ಸಾಕೇತ್ ಪೊಲೀಸ್ ಠಾಣೆಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ರಾಷ್ಟ್ರಪತಿಗಳಿಗೆ ಮನವಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಮನವಿ
ಸಾಕೇತ್ ಪೊಲೀಸ್ ಠಾಣೆಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆ ಆರೋಪ: ನಿಷ್ಪಕ್ಷಪಾತ ತನಿಖೆಗೆ ರಾಷ್ಟ್ರಪತಿಗಳಿಗೆ ಮನವಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಮನವಿ ಶಿವಮೊಗ್ಗ: ದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ‘4PM News Network’ನ ಪತ್ರಕರ್ತರಾದ **ಶಹೀನ್ ಖಾನ್ ಮತ್ತು ನಫೀಸಾ ಖಾನ್** ಅವರೊಂದಿಗೆ ಪೊಲೀಸ್ ಸಿಬ್ಬಂದಿ ಅನುಚಿತವಾಗಿ ವರ್ತಿಸಿ, ಹಲ್ಲೆ ಹಾಗೂ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಗಳ ಕುರಿತು ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ರಾಷ್ಟ್ರಪತಿ ಅವರಿಗೆ…


