ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*ಶಿವಮೊಗ್ಗದ ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ಮನೆಯೊಂದರಲ್ಲಿ ಕಳ್ಳತನ ಪ್ರಕರಣ* *ಮೂರು ದಿನಗಳಲ್ಲೇ ಇಬ್ಬರು ಕಳ್ಳರು ಅಂದರ್* ವಿನೋಬನಗರ ಸಿಪಿಐ ಸಂತೋಷ್ ಕುಮಾರ್- ಪಿಎಸ್ ಐ ತಿರುಮಲೇಶ್ ತಂಡದ ಸಾಧನೆ
*ಶಿವಮೊಗ್ಗದ ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ಮನೆಯೊಂದರಲ್ಲಿ ಕಳ್ಳತನ ಪ್ರಕರಣ* *ಮೂರು ದಿನಗಳಲ್ಲೇ ಇಬ್ಬರು ಕಳ್ಳರು ಅಂದರ್* ವಿನೋಬನಗರ ಸಿಪಿಐ ಸಂತೋಷ್ ಕುಮಾರ್- ಪಿಎಸ್ ಐ ತಿರುಮಲೇಶ್ ತಂಡದ ಸಾಧನೆ ಶಿವಮೊಗ್ಗದ ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದು, ಕದ್ದ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ಜೂ.17ರಂದು ಈ ಕಳ್ಳತನ ನಡೆದಿತ್ತು.ಕಳ್ಳರ ಪತ್ತೆಗಾಗಿ ಎಸ್ ಪಿ ನಿಖಿಲ್, ಡಿವೈಎಸ್ ಪಿ ಸಂಜೀವ್ ಕುಮಾರ್, ಸಿಪಿಐ ಸಂತೋಷ್ ಕುಮಾರ್, ಎಸ್ ಐ ತಿರುಮಲೇಶ್…
ಸಾರ್ವಜನಿಕರ ನೆಮ್ಮದಿಗೆ ಭಂಗ ತಂದರೆ ಸಹಿಸಲ್ಲ: ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಕಡಕ್ ಡೆಡ್ಲೈನ್
ಸಾರ್ವಜನಿಕರ ನೆಮ್ಮದಿಗೆ ಭಂಗ ತಂದರೆ ಸಹಿಸಲ್ಲ: ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಕಡಕ್ ಡೆಡ್ಲೈನ್. ಶಿವಮೊಗ್ಗ: “ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣವಾಗುವ ಮೂಲಸೌಕರ್ಯಗಳು ಜನಸಾಮಾನ್ಯರಿಗೇ ಕಿರುಕುಳ ನೀಡುವಂತಾಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಆಡಳಿತ ವ್ಯವಸ್ಥೆಯಲ್ಲಿನ ಇಂತಹ ಬೇಜವಾಬ್ದಾರಿತನಕ್ಕೆ ತಕ್ಷಣವೇ ಬ್ರೇಕ್ ಬೀಳಬೇಕು” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ನಗರದ ಪ್ರಮುಖ ಕೇಂದ್ರವಾಗಿರುವ…
ಕೆಪಿಸಿಸಿ ಗದ್ದುಗೆಗೆ ಬಂದ ಮೊದಲ ಪ್ರಖರ ಚಿಂತಕ
ಕೆಪಿಸಿಸಿ ಗದ್ದುಗೆಗೆ ಬಂದ ಮೊದಲ ಪ್ರಖರ ಚಿಂತಕ —————————————————————– ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಪರ್ವವೊಂದು ಆರಂಭವಾಗಲಿದೆ. ಇಂದಿರಾ ಗಾಂಧಿ ಕಾಲದಿಂದಲೂ ಪ್ರಶ್ನಾತೀತ ಮತ್ತು ಅಚಲ ನಿಷ್ಠೆಯಿಂದ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ ಬಿ.ಕೆ.ಹರಿಪ್ರಸಾದ್ ಈಗ ಕೆಪಿಸಿಸಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.ಅವರಿಗೆ ಈಗ ಎಪ್ಪತ್ತೊಂದು ವರ್ಷ. ಮುಂದೆ ಮುಖ್ಯಮಂತ್ರಿಯಾಗಬಹುದೆಂಬ ಆಸೆ, ನಿರೀಕ್ಷೆಗಳಿರುವುದು ಸಾಧ್ಯವೇ ಇಲ್ಲದಂಥ ವಾತಾವರಣದಲ್ಲಿ ಜವಾಬ್ದಾರಿಗೆ ಗೌರವದಿಂದ ಒಪ್ಪಿಕೊಂಡಿದ್ದಾರೆ.ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಹರಿಪ್ರಸಾದ್ ವ್ಯಕ್ತಿತ್ವಕ್ಕೆ ತಕ್ಕಂತೆ ಸಂಕಲ್ಪ ಸಮಾವೇಶ ಎಂದು ಅರ್ಥಪೂರ್ಣವಾಗಿ ಕರೆಯಲಾಗಿದೆ. ಆರ್. ಗುಂಡೂರಾವ್…
