*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ*
*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ* *ಬೆಂಗಳೂರು, ಆ. 03:* “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ…


