ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಮ್ಮ; ನಿನ್ನದೇ ಜೀವದ ಜೀವ ಆದ ನಾನು- ಕವಿತಾ ಜೋಯ್ಸ್ ರವರ ಮಮತಾಮಯಿ ಬರವಣಿಗೆ…
ಅಮ್ಮ; ನಿನ್ನದೇ ಜೀವದ ಜೀವ ಆದ ನಾನು- ಕವಿತಾ ಜೋಯ್ಸ್ ರವರ ಮಮತಾಮಯಿ ಬರವಣಿಗೆ… ಅಮ್ಮ ಎಂದರೆ ಕೇವಲ ಪದವಲ್ಲ ಈ ಜಗತ್ತಿನಲ್ಲಿ ಪ್ರತಿಫಲ ನಿರೀಕ್ಷಿಸದೆ ಪ್ರೀತಿಸುವ ಏಕೈಕ ಜೀವ ಎಂದರೆ ಅದು ಅಮ್ಮ ಮಾತ್ರ👩❤️👩. ದೇವರು ಎಲ್ಲೆಡೆಯೂ ಇರಲು ಸಾಧ್ಯವಿಲ್ಲ, ಅದಕ್ಕಾಗಿಯೇ ಆತ ಅಮ್ಮನನ್ನು ಸೃಷ್ಟಿಸಿದ್ದಾರೆ. 🏡ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು. ನನ್ನ ಜೀವನದಲ್ಲಿ ನನಗೆ ಅತ್ಯಂತ ಪ್ರಿಯವಾದ ಹಾಗೂ ಅಮೂಲ್ಯವಾದ ಶ್ರೇಷ್ಠವಾದ ಸಂಪತ್ತು ಅಂದರೆ ಅದು ನನ್ನ ಅಮ್ಮ. ❤️ ಜೀವನದಲ್ಲಿ…
ಎಜಾಕ್ಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿರ್ಮಿಸಲು ಉದ್ದೇಶಿಸಿರುವ ನೂತನ ಶಾಲಾ ಕಟ್ಟಡದ ಶಂಕುಸ್ಥಾಪನೆ ಎಳೆಯರ ಕನಸುಗಳು ನನಸಾಗಲು ದೇವಸ್ಥಾನಕ್ಕಿಂತ ಶಾಲೆ ದೊಡ್ಡದಾಗಿರಬೇಕು : ಸಚಿವ ಎಸ್.ಮಧು ಬಂಗಾರಪ್ಪ
ಎಜಾಕ್ಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿರ್ಮಿಸಲು ಉದ್ದೇಶಿಸಿರುವ ನೂತನ ಶಾಲಾ ಕಟ್ಟಡದ ಶಂಕುಸ್ಥಾಪನೆ ಎಳೆಯರ ಕನಸುಗಳು ನನಸಾಗಲು ದೇವಸ್ಥಾನಕ್ಕಿಂತ ಶಾಲೆ ದೊಡ್ಡದಾಗಿರಬೇಕು : ಸಚಿವ ಎಸ್.ಮಧು ಬಂಗಾರಪ್ಪ ಶಿವಮೊಗ್ಗ : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1000 ಸುಸಜ್ಜಿತ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್…
*ಕರ್ನಾಟಕದ 43.8 ಲಕ್ಷ ಮತದಾರರಿಗೆ ಶಾಕ್;* *ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ಬರಲಿದೆ ನೋಟಿಸ್!*
*ಕರ್ನಾಟಕದ 43.8 ಲಕ್ಷ ಮತದಾರರಿಗೆ ಶಾಕ್;* *ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ಬರಲಿದೆ ನೋಟಿಸ್!* ಕರ್ನಾಟಕದ ಮತದಾರರ ಪಟ್ಟಿ ಸುಧಾರಣೆಗಾಗಿ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಹೆಜ್ಜೆ ಇಟ್ಟಿದ್ದು, ರಾಜ್ಯದ ಸುಮಾರು 43.8 ಲಕ್ಷ ಮತದಾರರಿಗೆ ‘ವಿಶೇಷ ಸಾಂದ್ರ ಪರಿಷ್ಕರಣೆ’ (SIR) ಅಡಿಯಲ್ಲಿ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಈ ಪ್ರಕ್ರಿಯೆಯು ಆಗಸ್ಟ್ 24 ರಿಂದ ಆರಂಭವಾಗಲಿದೆ. *ಬೆಂಗಳೂರು ನಗರ ಒಂದರಲ್ಲೇ 24 ಲಕ್ಷಕ್ಕೂ ಹೆಚ್ಚು ನೋಟಿಸ್ಗಳು* ರಾಜ್ಯದ ಒಟ್ಟು 4.5 ಕೋಟಿ ಮತದಾರರಲ್ಲಿ ಸುಮಾರು ಶೇ 9.8…
*ಇಬ್ಬರು ದರೋಡೆಕೋರರನ್ನು ಬಂಧಿಸಿ ಜೈಲಿಗಟ್ಟಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು…”* *ಕಾರಿನಿಂದ ಇಳಿದಿದ್ದೇ ತಡ ಚಾಕು ತೋರಿಸಿ ದರೋಡೆ ಮಾಡಿದ್ದ ದೀಪು- ಲಿಖಿತ್*
