ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಿದ್ದರಾಮಯ್ಯ ಕೇರಳಂಗೆ ವಿಶ್ರಾಂತಿಗೆ ಹೋಗಿದ್ದೇಕೆ? —————————————- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗಾಗಿ ಕೇರಳಂಗೆ ಹೋಗುತ್ತಿದ್ದಾರೆ ಎಂದರೆ 2019 ರಲ್ಲಿ ಧರ್ಮಸ್ಥಳಕ್ಕೆ ವಿಶ್ರಾಂತಿಗೆ ತೆರಳಿದಾಗ ನಡೆದ ಆಗಿನ ಸರ್ಕಾರ ಪತನದಂತೇ ಪುನರಾವರ್ತನೆ ಆಗುತ್ತದೆ ಎಂದರ್ಥವಲ್ಲ…
ಸಿದ್ದರಾಮಯ್ಯ ಕೇರಳಂಗೆ ವಿಶ್ರಾಂತಿಗೆ ಹೋಗಿದ್ದೇಕೆ? —————————————- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗಾಗಿ ಕೇರಳಂಗೆ ಹೋಗುತ್ತಿದ್ದಾರೆ ಎಂದರೆ 2019 ರಲ್ಲಿ ಧರ್ಮಸ್ಥಳಕ್ಕೆ ವಿಶ್ರಾಂತಿಗೆ ತೆರಳಿದಾಗ ನಡೆದ ಆಗಿನ ಸರ್ಕಾರ ಪತನದಂತೇ ಪುನರಾವರ್ತನೆ ಆಗುತ್ತದೆ ಎಂದರ್ಥವಲ್ಲ. ಆಗ 14 ಮಂದಿ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಎಲ್ಲರೂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಮಂತ್ರಿಗಳಾಗಿದ್ದರು. ಆಗಿನ ಪರಿಸ್ಥಿತಿಯೇ…
*ನಕಲಿ ಲೋಕಾಯುಕ್ತ ಆಫೀಸರ್ ಧನಂಜಯ ರೆಡ್ಡಿಯನ್ನು ಬಂಧಿಸಿ ಜೈಲಿಗಟ್ಟಿದ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು* *PWD AEE ತಿಪ್ಪೇಸ್ವಾಮಿಯವರಿಗೆ ಲೋಕಾಯುಕ್ತ ಅಧಿಕಾರಿ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ*
*ನಕಲಿ ಲೋಕಾಯುಕ್ತ ಆಫೀಸರ್ ಧನಂಜಯ ರೆಡ್ಡಿಯನ್ನು ಬಂಧಿಸಿ ಜೈಲಿಗಟ್ಟಿದ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು* *PWD AEE ತಿಪ್ಪೇಸ್ವಾಮಿಯವರಿಗೆ ಲೋಕಾಯುಕ್ತ ಅಧಿಕಾರಿ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ* ತಾನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಶಿವಮೊಗ್ಗ ಲೋಕೋಪಯೋಗಿ ಇಲಾಖೆ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಪ್ಪೇಸ್ವಾಮಿಯವರಿಗೆ ಹಣದ ಬೇಡಿಕೆಯನ್ನು ವ್ಯಾಟ್ಸಪ್ ಕರೆಯ ಮೂಲಕ ಇಟ್ಟಿದ್ದ ಯುವಕನನ್ನು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕಳೆದ ಏ.22ರಂದು ಆರೋಪಿ ಆಂಧ್ರಪ್ರದೇಶ ಅನಂತಪುರ ಜಿಲ್ಲೆ ನಲ್ಲಗುತ್ತಲಾ ಪಲ್ಲಿ ವೆಂಕಟಾಪುರಂ…
*ಶಿವಮೊಗ್ಗ ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ* *ಭ್ರಷ್ಟರ ತೊಡೆಗಳೇಕೆ ನಡಗುತ್ತಿವೆ?*
