ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಜನ್ಮದಿನ ಜೋರು…ಬಲು ಜೋರು…* *ಸೆ.17ರ ನಾಳೆಯಿಂದ ಒಂಭತ್ತು ದಿನ ಎಲ್ಲೆಲ್ಲಿ ಯಾವ ಯಾವ ಕಾರ್ಯಕ್ರಮಗಳು ನಡೆಯಲಿವೆ?* *ಇಲ್ಲಿದೆ ಸಂಪೂರ್ಣ ವಿವರ…*

*ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಜನ್ಮದಿನ ಜೋರು…ಬಲು ಜೋರು…* *ಸೆ.17ರ ನಾಳೆಯಿಂದ ಒಂಭತ್ತು ದಿನ ಎಲ್ಲೆಲ್ಲಿ ಯಾವ ಯಾವ ಕಾರ್ಯಕ್ರಮಗಳು ನಡೆಯಲಿವೆ?* *ಇಲ್ಲಿದೆ ಸಂಪೂರ್ಣ ವಿವರ…* ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರ ಜನ್ಮದಿನದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗ ವತಿಯಿಂದ 9 ದಿನಗಳ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ದಿನಾಂಕ:- 17 ಗುರುವಾರ 1. ರವೀಂದ್ರನಗರ ಗಣಪತಿ ದೇವಸ್ಥಾನ 10.00 ಗಂಟೆಗೆ 2. ಪಂಚಮುಖಿ ಆಂಜನೇಯ…

Read More

*ಶಾಸಕ ಚನ್ನಿಯವರನ್ನು ಹೊತ್ತು ಡ್ಯಾನ್ಸ್ ಮಾಡಿದ್ದ ಇಬ್ಬರು ಟ್ರಾಫಿಕ್ ಪೊಲೀಸರ ವರ್ಗಾವಣೆ* *ಪೊಲೀಸರ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎಂ ಎಲ್ ಎ ಹೊತ್ತು ಕುಣಿದಿದ್ದ ಗಣೇಶ, ಪ್ರಕಾಶ* *ಕೂಡಲೇ ವರ್ಗಾವಣೆ ಆದೇಶ ಮಾಡಿ ಶಿಸ್ತು ಮುಖ್ಯ ಎಂದ ಎಸ್ ಪಿ ನಿಖಿಲ್…*

*ಶಾಸಕ ಚನ್ನಿಯವರನ್ನು ಹೊತ್ತು ಡ್ಯಾನ್ಸ್ ಮಾಡಿದ್ದ ಇಬ್ಬರು ಟ್ರಾಫಿಕ್ ಪೊಲೀಸರ ವರ್ಗಾವಣೆ* *ಪೊಲೀಸರ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಎಂ ಎಲ್ ಎ ಹೊತ್ತು ಕುಣಿದಿದ್ದ ಗಣೇಶ, ಪ್ರಕಾಶ* *ಕೂಡಲೇ ವರ್ಗಾವಣೆ ಆದೇಶ ಮಾಡಿ ಶಿಸ್ತು ಮುಖ್ಯ ಎಂದ ಎಸ್ ಪಿ ನಿಖಿಲ್…*

Read More

*ಸ್ಬೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ರವರ ಹುಟ್ಟುಹಬ್ಬಕ್ಕೆ ಸೆ.17ರಿಂದ ಆರೋಗ್ಯೋತ್ಸವ, ವಿವಿಧ ಕಾರ್ಯಕ್ರಮಗಳು….* *9 ದಿನ ನಿರಂತರವಾಗಿ ನಡೆಯಲಿದೆ ಸುಂದರೇಶ್ ಜನ್ಮದಿನೋತ್ಸವ*

