Headlines

Featured posts

Latest posts

All
technology
science

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಡಾ.ಬೆನಕ ಪ್ರಸಾದ್ ರನ್ನು ಸಾಗರದಲ್ಲೇ ಮುಂದುವರೆಸಿದ ರಾಜ್ಯ ಸರ್ಕಾರ* *ಶಿವಮೊಗ್ಗ ಎ ಉಪವಿಭಾಗಕ್ಕೆ ಬಳ್ಳಾರಿಯ ಶೀಲವಂತ ಹೊಸಮನಿ ವರ್ಗಾವಣೆಗೊಳಿಸಿ ತಿದ್ದುಪಡಿ ಆದೇಶ*

*ಡಾ.ಬೆನಕ ಪ್ರಸಾದ್ ರನ್ನು ಸಾಗರದಲ್ಲೇ ಮುಂದುವರೆಸಿದ ರಾಜ್ಯ ಸರ್ಕಾರ* *ಶಿವಮೊಗ್ಗ ಎ ಉಪವಿಭಾಗಕ್ಕೆ ಬಳ್ಳಾರಿಯ ಶೀಲವಂತ ಹೊಸಮನಿ ವರ್ಗಾವಣೆಗೊಳಿಸಿ ತಿದ್ದುಪಡಿ ಆದೇಶ* ಡಾ. ಬೆನಕ ಪ್ರಸಾದ್ ಎನ್. ಜೆ., IPS (KN 2022) ಇವರನ್ನು ಶಿವಮೊಗ್ಗ (ಎ) ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗಿದ್ದ ಕುರಿತ ಆದೇಶವನ್ನು ಸರ್ಕಾರ ರದ್ದು ಪಡಿಸಿ ಅಧಿಸೂಚನೆ ಹೊರಡಿಸಿದೆ. 21.05.2026ರ e-DAR 191 SPS 2025 ಅಧಿಸೂಚನೆಯಲ್ಲಿನ ಆದೇಶವನ್ನು ರದ್ದುಪಡಿಸಲಾಗಿದ್ದು, ಡಾ.ಬೆನಕ ಪ್ರಸಾದ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗದ…

Read More

ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ; ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ನಿರ್ಣಯ *ಬೇಸೂರು ಅಣುಸ್ಥಾವರ ಆಗಲು ಬಿಡುವುದಿಲ್ಲ-ಸರ್ವಾನುಮತದ ನಿರ್ಣಯ: ಮಧು ಬಂಗಾರಪ್ಪ*

ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ; ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ನಿರ್ಣಯ *ಬೇಸೂರು ಅಣುಸ್ಥಾವರ ಆಗಲು ಬಿಡುವುದಿಲ್ಲ-ಸರ್ವಾನುಮತದ ನಿರ್ಣಯ: ಮಧು ಬಂಗಾರಪ್ಪ* ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರದಂದು ಜಿ.ಪಂ….

Read More

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ

ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ ಶಿವಮೊಗ್ಗ, : ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಸಾರ್ವಜನಿಕರು ಮತ್ತು ಕಕ್ಷಿದಾರರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಭಾಗವಹಿಸಿ, ವಕೀಲರ ನ್ಯಾಯಸಮ್ಮತ ಹೋರಾಟಕ್ಕೆ ತಮ್ಮ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು,…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ -“ಶಿಕ್ಷಣ” *ಜೂ.1 ರಂದು ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ; ಮಧು ಬಂಗಾರಪ್ಪ*

ಬೆಲೆ ಕಟ್ಟಲಾಗದ ಗ್ಯಾರಂಟಿ -“ಶಿಕ್ಷಣ” *ಜೂ.1 ರಂದು ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ; ಮಧು ಬಂಗಾರಪ್ಪ* ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ ನಮ್ಮ ರಾಜ್ಯ ನೀಡುತ್ತಿದ್ದು ಜೂನ್ ೦೧ ರಂದು ಒಂದು ಸಾವಿರ ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದ ಅಲ್ಲಮ ಪ್ರಭು‌ ಮೈದಾನದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ…