ಕವಿಸಾಲು
*ಕವಿಸಾಲು* (20/06/2026) 1. ದ್ವೇಷ ಸಾಧಿಸಿಯೇನು ಮಾಡುವೆ? ತಾಳ್ಮೆ ತಗೋ ದಯೆ ತೋರು ಕ್ಷಮೆ ಕೊಡು ಮರೆತು ಬಿಡು… 2. ಹಸ್ತರೇಖೆಗಳು ಎಷ್ಟೊಂದು ವಿಚಿತ್ರ… ಮುಷ್ಠಿಯಲ್ಲಿವೆಯಾದರೂ ಹಿಡಿತದಲ್ಲಿಲ್ಲ!! 3. ಸತ್ತಾಗ ಸಿಕ್ಕ ನಾಲ್ಕು ಹೆಗಲುಗಳ ಕಂಡು ಮಮ್ಮಲ ಮರುಗಿತು ಹೆಣವು… ಜೀವವಿದ್ದಾಗ ಸಿಕ್ಕಿದ್ದರೆ ಸಾಕಿತ್ತಲ್ಲ ಒಂದೇ ಒಂದು ಹೆಗಲು! – *ಶಿ.ಜು.ಪಾಶ* 8050112067
ಶಿವಮೊಗ್ಗ ಜಿಲ್ಲೆಯ ಪ್ರಾಮಾಣಿಕ ಕಾಂಗ್ರೆಸ್ಸಿಗರ ಸಾಮೂಹಿಕ ಪತ್ರ…* *ಕೆಪಿಸಿಸಿಗೆ ನೂತನವಾಗಿ ಸಾರಥಿಯಾಗಿರುವ, ಹೋರಾಟ ಗುಣದ ವಿಶೇಷ ಸಂಘಟಕರಾದ ಶ್ರೀಯುತ ಬಿ.ಕೆ.ಹರಿಪ್ರಸಾದ್ ರವರಿಗೆ…* *(ಕಾಪಿ ಟೂ- ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ಶಿವಮೊಗ್ಗ)*
*ಶಿವಮೊಗ್ಗ ಜಿಲ್ಲೆಯ ಪ್ರಾಮಾಣಿಕ ಕಾಂಗ್ರೆಸ್ಸಿಗರ ಸಾಮೂಹಿಕ ಪತ್ರ…* *ಕೆಪಿಸಿಸಿಗೆ ನೂತನವಾಗಿ ಸಾರಥಿಯಾಗಿರುವ, ಹೋರಾಟ ಗುಣದ ವಿಶೇಷ ಸಂಘಟಕರಾದ ಶ್ರೀಯುತ ಬಿ.ಕೆ.ಹರಿಪ್ರಸಾದ್ ರವರಿಗೆ…* *(ಕಾಪಿ ಟೂ- ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ಶಿವಮೊಗ್ಗ)* ಈ ಜಾಹಿರಾತನ್ನು ಇವತ್ತು ಎಲ್ಲಾ ಸ್ಥಳೀಯ ಪತ್ರಿಕೆಗಳಿಗೆ ಬಿಡುಗಡೆ ಮಾಡಲಾಗಿದೆ. ಮೇಲಿನ ಸಾಲುಗಳಲ್ಲಿರೋ ನಾಯಕರದ್ದು ಫೋಟೋ ಹಾಕುವ ಅನಿವಾರ್ಯತೆಯಿಂದ ಹಾಕಿರಬಹುದು… ಆದರೆ, ಕೆಲವರಷ್ಟೇ ಜಿಲ್ಲಾ ಕಾಂಗ್ರೆಸ್ಸಿನ ಬ್ಯಾನರ್ ಬಳಸಿಕೊಂಡು ಈ ಜಾಹಿರಾತನ್ನು *ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಸಿನ ಅಧಿಕೃತ ಆಹ್ವಾನ* ಎಂಬಂತೆ ನೀಡಲಾಗಿದೆ. ಈ ಬಗ್ಗೆ…
*ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ;* *ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ*
*ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ;* *ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ* ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್ ವೋಟಿಂಗ್ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ. ಬಿಜೆಪಿ ಶಾಸಕರಿಂದ…
