ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ*
*ಎಂ.ಕೆ.ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ನಿಧನ* ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ , ಕೋಟೆ ಶ್ರೀ ಮಾರಿಕಾಂಬ ಸಮಿತಿಯ ಉಪಾಧ್ಯಕ್ಷ ,ಹಿಂದೂ ಮಹಾಸಭಾ ಮಂಡಳದ ಅಧ್ಯಕ್ಷ ಎಂ.ಕೆ.ಸುರೇಶ್ಕುಮಾರ್(೬೫) ಶುಕ್ರವಾರ ಸಂಜೆ ನಿಧನರಾದರು. ನಗರದ ವಿನೋಬನಗರ ಬಡಾವಣೆ ನಿವಾಸಿಯಾದ ಇವರು, ಓ ಟಿ ರಸ್ತೆಯಲ್ಲಿ ಚಾಲುಕ್ಯ ಬಾರ್ ಅಂಡ್ ರೆಸ್ಟೋರೆಂಟ್ನ ಮಾಲೀಕರಾಗಿದ್ದರಿಂದ ಚಾಲುಕ್ಯ ಸೂರಿ ಎಂದೇ ಪ್ರಸಿದ್ದಿಯಾಗಿದ್ದರು. ಸಿಟಿ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಽಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದ ಇವರು ಕಾಂಗ್ರೆಸ್ ಮುಖಂಡರಾಗಿ ಪಕ್ಷದ…
*ಚಾಲುಕ್ಯ ಸುರೇಶ್ ಕುಮಾರ್ ನಿಧನ*
*ಚಾಲುಕ್ಯ ಸುರೇಶ್ ಕುಮಾರ್ ನಿಧನ* ಶಿವಮೊಗ್ಗದ ಮಾಜಿ ನಗರಸಭಾ ಅಧ್ಯಕ್ಷರಾಗಿದ್ದ ಚಾಲುಕ್ಯ ಸೂರಿ @ ಎಂ.ಕೆ.ಸುರೇಶ್ ಕುಮಾರ್(65) ಇಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಆರೋಗ್ಯ ಹದಗೆಟ್ಟಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಅರ್ಜಿ ವಜಾ ಮಾಡಿದ ಕೋರ್ಟ್: ಕೆಎಸ್ ಈಶ್ವರಪ್ಪರಿಗೆ ಸಂಕಷ್ಟ ತಂದಿಟ್ಟ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಮತ್ತು ಸೊಸೆ ಆರ್.ಶಾಲಿನಿ ವಿರುದ್ಧ ಲೋಕಾಯುಕ್ತರು ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿದ್ದು, ಇದೀಗ ಈ ಪ್ರಕರಣ ಈಶ್ವರಪ್ಪನವರಿಗೆ ಸಂಕಷ್ಟ…
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು*
*ಕೆ.ಎಸ್.ಈಶ್ವರಪ್ಪ ವಿರುದ್ಧದ ಲೋಕಾಯುಕ್ತ ಪ್ರಕರಣ…* *ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಕೆಎಸ್ ಇ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪೀಠ* *ಶಿವಮೊಗ್ಗದ ವಕೀಲ ಬಿ.ವಿನೋದ್ ದಾಖಲಿಸಿದ್ದ ಖಾಸಗಿ ದೂರು* ಹೇಳಿಕೆ ದಾಖಲಿಸಿಕೊಂಡು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಇರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ.ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ಈ ಆದೇಶ ಮಾಡಿದ್ದು, ಲೋಕಾಯುಕ್ತ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಂತಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ತಮ್ಮ ಬಂಧನದಿಂದ ರಕ್ಷಣೆ ನೀಡಬೇಕು. ಹೇಳಿಕೆ ದಾಖಲಿಸಿಕೊಂಡು ಪ್ರಕರಣ ರದ್ದು…
*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!*