Read More

*ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ; ಮೂವರ ಬಂಧನ*

*ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ; ಮೂವರ ಬಂಧನ* ಶಿವಮೊಗ್ಗ- ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ 19 ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ದಾಳಿ ಮಾಡಿ ಮೂವರನ್ನು ಬಂದಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ, ತರಿಕೆರೆ ತಾಲೂಕು ಕಲ್ಲತ್ತಿಪುರದ ವೆಂಕಟರಮಣ, ತಿರುವಣ್ಣಾಮಲೈ ಜಿಲ್ಲೆಯ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ವಲ್ಲಿಯೂರು ಗ್ರಾಮದ ಸುರೇಶ್ ಇವರುಗಳು ಬೇಟೆಯಾಡಿದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೆಬರಹ…

Read More

*ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರ;* *ಸಾರ್ವಜನಿಕ ಪ್ರವೇಶ ನಿಷೇಧಿಸಿ ತಾತ್ಕಾಲಿಕ ಆದೇಶ*

*ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರ;* *ಸಾರ್ವಜನಿಕ ಪ್ರವೇಶ ನಿಷೇಧಿಸಿ ತಾತ್ಕಾಲಿಕ ಆದೇಶ* ಶಿವಮೊಗ್ಗ ಸಮೀಪದ ಸಕ್ರೆಬೈಲು ಆನೆ ಬಿಡಾರವನ್ನು ಸಾರಗವಜನಿಕರಿಗೆ ತಾತ್ಕಾಲಿಕ ಪ್ರವೇಷ ನಿಷೇಧಿಸಿ ಅರಣ್ಯ ಇಲಾಖೆ ಆದೇಶಿಸಿದೆ. ಕಳೆದ ಮೇ 18 ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಗಳ ದಾಂಧಲೆಯಲ್ಲಿ ಮಹಿಳೆ ಸಾವಿಗೀಡಾಗಿದ್ದ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ಆದೇಶ ಹೊರಡಿಸಲಾಗಿದೆ. ಅರಣ್ಯ ಇಲಾಖಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮಾಣಿತ ಕಾರ್ಯ ವಿಧಾನ(SOP)ರೂಪಿಸುವ ಅಗತ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರೂಪಿಸುವವರೆಗೆ…

Read More

*ಇಬ್ಬರು ಮಕ್ಕಳ ಸಮೇತ ಮಹಿಳೆ ನಾಪತ್ತೆ* *ತೀರ್ಥಹಳ್ಳಿ ತಾಲ್ಲೂಕಿನ ಕಣಗಲಕೊಪ್ಪದ ಮಹಿಳೆ*

*ಇಬ್ಬರು ಮಕ್ಕಳ ಸಮೇತ ಮಹಿಳೆ ನಾಪತ್ತೆ* *ತೀರ್ಥಹಳ್ಳಿ ತಾಲ್ಲೂಕಿನ ಕಣಗಲಕೊಪ್ಪದ ಮಹಿಳೆ* ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ 17ನೇ ಮೈಲಿಕಲ್ಲು, ಕಣಗಲಕೊಪ್ಪ ಗ್ರಾಮ ನಿವಾಸಿ ಅನಿಲ್ ಕುಮಾರ್ ಎಂಬುವವರ ಪತ್ನಿ ತವರುಮನೆಗೆಂದು ಮಕ್ಕಳನ್ನು ಕರೆದುಕೊಂಡು ಮೇ.13 ರಂದು ಹೋದವರು ತವರುಮನೆಗೂ ಹೋಗದೆ ಈವರೆಗೆ ಮನೆಗೂ ವಾಪಾಸ್ಸಾಗಿರುವುದಿಲ್ಲ. ಸುಮಾ ಕೆ.ಎಸ್. : 32 ವರ್ಷ, 5.0 ಅಡಿ ಎತ್ತರ, ದುಂಡುಮುಖ, ದೃಢಕಾಯ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ…