*ಪೊಲೀಸ್ ಜೀಪ್ನಲ್ಲೇ ಬಂದು ದರೋಡೆ!* *ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ ಹಾಕಿದ ಸಿಐಡಿ ಇನ್ಸ್ಪೆಕ್ಟರ್*
*ಪೊಲೀಸ್ ಜೀಪ್ನಲ್ಲೇ ಬಂದು ದರೋಡೆ!* *ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ ಹಾಕಿದ ಸಿಐಡಿ ಇನ್ಸ್ಪೆಕ್ಟರ್* ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಈ ಇಡೀ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು,…
ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ವಂಚನೆ
ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ ವಂಚನೆ ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯಾದ ಅಮೃತ್ ಜಿ. ಎಂಬ ವ್ಯಕ್ತಿಯು ಸಮಾಜ…
ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಕರಾಳ ಮುಖ ಬಯಲು: ಕೂಡಲೇ ಬಂಧಿಸಿ ತನಿಖೆ ನಡೆಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ
ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಕರಾಳ ಮುಖ ಬಯಲು: ಕೂಡಲೇ ಬಂಧಿಸಿ ತನಿಖೆ ನಡೆಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ ಶಿವಮೊಗ್ಗ: “ಸದಾ ನೈತಿಕತೆಯ ಸುಳ್ಳು ಬುರುಡೆ ಬಿಡುತ್ತಾ, ಸಮಾಜಕ್ಕೆ ಉಪದೇಶ ನೀಡುವ ನಟ ಪ್ರಕಾಶ್ ರಾಜ್ ಅವರೇ, ಧರ್ಮಸ್ಥಳದಂತಹ ಪರಮ ಪವಿತ್ರ ಕ್ಷೇತ್ರ ಮತ್ತು ಸನಾತನ ಧರ್ಮದ ವಿರುದ್ಧ ನಡೆದಿರುವ ಬೃಹತ್ ಷಡ್ಯಂತ್ರದಲ್ಲಿ ನಿಮ್ಮ ಅಸಲಿ ಬಣ್ಣ ಈಗ ಜಗತ್ತಿಗೆ ಸಂಪೂರ್ಣವಾಗಿ ಬಯಲಾಗಿದೆ. ಧರ್ಮಸ್ಥಳ ಕ್ಷೇತ್ರದ ಗೌರವಕ್ಕೆ ಕಳಂಕ ತರಲು ರೂಪಿಸಲಾಗಿದ್ದ…
*ಕೋಟೆ ಶ್ರೀ ಆಂಜನೇಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ರೇಖಾ ರಂಗನಾಥ್ ನೇಮಕ*
*ಕೋಟೆ ಶ್ರೀ ಆಂಜನೇಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ರೇಖಾ ರಂಗನಾಥ್ ನೇಮಕ* *ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ನ ಶಿವಮೊಗ್ಗ ನಗರದ ಪುರಾಣಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರನ್ನಾಗಿ ಮಾಜಿ ವಿರೋಧ ಪಕ್ಷದ ನಾಯಕಿ, ಹೊಸಮನೆ ಬಡಾವಣೆಯ ಮಾಜಿ ಪಾಲಿಕೆ ಸದಸ್ಯರು,ಹಲವು ಸಂಘ ಸಂಸ್ಥೆಗಳ ಸಕ್ರಿಯವಾಗಿ ಕಾರ್ಯನಿರ್ಸುತ್ತಿರುವ ಶ್ರೀಮತಿ ರೇಖಾ ರಂಗನಾಥ್ ರವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರ ನೇಮಕ ಮಾಡಿ…