*ಅಜ್ಜಿಯನ್ನು ಕೊಂದಿದ್ದ ಮಿಳಘಟ್ಟದ ಗಾಂಜಾ ಗಿರಾಕಿ ಕಿಶೋರ್ ಮೇಲೆ ಪೊಲೀಸ್ ಫೈರಿಂಗ್* *ಎಸ್ ಪಿ ನಿಖಿಲ್ ರವರೇ, ಮಿಳಘಟ್ಟ ಬಡಾವಣೆಯ ಗಾಂಜಾ ಹಾವಳಿಗೆ ಈಗಲಾದರೂ ಫುಲ್ ಸ್ಟಾಪ್ ಬೀಳುತ್ತಾ?!* ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಗಾಂಜಾ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ತನ್ನ ಅಜ್ಜಿಯನ್ನೇ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದು ಪರಾರಿಯಾಗಿದ್ದ ಆರೋಪಿ ಕಿಶೋರನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ನಂತರ ನಾಪತ್ತೆಯಾಗಿದ್ದ ಕಿಶೋರನ ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್…
*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ*
*ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಭೀಕರ ದುರಂತ* *ಗಾಂಜಾ ವಿರುದ್ಧ ದೂರು ಕೊಡಲು ಹೊರಟ ಅಜ್ಜಿ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರ ಕೊಲೆ* *ಗಾಂಜಾ ಗಿರಾಕಿ ಮೊಮ್ಮಗನಿಂದಲೇ ನಡೆಯಿತು ಭೀಕರ ಕೃತ್ಯ* ತನ್ನ ಮೊಮ್ಮಗನ ಗಾಂಜಾ ಹಿಡಿಸಬೇಕೆಂದು ದೊಡ್ಡಪೇಟೆ ಪೊಲೀಸ್ ಠಾಣೆಗೆ ಹೊರಟಿದ್ದ ಅಜ್ಜಿಯ ಮೇಲೆ ಹಲ್ಲೆ ಮಾಡಿದ ಗಾಂಜಾ ಗಿರಾಕಿ ಯುವಕ ಆಕೆ ಕೆಳಕ್ಕೆ ಬೀಳುತ್ತಿದ್ದಂತೆಯೇ ತಲೆಯ ಮೇಲೆ ಸೈಜುಕಲ್ಲು ಹಾಕಿ ಭೀಕರವಾಗಿ ಕೊಂದಿರುವ ಘಟನೆ ಶಿವಮೊಗ್ಗದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ…
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ*
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಪತ್ರಿಕಾಗೋಷ್ಠಿ* *ನೀಟ್ ರದ್ದುಗೊಳಿಸಿ- ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಲು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ* *ಜುಲೈ 1ರಂದು ಗೋಪಿ ಸರ್ಕಲಲ್ಲಿ ಪ್ರತಿಭಟನೆ* ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಸೂಚನೆ ಮೇರೆಗೆ ನೀಟ್ ವ್ಯವಸ್ಥೆಯ ವಿರುದ್ಧ, ಪ್ರಧಾನಿ ಮೋದಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಡಳಿತ ವ್ಯವಸ್ಥೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಜುಲೈ 1 ರಂದು ಬೃಹತ್ ಬಹಿರಂಗ ಸಭೆ…
*ಶಿವಮೊಗ್ಗ ಕೋರ್ಟ್ ಮೇಲೆ ಬಾಂಬ್ ಹಾಕುವುದಾಗಿ ಮತ್ತೆ ಬೆದರಿಕೆ*
*ಶಿವಮೊಗ್ಗ ಕೋರ್ಟ್ ಮೇಲೆ ಬಾಂಬ್ ಹಾಕುವುದಾಗಿ ಮತ್ತೆ ಬೆದರಿಕೆ* ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಮತ್ತೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಶ್ವಾನದಳ, ಪೊಲೀಸ್ ಇಲಾಖೆ ತಪಾಸಣೆ ಆರಂಭಿಸಿದೆ. ಕಳೆದ ಜೂನ್ 27 ಮತ್ತು 29 ರಂದು ಬೆಳಗಿನ ಜಾವ ಎರಡು ಬಾರಿ ಇ-ಮೈಲ್ ನಲ್ಲಿ ಈ ಬಾಂಬ್ ಬೆದರಿಕೆ ಬಂದಿದೆ.