*ಇಬ್ಬರು ದರೋಡೆಕೋರರನ್ನು ಬಂಧಿಸಿ ಜೈಲಿಗಟ್ಟಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು…”* *ಕಾರಿನಿಂದ ಇಳಿದಿದ್ದೇ ತಡ ಚಾಕು ತೋರಿಸಿ ದರೋಡೆ ಮಾಡಿದ್ದ ದೀಪು- ಲಿಖಿತ್* ಸವಳಂಗದಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ವಾಪಸ್ ಆಗುತ್ತಿದ್ದಾಗ ಮೂತ್ರ ವಿಸರ್ಜನೆಗೆ ಇಳಿದ ಹೊತ್ತಲ್ಲಿ ಚಾಕು ತೋರಿಸಿ ನಗದು ಹಣ, ಚಿನ್ನದ ಬ್ರಾಸ್ ಲೈಟ್ ದರೋಡೆ ಮಾಡಿದ್ದ ಇಬ್ಬರು ಯುವಕರನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೊಮ್ಮನಾಳಿನ ಲಿಖಿತ್ ಮತ್ತು ಬಿಕ್ಕೋನಹಳ್ಳಿಯ ದೀಪು ಬಂಧಿತರು. ಈ ಇಬ್ಬರು ಕಾರಿನಿಂದ ಮೂತ್ರ ವಿಸರ್ಜನೆಗೆಂದು ಕೆಳಗಿಳಿದಿದ್ದ ಆರ್.ಸುಭಾಷ್ ಎಂಬುವವರಿಗೆ ಆ.14…
*ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಬಂಗಾರಪ್ಪ ಮಗನಾಗಿ ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ* ===== – *ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರು* – *ಕನಿಷ್ಠ ವೇತನ ನೀಡುವುದು, ಬಿಸಿಯೂಟ ತಯಾರಕರಿಗೆ ಇಡುಗಂಟು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ*
*ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಬಂಗಾರಪ್ಪ ಮಗನಾಗಿ ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ* ===== – *ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್ ಸದಸ್ಯರು* – *ಕನಿಷ್ಠ ವೇತನ ನೀಡುವುದು, ಬಿಸಿಯೂಟ ತಯಾರಕರಿಗೆ ಇಡುಗಂಟು ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ* *ಬೆಂಗಳೂರು, ಆ.20* ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ…
*ಎ ಸಿ ಸತ್ಯನಾರಾಯಣ ವರ್ಗಾವಣೆ;* *ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಮೈತ್ರಿ*
*ಎ ಸಿ ಸತ್ಯನಾರಾಯಣ ವರ್ಗಾವಣೆ;* *ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಮೈತ್ರಿ* ಶಿವಮೊಗ್ಗ ಉಪವಿಭಾಗದ ಉಪವಿಭಾಗಾಧಿಕಾರಿ ಜಿ.ಹೆಚ್.ಸತ್ಯನಾರಾಯಣ ರವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಶಿವಮೊಗ್ಗದ ನೂತನ ಉಪವಿಭಾಗಾಧಿಕಾರಿಯಾಗಿ ಡಾ.ಹೆಚ್.ಪಿ.ಮೈತ್ರಿಯವರನ್ನು ನೇಮಿಸಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೈತ್ರಿ ಇದೀಗ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿದ್ದ ಸತ್ಯನಾರಾಯಣರವರಿಗೆ ವರ್ಗಾವಣೆಯಾಗಿದ್ದರೂ ಸ್ಥಳ ನಿಗದಿ ಮಾಡಲಾಗಿಲ್ಲ.