*ಶಿವಮೊಗ್ಗ ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ* *ಭ್ರಷ್ಟರ ತೊಡೆಗಳೇಕೆ ನಡಗುತ್ತಿವೆ?* ಲೋಕಾಯುಕ್ತ ಪೊಲೀಸರ ಕಣ್ಣು ಕೊನೆಗೂ ಶಿವಮೊಗ್ಗ ತಾಲ್ಲೂಕು ಕಚೇರಿಯ ಮೇಲೆ ಬಿದ್ದಿದೆ. ಜೂ.24ರ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಹಶೀಲ್ದಾರ್ ಸೇರಿದಂತೆ ಅಲ್ಲಿನ ಹಲವು ಭ್ರಷ್ಟ ಮನಸುಗಳ ತೊಡೆ ನಡುಗಿಸಿದ್ದಾರೆ. ಶಿವಮೊಗ್ಗ ಗೋವಿಂದಾಪುರ ಗ್ರಾಮದಲ್ಲಿನ 11 ಎಕರೆ ಸರ್ಕಾರಿ ಜಮೀನಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಈ ಲೋಕಾಯುಕ್ತ ದಾಳಿ ನಡೆದಿದೆ. ಈ ಜಮೀನಲ್ಲಿ ಅಕ್ರಮವಾಗಿ ಶೆಡ್ ಗಳ ನಿರ್ಮಾಣ ಕೂಡ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜಿಲ್ಲೆಯ ಕಾನೂನು ಪ್ರತಿನಿಧಿಗಳು ಹಾಗೂ ಶಾಸಕರ ನಿಯೋಗ; ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹ*
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜಿಲ್ಲೆಯ ಕಾನೂನು ಪ್ರತಿನಿಧಿಗಳು ಹಾಗೂ ಶಾಸಕರ ನಿಯೋಗ; ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹ* *ಬೆಂಗಳೂರು, 24 ಜೂನ್ 2026:* ತಮ್ಮ ತವರು ಜಿಲ್ಲೆಯ ಶಾಸಕರು ಮತ್ತು ಕಾನೂನು ಪ್ರತಿನಿಧಿಗಳ ನಿಯೋಗದೊಂದಿಗೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೋರಿಕೆ ಸಲ್ಲಿಸಿದ್ದಾರೆ. ಇದೇ…
*ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ*
*ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ* ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಶೋಧ ಕಾರ್ಯ ಶೋಧ ಕಾರ್ಯ ನಡೆಸುತ್ತಿರುವ ಪೊಲೀಸರು, ಶ್ವಾನ ದಳ ಸ್ಥಳಕ್ಕೆ ಬಾಂಬ್ ನಿಗ್ರಹ ತಂಡ ಭೇಟಿ, ಪರಿಶೀಲನೆ
ಸತ್ಯಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ವೈ ಎಚ್ ನಾಗರಾಜ್ ಸ್ವಾಗತ
ಸತ್ಯಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ವೈ ಎಚ್ ನಾಗರಾಜ್ ಸ್ವಾಗತ ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಅಡ್ಡ ಮತದಾನದ ಕುರಿತು ಹೇಳಿಕೆ ನೀಡುವಾಗ ಕೆಲವು ಸತ್ಯಗಳನ್ನು ಹೇಳಿರುವದು ಸ್ವಾಗತಾರ್ಹ ಎಂದು ಕೆಪಿಸಿಸಿ ಸದಸ್ಯ ವೈ.ಎಚ್. ನಾಗರಾಜ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕೊನೆಗೂ ಬಿಜೆಪಿಯ ಮಾಜಿ ಹಿರಿಯ ನಾಯಕರೊಬ್ಬರು, ಸತ್ಯದ ಪರವಾಗಿ ನಿಂತು ಈ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಆಮಿಷ ತೋರಿಸಿ ಅಪರೇಷನ್ ಕಮಲದ ಮೂಲಕ ಹಣ…
*ಧರ್ಮಸ್ಥಳಕ್ಕೆ ಶಾಸಕರನ್ನು ಕರೆದೊಯ್ಯುವ ಬದಲು ರಾಮಮಂದಿರ ನಿಧಿ ದುರ್ಬಳಕೆಯ ಸತ್ಯಾಸತ್ಯತೆ ಬಹಿರಂಗ ಪಡಿಸೋದಕ್ಕೆ ಬಿಜೆಪಿ ಕರೆದೊಯ್ಯಲಿ; ಹೆಚ್.ಸಿ.ಯೋಗೇಶ್* *ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವ ಬಿಜೆಪಿಯ ದ್ವಂದ್ವ ನಿಲುವು ಖಂಡನೀಯ – ಹೆಚ್.ಸಿ. ಯೋಗೇಶ್*