Read More

*ಶಿವಮೊಗ್ಗ ಪೊಲೀಸ್ ವಿಭಾಗ-1ರ ಡಿವೈಎಸ್ ಪಿ ಬಾಬು ಆಂಜನಪ್ಪ ವರ್ಗಾವಣೆ* *ನೂತನ ಡಿವೈಎಸ್ ಪಿ ಆಗಿ ಡಾ. ಬೆನಕ ಪ್ರಸಾದ್*

*ಶಿವಮೊಗ್ಗ ಪೊಲೀಸ್ ವಿಭಾಗ-1ರ ಡಿವೈಎಸ್ ಪಿ ಬಾಬು ಆಂಜನಪ್ಪ ವರ್ಗಾವಣೆ* *ನೂತನ ಡಿವೈಎಸ್ ಪಿ ಆಗಿ ಡಾ. ಬೆನಕ ಪ್ರಸಾದ್* ಶಿವಮೊಗ್ಗ ವಿಭಾಗ-1 ರ ನೂತನ ಡಿವೈಎಸ್ ಪಿ ಆಗಿ ಡಾ.ಬೆನಕ ಪ್ರಸಾದ್ ರವರನ್ನು ಸಾಗರದಿಂದ ಶಿವಮೊಗ್ಗಕ್ಕೆ ವರ್ಗಾಯಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಬಾಬು ಆಂಜನಪ್ಪರವರ ಜಾಗಕ್ಕೆ ಡಾ.ಬೆನಕ ಪ್ರಸಾದ್ ಬಂದಿದ್ದು, ಹಾಲಿ ಡಿವೈಎಸ್ ಪಿ ಬಾಬು ಆಂಜನಪ್ಪರವರಿಗೆ ವರ್ಗಾಯಿಸಿರುವ ಸರ್ಕಾರ ಸ್ಥಳ ತೋರಿಸಿಲ್ಲ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಆಗಾಗ ಅಪರಿಚಿತರಿಗೂ ಸಿಗುತ್ತಿರು; ಪರಿಚಿತರಿಗಿಂತ ಹೆಚ್ಚು ಹೃದಯವಂತರು ಸಿಗುವ ಸಾಧ್ಯತೆಯಿದೆ! 2. ದೀಪ ಆರಲು ಗಾಳಿಯೇ ಕಾರಣವಾಗಬೇಕಿಲ್ಲ; ಸ್ವತಃ ದೀಪಕ್ಕೂ ಉರಿಯುವ ಮನಸಿರಬೇಕಲ್ಲ! – *ಶಿ.ಜು.ಪಾಶ* 8050112067 (21/5/2026)

Read More

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ; ಸಚಿವ  ಎಸ್. ಮಧು ಬಂಗಾರಪ್ಪ ನೇತೃತ್ವದಲ್ಲಿ ಸಿಎಂಗೆ ಮನವಿ*

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹ; ಸಚಿವ  ಎಸ್. ಮಧು ಬಂಗಾರಪ್ಪ ನೇತೃತ್ವದಲ್ಲಿ ಸಿಎಂಗೆ ಮನವಿ* *ಬೆಂಗಳೂರು* : ಮಧ್ಯ ಕರ್ನಾಟಕದ ಜನರ ಬಹುಕಾಲದ ಬೇಡಿಕೆಯಾಗಿರುವ ‘ಹೈಕೋರ್ಟ್ ಸಂಚಾರಿ ಪೀಠ’ವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ, ಶಿವಮೊಗ್ಗದ ಹಿರಿಯ ವಕೀಲರ ನಿಯೋಗವು ಬುಧವಾರದಂದು  ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕೃಷ್ಣಾ’ದಲ್ಲಿ ಈ ಭೇಟಿ ನಡೆಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ  ಎಸ್….

Read More