ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಎಸ್.ಪಿ.ದಿನೇಶ್ ಉಚ್ಛಾಟನೆ ರದ್ದಾಗಿದ್ದೇಕೆ? ಮುಂದೇನು?*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* *ಎಸ್.ಪಿ.ದಿನೇಶ್ ಉಚ್ಛಾಟನೆ ರದ್ದಾಗಿದ್ದೇಕೆ? ಮುಂದೇನು?*
*ಫುಟ್ ಪಾತ್ ತೆರವು ಕಾರ್ಯಾಚರಣೆ…* *ಶಿವಮೊಗ್ಗ ಮಿಳಘಟ್ಟ ಖಾಸಗಿ ಬಸ್ ನಿಲ್ದಾಣದ ಹೂವಿನ ಅಂಗಡಿಗಳು ಶನಿವಾರ ಸ್ಥಳಾಂತರ* *ಹೂವಿನ ಅಂಗಡಿಗಳಿರೋ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಎಂದ ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್*
*ಫುಟ್ ಪಾತ್ ತೆರವು ಕಾರ್ಯಾಚರಣೆ…* *ಶಿವಮೊಗ್ಗ ಮಿಳಘಟ್ಟ ಖಾಸಗಿ ಬಸ್ ನಿಲ್ದಾಣದ ಹೂವಿನ ಅಂಗಡಿಗಳು ಶನಿವಾರ ಸ್ಥಳಾಂತರ* *ಹೂವಿನ ಅಂಗಡಿಗಳಿರೋ ಜಾಗದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಎಂದ ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್* ಶಿವಮೊಗ್ಗದ ಮಿಳಘಟ್ಟ ಬಳಿಯಿರುವ ಖಾಸಗಿ ಬಸ್ ನಿಲ್ದಾಣ ಹೂವಿನ ಮಾರುಕಟ್ಟೆ ಬಳಿಯ ಫುಟ್ ಪಾತ್ ತೆರವು ಕಾರ್ಯಾಚರಣೆ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಶಿವಮೊಗ್ಗ ಟ್ರಾಫಿಕ್ ಪೊಲೀಸರ ನೇತೃತ್ವದಲ್ಲಿ ನಡೆಯಿತು. ಮಿಳಘಟ್ಟ ರಸ್ತೆ ಈಗ ಸಂಪೂರ್ಣ ತೆರವುಗೊಂಡಿದ್ದು, ಇಲ್ಲಿರುವ ಹೂವಿನ ಅಂಗಡಿಗಳನ್ನೆಲ್ಲ…
*ಎತ್ತಂಗಡಿ ಆಗಲಿದ್ದಾರೆ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್* *ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿದೆ ರಾಜ್ಯ ಸರ್ಕಾರ* *ಪ್ರಭಾವಿಗಳ ಪರ ಕೆಲಸ- ನೊಂದವರ ಪಾಲಿಗೆ ಕಣ್ಣೀರು ಕೊಡುವ ತಹಶೀಲ್ದಾರ್ ರಾಜೀವ್ ವರ್ಗಾವಣೆ ಬೇಗ ಆಗಲಿ…*
*ಎತ್ತಂಗಡಿ ಆಗಲಿದ್ದಾರೆ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್.ರಾಜೀವ್* *ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿದೆ ರಾಜ್ಯ ಸರ್ಕಾರ* *ಪ್ರಭಾವಿಗಳ ಪರ ಕೆಲಸ- ನೊಂದವರ ಪಾಲಿಗೆ ಕಣ್ಣೀರು ಕೊಡುವ ತಹಶೀಲ್ದಾರ್ ರಾಜೀವ್ ವರ್ಗಾವಣೆ ಬೇಗ ಆಗಲಿ…* ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ವಿ.ಎಸ್.ರಾಜೀವ್ ವಿರುದ್ಧ ಸಾರ್ವಜನಿಕ ದೂರುಗಳು ಬಂದ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲು ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಅನುಮತಿ ಕೋರಿ ಪತ್ರ ಬರೆದಿದ್ದಾರೆ. ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ವಿ.ಎಸ್.ರಾಜೀವ್ ಅಧಿಕಾರವಹಿಸಿಕೊಂಡಾಗಿನಿಂದ ಜನ ಸೇವೆಗಿಂತ ಹೆಚ್ಚಾಗಿ ಅವರನ್ನು…
*ಕೇಂದ್ರ ಸರ್ಕಾರದ ತ್ರಿ ಭಾಷಾ ಹೇರಿಕೆ ನೀತಿ ಅಡಿ ಹಿಂದಿ ಹೇರುವ ಕ್ರಮ ಖಂಡನೀಯ* . – ಎಸ್, ಮಧು ಬಂಗಾರಪ್ಪ