*ವಿವಾದದ ಕೇಂದ್ರಬಿಂದುವಾದ ಶಿವಮೊಗ್ಗದ ಡಿ.ದೇವರಾಜ್ ಅರಸು ಅಭಿವೃದ್ಧಿ ನಿಗಮ…* *ರೈತರಿಗೆ ಬೈದು ಅವಮಾನಿಸಿದರೂ, ರಶೀದಿ ಕೊಟ್ಟು ಗಂಗಾ ಕಲ್ಯಾಣ ನೆಪದಲ್ಲಿ ಹಣ ವಸೂಲು ಮಾಡಿದರೂ ಕ್ರಮವಿಲ್ಲ!* *ಎಂ.ಡಿ ನಟರಾಜ್- ಜಿಲ್ಲಾ ವ್ಯವಸ್ಥಾಪಕ ಕುಸಾಲ್ ಎಫ್ ಡಿ ಎ ಪ್ರದೀಪ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವರೇ?!*
*ವಿವಾದದ ಕೇಂದ್ರಬಿಂದುವಾದ ಶಿವಮೊಗ್ಗದ ಡಿ.ದೇವರಾಜ್ ಅರಸು ಅಭಿವೃದ್ಧಿ ನಿಗಮ…* *ರೈತರಿಗೆ ಬೈದು ಅವಮಾನಿಸಿದರೂ, ರಶೀದಿ ಕೊಟ್ಟು ಗಂಗಾ ಕಲ್ಯಾಣ ನೆಪದಲ್ಲಿ ಹಣ ವಸೂಲು ಮಾಡಿದರೂ ಕ್ರಮವಿಲ್ಲ!* *ಎಂ.ಡಿ ನಟರಾಜ್- ಜಿಲ್ಲಾ ವ್ಯವಸ್ಥಾಪಕ ಕುಸಾಲ್ ಎಫ್ ಡಿ ಎ ಪ್ರದೀಪ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವರೇ?!* ಶಿವಮೊಗ್ಗದ ಡಿ.ದೇವರಾಜ್ ಅರಸು ಅಭಿವೃದ್ಧಿ ನಿಗಮ ಒಂದಿಲ್ಲೊಂದು ಕಾರಣದಿಂದ ಚರ್ಚೆಗೆ ಗ್ರಾಸವಾಗುತ್ತಿದೆ. ಸಾಗರ ಮೂಲದ ರೈತರೊಬ್ಬರ ಜೊತೆಗಿನ ಅನುಚಿತ ವರ್ತನೆಯ ಸುದ್ದಿ ಬೆನ್ನಲ್ಲೇ ಗಂಗಾ ಕಲ್ಯಾಣ ಯೋಜನೆಯ ಹೆಸರಲ್ಲಿ ರಶೀದಿಗಳ ಮೂಲಕ…