*ಧರ್ಮಸ್ಥಳಕ್ಕೆ ಶಾಸಕರನ್ನು ಕರೆದೊಯ್ಯುವ ಬದಲು ರಾಮಮಂದಿರ ನಿಧಿ ದುರ್ಬಳಕೆಯ ಸತ್ಯಾಸತ್ಯತೆ ಬಹಿರಂಗ ಪಡಿಸೋದಕ್ಕೆ ಬಿಜೆಪಿ ಕರೆದೊಯ್ಯಲಿ; ಹೆಚ್.ಸಿ.ಯೋಗೇಶ್* *ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವ ಬಿಜೆಪಿಯ ದ್ವಂದ್ವ ನಿಲುವು ಖಂಡನೀಯ – ಹೆಚ್.ಸಿ. ಯೋಗೇಶ್* ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಮೂವರು ವಿದ್ಯಾರ್ಥಿಗಳ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಹಾಗೂ ಕೆಪಿಸಿಸಿ ವಿರುದ್ಧ ಬಿಜೆಪಿ ನಾಯಕರು ನಡೆಸುತ್ತಿರುವ ರಾಜಕೀಯ ಆರೋಪಗಳು ಅತ್ಯಂತ ಖಂಡನೀಯವಾಗಿವೆ ಎಂದು ಕಾಂಗ್ರೆಸ್ ಮುಖಂಡರಾದ ಹೆಚ್.ಸಿ. ಯೋಗೇಶ್ ಅವರು ತಿಳಿಸಿದ್ದಾರೆ. ನೀಟ್ ಪರೀಕ್ಷೆಗೆ ಹಾಜರಾಗಲು…
*ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ* *ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್*
*ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ* *ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್* ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರಮುಖ ಬೀದಿಗಳು, ವರ್ತುಲಗಳನ್ನು ಆಕರ್ಷಕವಾಗಿರುವಂತೆ, ಎಲ್ಲೆಲ್ಲೂ ಹಸಿರು ವಾತಾವರಣ ಕಂಗೊಳಿಸುವಂತೆ, ಸ್ವಚ್ಚ-ಸುಂದರ ನಗರ ನಿರ್ಮಾಣ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ನಗರದಲ್ಲಿ ನಡೆಯುವ ಕ್ರೌರ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸೂಡಾ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ, ಅವುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಅದಕ್ಕಾಗಿ…
*ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನಪಲ್ಲಟಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆಸಗುವ ನೇರ ದಾಳಿ* *ಕರಡು ನಿಯಮಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟ – ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ*
*ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನಪಲ್ಲಟಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆಸಗುವ ನೇರ ದಾಳಿ* *ಕರಡು ನಿಯಮಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟ – ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ* 9 ಮತ್ತು 10ನೇ ತರಗತಿಗಳಿಗೆ ಪಾಠ ಬೋಧಿಸಲು ಪಿಯು ಉಪನ್ಯಾಸಕರನ್ನು ನಿಯೋಜಿಸುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ಕರಡು ನಿಯಮಗಳು-2026 ಅನ್ನು ಕರ್ನಾಟಕ ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 10,000ಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ…