*ಕೇಂದ್ರ ಸರ್ಕಾರದ ತ್ರಿ ಭಾಷಾ ಹೇರಿಕೆ ನೀತಿ ಅಡಿ ಹಿಂದಿ ಹೇರುವ ಕ್ರಮ ಖಂಡನೀಯ* . – ಎಸ್, ಮಧು ಬಂಗಾರಪ್ಪ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರುವ ಉದ್ದೇಶದಿಂದ ʻಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿʼ (ಸಿಬಿಎಸ್ಇ)ಯನ್ನು ಬಳಸಿಕೊಂಡು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಮೂಡಿಸುತ್ತಿದೆ. ತೃತೀಯ ಭಾಷೆಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನವನ್ನು ಬಳಸದೆ ಸುತ್ತೋಲೆಯನ್ನು ಹೊರಡಿಸಲಾಗುತ್ತಿದ್ದು, ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದೆ. ತ್ರಿಭಾಷಾ ನೀತಿಯನ್ನು ಜಾರಿಗೆ ತರುವ ಸಲುವಾಗಿ ರಾಜ್ಯ ಸರ್ಕಾರಗಳೊಂದಿಗೆ…
*ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ*
*ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ* ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ನೂತನ “ಆಡಳಿತ ಸೌಧ” ನಿರ್ಮಾಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಕೆ. ಗೌಡರವರು ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ…
ಗಣಪತಿ ಹಬ್ಬದಂದೇ ವೆಜ್ ಬರ್ಗರ್ ಬದಲಿಗೆ ನಾನ್ ವೆಜ್ ಬರ್ಗರ್ ವಿತರಿಸಿದ್ದ ಜೊಮ್ಯಾಟೋ ಮತ್ತು ಶಿವಮೊಗ್ಗದ ಫೈವ್ ಸ್ಟಾರ್ ಹೋಟೆಲ್ ದಂಡ ವಿಧಿಸಿ ಆದೇಶಿಸಿದ ಗ್ರಾಹಕರ ನ್ಯಾಯಾಲಯ
ಗಣಪತಿ ಹಬ್ಬದಂದೇ ವೆಜ್ ಬರ್ಗರ್ ಬದಲಿಗೆ ನಾನ್ ವೆಜ್ ಬರ್ಗರ್ ವಿತರಿಸಿದ್ದ ಜೊಮ್ಯಾಟೋ ಮತ್ತು ಶಿವಮೊಗ್ಗದ ಫೈವ್ ಸ್ಟಾರ್ ಹೋಟೆಲ್ ದಂಡ ವಿಧಿಸಿ ಆದೇಶಿಸಿದ ಗ್ರಾಹಕರ ನ್ಯಾಯಾಲಯ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಸಸ್ಯಾಹಾರಿ (ವೆಜ್) ಬರ್ಗರ್ ಬದಲಿಗೆ ಮಾಂಸಾಹಾರಿ (ನಾನ್ವೆಜ್) ಬರ್ಗರ್ ತಲುಪಿಸಿ ಸೇವಾ ನ್ಯೂನತೆ ಎಸಗಿದ ಆನ್ಲೈನ್ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಮತ್ತು ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ದೂರುದಾರರ ಪರವಾಗಿ ಪ್ರಮುಖ ವಕೀಲರಾದ ಚಾಂದ್…
ಉಪನ್ಯಾಸಕ ಕರಿಬಸಪ್ಪ ಹೆಚ್ ಟಿ ಯವರಿಗೆ ಡಾಕ್ಟರೇಟ್ ಪದವಿ
ಉಪನ್ಯಾಸಕ ಕರಿಬಸಪ್ಪ ಹೆಚ್ ಟಿ ಯವರಿಗೆ ಡಾಕ್ಟರೇಟ್ ಪದವಿ ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ಆನವಟ್ಟಿ, ಸೊರಬ ತಾ.ಇವರು ಡಾ. ಎಸ್ ಎಂ ಮುತ್ತಯ್ಯರವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ‘ಕನ್ನಡ ತತ್ವಪದ ಸಾಹಿತ್ಯದ ತಾತ್ವಿಕ ನೆಲೆಗಳು’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ಘೋಷಿಸಿದೆ. ಇವರ ಸಾಧನೆಗೆ ಬಂಧುಗಳು, ಪ್ರಾಚಾರ್ಯರು, ಸಹೋದ್ಯೋಗಿ ಮಿತ್ರರು, ಅಪಾರ ವಿದ್ಯಾರ್ಥಿ ಬಳಗ ಶುಭ ಹಾರೈಸಿದ್ದಾರೆ.
*ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?* *ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಕೆಪಿಸಿಸಿ ಮಹಿಳಾ ಕಾರ್ಯಧ್ಯಕ್ಷೆ ಹಾಗೂ ನೂತನ ಡಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೂ ಸಭೆಯಲ್ಲಿ ಚರ್ಚೆ*
*ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?* *ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಕೆಪಿಸಿಸಿ ಮಹಿಳಾ ಕಾರ್ಯಧ್ಯಕ್ಷೆ ಹಾಗೂ ನೂತನ ಡಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆಯೂ ಸಭೆಯಲ್ಲಿ ಚರ್ಚೆ* ಸಂಪುಟ ವಿಸ್ತರಣೆ ಪ್ರಕ್ರಿಯೆ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ….
*ಮಹಿಳೆಯ ಸ್ತನಗಳನ್ನು ಹಿಸುಕುವುದು ಹಾಗೂ ಸಲ್ವಾರ್ ತೆಗೆಯಲು ಪ್ರಯತ್ನಿಸುವುದು ಅತ್ಯಾಚಾರದ ಪ್ರಯತ್ನವಲ್ಲವೇ? — ಪಾಟ್ನಾ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಒಂದು ಚಿಂತನೆ* – *ಚಿಂತಕರು; ಬಾನು ಮುಷ್ತಾಖ್*
*ಮಹಿಳೆಯ ಸ್ತನಗಳನ್ನು ಹಿಸುಕುವುದು ಹಾಗೂ ಸಲ್ವಾರ್ ತೆಗೆಯಲು ಪ್ರಯತ್ನಿಸುವುದು ಅತ್ಯಾಚಾರದ ಪ್ರಯತ್ನವಲ್ಲವೇ? — ಪಾಟ್ನಾ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಒಂದು ಚಿಂತನೆ* – *ಚಿಂತಕರು; ಬಾನು ಮುಷ್ತಾಖ್* ಮಹಿಳೆಯ ಸ್ತನಗಳನ್ನು ಹಿಸುಕುವುದು ಹಾಗೂ ಸಲ್ವಾರ್ ತೆಗೆಯಲು ಪ್ರಯತ್ನಿಸುವುದು ಅತ್ಯಾಚಾರದ ಪ್ರಯತ್ನವಲ್ಲ ಎಂಬ ಪಾಟ್ನಾ ಹೈಕೋರ್ಟ್ನ ಇತ್ತೀಚಿನ ತೀರ್ಪು ಭಾರತದ ಜನಜೀವನದಲ್ಲೂ, ಸಾಮಾಜಿಕ ಬದುಕಿನಲ್ಲೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ವಿವರ ಹಿಮಾಂಶು ಕುಮಾರ್ ಪಾಠಕ್ @ ಮಿಥ್ಯಾ ಪಾಠಕ್ ವಿರುದ್ಧ ಬಿಹಾರ ರಾಜ್ಯ ಪ್ರಕರಣದಲ್ಲಿ, ಪಾಟ್ನಾ ಹೈಕೋರ್ಟ್ನ…
*ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಸಿಟಿ ಬಸ್ ಗಳ ವಿರುದ್ಧ ಸ್ಪೆಷಲ್ ಡ್ರೈವ್* *ಕುಡಿದು ಸಿಟಿಬಸ್ ಚಲಾಯಿಸುತ್ತಿದ್ದ ಮೂವರ ವಿರುದ್ಧ ಕೇಸ್ ದಾಖಲು*
*ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಸಿಟಿ ಬಸ್ ಗಳ ವಿರುದ್ಧ ಸ್ಪೆಷಲ್ ಡ್ರೈವ್* *ಕುಡಿದು ಸಿಟಿಬಸ್ ಚಲಾಯಿಸುತ್ತಿದ್ದ ಮೂವರ ವಿರುದ್ಧ ಕೇಸ್ ದಾಖಲು* ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಇಂದು ಬೆಳಿಗ್ಗೆಯಿಂದ ಸಿಟಿ ಬಸ್ ಗಳ ವಿರುದ್ಧ ಸ್ಪೆಷಲ್ ಡ್ರೈವ್ ನಡೆದು ಗಮನ ಸೆಳೆಯಿತು. ಶಿವಮೊಗ್ಗದ 45 ಸಿಟಿ ಬಸ್ ಗಳ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಇವುಗಳಲ್ಲಿ ಸುಸ್ಥಿತಿಯಲ್ಲಿಲ್ಲದ ಸಿಟಿ ಬಸ್ ಗಳಿಗೆ ಎಚ್ಚರಿಕೆ ನೀಡಿದ್ದಲ್ಲದೇ, ಮಹಿಳಾ…