*ಸ್ಬೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ರವರ ಹುಟ್ಟುಹಬ್ಬಕ್ಕೆ ಸೆ.17ರಿಂದ ಆರೋಗ್ಯೋತ್ಸವ, ವಿವಿಧ ಕಾರ್ಯಕ್ರಮಗಳು….* *9 ದಿನ ನಿರಂತರವಾಗಿ ನಡೆಯಲಿದೆ ಸುಂದರೇಶ್ ಜನ್ಮದಿನೋತ್ಸವ* ಹೆಚ್.ಎಸ್.ಸುಂದರೇಶ್ ಜನ್ಮದಿನದ ಪ್ರಯುಕ್ತ ಸೆ.17ರಿಂದ 9 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ.20ರಂದು ಹಲವು ಆಸ್ಪತ್ರೆಗಳ ಸಹಕಾರದೊಂದಿಗೆ ಆರೋಗ್ಯೋತ್ಸವ ನಡೆಯಲಿದೆ. ರಕ್ತದಾನ ಶಿಬಿರವೂ ನಡೆಯಲಿದೆ. ಈ ಉತ್ಸವ ಅಂದು ಬೆಳಿಗ್ಗೆ 10ರಿಂದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಡಾ.ಇರ್ಫಾನ್ ಅಹಮದ್ ಹೇಳಿದರು. ಶಿವಮೊಗ್ಗದ 35 ವಾರ್ಡ್ ಗಳಲ್ಲೂ ಜನ್ಮದಿನೋತ್ಸವ ನಡೆಯಲಿದೆ ಎಂದು ಆಯೋಜಕರು…

Read More

*ಜಾತ್ಯಾತೀತ ಜನತಾದಳ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಪತ್ರಿಕಾಗೋಷ್ಠಿ* *ಸೆ.18ರಂದು ಜೆಡಿಎಸ್ ನಿಂದ ಪ್ರತಿಭಟನಾ ಮೆರವಣಿಗೆ*

*ಜಾತ್ಯಾತೀತ ಜನತಾದಳ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಪತ್ರಿಕಾಗೋಷ್ಠಿ* *ಸೆ.18ರಂದು ಜೆಡಿಎಸ್ ನಿಂದ ಪ್ರತಿಭಟನಾ ಮೆರವಣಿಗೆ* ಕಸ್ತೂರಿ ರಂಗನ್ ವರದಿ 7ನೇ ಬಾರಿ ಮಂಡನೆಗೆ ಕೇಂದ್ರಸರ್ಕಾರ ಹೊರಟಿದ್ದು, ಲಕ್ಷಾಂತರ ರೈತರು ಅನ್ಯಾಯಕ್ಕೊಳಗಾಗಲಿದ್ದಾರೆ. ಇದನ್ನು ವಿರೋಧಿಸಿ ಸೆ.18ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ಹಗರಣವನ್ನು ಸಿಬಿಐಗೆ ವಹಿಸಿ. ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದೆ. ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು. ಈ ಮೂರು ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಯಲಿದೆ…

Read More

*ಸೆ.19ರಂದು ಕಸ್ತೂರಿ ರಂಗನ್ ವರದಿ ಕುರಿತ ಮಾಹಿತಿ ಸಂಗ್ರಹಕ್ಕೆ ಸಿಎಂ ತೀರ್ಥಹಳ್ಳಿಗೆ- ಕಿಮ್ಮನೆ

*ಸೆ.19ರಂದು ಕಸ್ತೂರಿ ರಂಗನ್ ವರದಿ ಕುರಿತ ಮಾಹಿತಿ ಸಂಗ್ರಹಕ್ಕೆ ಸಿಎಂ ತೀರ್ಥಹಳ್ಳಿಗೆ* ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಕಸ್ತೂರಿ ರಂಗನ್ ವರದಿ ಕುರಿತು ಸೆ.21ರಂದು ವಿಶೇಷ ಅಧಿವೇಶನ ಹಮ್ಮಿಕೊಂಡಿದ್ದಾರೆ. ಈ ವರದಿಯ ಪರಿಣಾಮಗಳ ಕುರಿತು ವಿವಿಧ ಜಿಲ್ಲೆಗಳಲ್ಲಿ ಬಹಿರಂಗ ಸಭೆಗಳು, ಸಂವಾದ ಕಾರ್ಯಕ್ರಮಗಳ ಮೂಲಕ ಅಭಿಪ್ರಾಯ,ಮಾಹಿತಿ ಸಂಗ್ರಹಿಸಲು ತೀರ್ಥಹಳ್ಳಿಯಲ್ಲಿ ಸೆ.19ರಂದು ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಆಹ್ವಾನಿತ ಹೋರಾಟಗಾರರು, ಸಂಘಸಂಸ್ಥೆಗಳ ಜೊತೆ ಮುಖ್ಯಮಂತ್ರಿಗಳು ಸಂವಾದ ನಡೆಸಲಿದ್ದಾರೆ ಎಂದರು….

