ಮಣಿಪುರದತ್ತ ಹೆಚ್.ಸಿ.ಯೋಗೇಶ್; ಮಣಿಪುರದಲ್ಲಿ ಜಿಲ್ಲಾಧ್ಯಕ್ಷರ ನೇಮಕದ ಜವಾಬ್ದಾರಿ
ಮಣಿಪುರದತ್ತ ಹೆಚ್.ಸಿ.ಯೋಗೇಶ್; ಮಣಿಪುರದಲ್ಲಿ ಜಿಲ್ಲಾಧ್ಯಕ್ಷರ ನೇಮಕದ ಜವಾಬ್ದಾರಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮಣಿಪುರದ ಎರಡು ಜಿಲ್ಲೆಗಳಿಗೆ *ಸಂಘಟನ್ ಸೃಜನ್ ಅಭಿಯಾನ್* ಎಂಬ ಶೀರ್ಷಿಕೆಯ ಅಡಿಯಲ್ಲಿ ಜಿಲ್ಲಾಧ್ಯಕ್ಷರುಗಳ ನೇಮಕ ಮಾಡುವ ಜವಾಬ್ದಾರಿಯನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಚ್ ಸಿ ಯೋಗೇಶ್ ರವರನ್ನು ಎ ಐ ಸಿ ಸಿ ವತಿಯಿಂದ ಉಸ್ತುವಾರಿಗಳನ್ನಾಗಿ ನೇಮಿಸಿದೆ. ಈ ಸಂಬಂಧ ಮಣಿಪುರದಲ್ಲಿನ ಟೆಮಿಂಗ್ಲಾಂಗ್ ಹಾಗೂ ಸರ್ದಾರ್ ಹಿಲ್ಸ್ ಎಂಬ ಎರಡು ಜಿಲ್ಲೆಗಳಲ್ಲಿ ಸಂಬಂಧಪಟ್ಟ ಕಾಂಗ್ರೆಸ್ ಪಕ್ಷದ…


