನ ಕರಾಳ ಸತ್ಯವೇನು?!* ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರ ಸರ್ಕಾರಿ ನಿವಾಸಕ್ಕೆ ನುಗ್ಗಿ, ಜ್ಯೂಸ್ನಲ್ಲಿ ಮಾತ್ರೆ ಬೆರೆಸಿ ಪ್ರಜ್ಞೆ ತಪ್ಪಿಸಿ, ಅಸಹಜ ಲೈಂಗಿಕ ದೌರ್ಜನ್ಯ ಎಸಗಿ ರೂ. 10 ಲಕ್ಷಕ್ಕೆ ಬ್ಲ್ಯಾಕ್ಮೇಲ್ ಹಾಗೂ ಕೊಲೆ ಯತ್ನ ನಡೆಸಲಾಗಿದೆ. ಈ ಸಂಬಂಧ ಪ್ರಮುಖ ಆರೋಪಿ ಅನುಶ್ನನ್ನು ಪೊಲೀಸರು ಬಂಧಿಸಿದ್ದಾರೆ. *ಘಟನೆ ನಡೆದ ಸ್ಥಳ:* ಚನ್ನಪಟ್ಟಣದ ಕುವೆಂಪು…
*ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು; ಬೇಸರ ಹೊರಹಾಕಿದ ವಿಜಯೇಂದ್ರ*
*ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು; ಬೇಸರ ಹೊರಹಾಕಿದ ವಿಜಯೇಂದ್ರ* ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ (Cross Voting) ಮಾಡುವ ಮೂಲಕ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರ ಪಕ್ಷದಲ್ಲೇ ನಡೆಯಿತು. ಈ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮತದಾರರಿಗೆ ತಲುಪಿಸುವಲ್ಲಿ ವಿಫಲರಾಗುತ್ತಿದ್ದೇವೆ ಎಂದು ಸ್ವತಃ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ. ಇದರೊಂದಿಗ ದಾವಣಗೆರೆಯಲ್ಲಿ ಆಯೋಜಿಸಿದ್ದ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ…