Read More

*ನ್ಯಾಷನಲ್ ಗೋಲ್ಡ್* *&ಡೈಮಂಡ್ ಶಿವಮೊಗ್ಗ* *ಮೇಘಾ ಲಕ್ಕಿ ಡ್ರಾ;* *ರಾಯಲ್ ಎನ್‌ಫೀಲ್ಡ್ ಬುಲೆಟ್ ವಿಜೇತ ಜಾಫರ್ ರವರಿಗೆ ಬಹುಮಾನ ಹಸ್ತಾಂತರ*

*ನ್ಯಾಷನಲ್ ಗೋಲ್ಡ್* *&ಡೈಮಂಡ್ ಶಿವಮೊಗ್ಗ* *ಮೇಘಾ ಲಕ್ಕಿ ಡ್ರಾ;* *ರಾಯಲ್ ಎನ್‌ಫೀಲ್ಡ್ ಬುಲೆಟ್ ವಿಜೇತ ಜಾಫರ್ ರವರಿಗೆ ಬಹುಮಾನ ಹಸ್ತಾಂತರ* ಸ. 14: ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿ ಜೂನ್ 14, 2026ರಂದು ಶುಭಾರಂಭಗೊಂಡು ನ್ಯಾಷನಲ್ ಗೋಲ್ಡ್ & ಡೈಮಂಡ್ ತನ್ನ ಗ್ರಾಹಕರಿಗೆ ಶುಭಾರಂಭದ ಪ್ರಯುಕ್ತ ವಿಶೇಷ ಉಚಿತ ಉಡುಗೊರೆಗಳು, ವಿಶೇಷ ರಿಯಾಯಿತಿಗಳು ಹಾಗೂ ಅಮೋಘ ಬಹುಮಾನಗಳಾದ ಅದ್ಧೂರಿಯ ಶುಭಾರಂಭ ಕೊಡುಗೆಯನ್ನು ಹಮ್ಮಿಕೊಂಡಿತ್ತು. ಮೇಘಾ ಲಕ್ಕಿ ಡ್ರಾ: ರೂ. 5,000/- ಮೇಲ್ಪಟ್ಟು ವಾಚ್ ಖರೀದಿಯಿಂದೊಂದು ಉಚಿತ ಕೂಪನ್‌ದೊಂದಿಗೆ ರಾಯಲ್…

Read More

*ಕ್ಷೇತ್ರದ ಅಭಿವೃದ್ಧಿ ಮರೆತ ಶಾಸಕ : ಚನ್ನಬಸಪ್ಪ ವಿರುದ್ಧ ವೈ.ಹೆಚ್. ನಾಗರಾಜ್ ಬೇಸರ*

*ಕ್ಷೇತ್ರದ ಅಭಿವೃದ್ಧಿ ಮರೆತ ಶಾಸಕ : ಚನ್ನಬಸಪ್ಪ ವಿರುದ್ಧ ವೈ.ಹೆಚ್. ನಾಗರಾಜ್ ಬೇಸರ* ಶಿವಮೊಗ್ಗ : ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಒಂದಿಷ್ಟೂ ತಲೆ ಕೆಡಿಸಿಕೊಳ್ಳದೆ ಜನರ ಗಮನ ಬೇರೆಡೆ ಸೆಳೆಯುವ ಕೆಲಸ ಮಾಡುತ್ತಾ ತಮ್ಮ ಕರ್ತವ್ಯವನ್ನೇ ಮರೆತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ ಆರೋಪಿಸಿದ್ದಾರೆ. ತಮ್ಮ ಕಚೇರಿಗೆ ಕರ್ತವ್ಯ ಕಚೇರಿ ಎಂದು ಹೆಸರಿಟ್ಟುಕೊಂಡಿರುವುದೇ ವಿಪರ್ಯಾಸವಾಗಿದೆ. ಕ್ಷೇತ್ರದಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ…

Read More

*ಎ ಸಿ ಮುಟ್ಟಿಸಿದ ಬಿಸಿ!* *ಡಾ.ಮೈತ್ರಿಯವರ ಮುಂದುವರೆದ ದಾಳಿ…* *ತಿಲಕ್ ನಗರದ ತನು ಜ್ಯೂಸ್ ಸೆಂಟರಲ್ಲಿ ಆತಂಕಕಾರಿ ಹಣ್ಣಿನ ಜ್ಯೂಸ್- ಲೈಸೆನ್ಸ್ ರದ್ದು…* *ಮಾಂಸಹಾರಿ ಹೊಟೇಲ್‌ಗಳ ಮೇಲೆ ದಾಳಿ : ಸ್ವಚ್ಚತೆ ಕಾಪಾಡದಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ*

*ಎ ಸಿ ಮುಟ್ಟಿಸಿದ ಬಿಸಿ!* *ಡಾ.ಮೈತ್ರಿಯವರ ಮುಂದುವರೆದ ದಾಳಿ…* *ತಿಲಕ್ ನಗರದ ತನು ಜ್ಯೂಸ್ ಸೆಂಟರಲ್ಲಿ ಆತಂಕಕಾರಿ ಹಣ್ಣಿನ ಜ್ಯೂಸ್- ಲೈಸೆನ್ಸ್ ರದ್ದು…* *ಮಾಂಸಹಾರಿ ಹೊಟೇಲ್‌ಗಳ ಮೇಲೆ ದಾಳಿ : ಸ್ವಚ್ಚತೆ ಕಾಪಾಡದಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ* ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ತಿಲಕ್‌ನಗರದಲ್ಲಿರುವ ಮಾಂಸಾಹಾರಿ ಹೊಟೇಲ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ|| ಮೈತ್ರಿ ಅವರು ಕಂದಾಯ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳೊಂದಿಗೆ ದಿಢೀರ್‌ದಾಳಿ ನಡೆಸಿ, ಹೊಟೇಲ್‌ಗಳ ಶುಚಿತ್ವ, ಆಹಾರದ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು….

Read More

*ಎರಡು ಚರಣಗಳಿಗೆ ಸೀಮಿತ ವಂದೇ ಮಾತರಂ ಗೀತೆ ಗಾಯನದ ವಿರುದ್ಧ ಕೆಂಡಾಮಂಡಲವಾದ ಶಾಸಕ ಚನ್ನಿ* *ಆನಂತರ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?*

*ಎರಡು ಚರಣಗಳಿಗೆ ಸೀಮಿತ ವಂದೇ ಮಾತರಂ ಗೀತೆ ಗಾಯನದ ವಿರುದ್ಧ ಕೆಂಡಾಮಂಡಲವಾದ ಶಾಸಕ ಚನ್ನಿ* *ಆನಂತರ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?* ವಂದೇ ಮಾತರಂ‌ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸಿಮೀತಗೊಳಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಜನಾಂದೋಲನ‌ ರೂಪಿಸಲಿದೆ ಎಂದು‌ ಶಾಸಕ ಎಸ್. ಎನ್ ಚನ್ನಬಸಪ್ಪ ತಿಳಿಸಿದ್ದಾರೆ. ಬುಧವಾರ ಜಿಲ್ಲಾಡಳಿತ ಆಯೋಜಿಸಿದ್ದ ಪ್ರಜಾ ಪ್ರಭುತ್ವ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸಿಮೀತಗೊಳಿಸಿದ್ದನ್ನು‌ ವಿರೋಧಿಸಿ,…

Read More

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ  ಎನ್ ಎಸ್ ಯು ಐನಿಂದ ಪರಿಹಾರಕ್ಕೆ ಆಗ್ರಹ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ನಿರಂತರವಾಗಿ ಎದುರಿಸುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಫಲಿತಾಂಶ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಲಾಗಿತ್ತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದ್ದರೂ, ಇದುವರೆಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆತಿಲ್ಲ….

Read More