ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಯಾವುದೇ ನಿರ್ದಿಷ್ಟ ಗುರಿಗಳಿಲ್ಲದ,ದೇಶದ ಹಿತಾಸಕ್ತಿ ಕಡೆಗಣಿಸಿರುವ, ಕೇವಲ ಔಪಚಾರಿಕ ಬಜೆಟ್; ಚೇತನ್ ಕೆ.ಗೌಡ ಟೀಕೆ* *​ಕೇಂದ್ರ ಬಜೆಟ್ ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ*

*ಯಾವುದೇ ನಿರ್ದಿಷ್ಟ ಗುರಿಗಳಿಲ್ಲದ,ದೇಶದ ಹಿತಾಸಕ್ತಿ ಕಡೆಗಣಿಸಿರುವ, ಕೇವಲ ಔಪಚಾರಿಕ ಬಜೆಟ್; ಚೇತನ್ ಕೆ.ಗೌಡ ಟೀಕೆ* *​ಕೇಂದ್ರ ಬಜೆಟ್ ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ* ​ಕೇಂದ್ರ ಸರ್ಕಾರವು ಮಂಡಿಸಿರುವ 2026ರ ಸಾಲಿನ ಬಜೆಟ್ ಕರ್ನಾಟಕದ ಪಾಲಿಗೆ ಮತ್ತೊಮ್ಮೆ ದಶಕಗಳ ಅನ್ಯಾಯವನ್ನು ಮುಂದುವರೆಸಿದಂತಿದೆ. ದೇಶದ ಆರ್ಥಿಕತೆಗೆ ಅತಿ ಹೆಚ್ಚು ಜಿಎಸ್‌ಟಿ ಮತ್ತು ಆದಾಯ ತೆರಿಗೆಯನ್ನು ನೀಡುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ, ಕೇಂದ್ರದಿಂದ ಮರಳಿ ಸಿಗುತ್ತಿರುವ ಪಾಲು ಮಾತ್ರ ಅತ್ಯಂತ ನಗಣ್ಯವಾಗಿದೆ ಎಂದು ರಾಜ್ಯ…

Read More

*ಕೇಂದ್ರ ಸರ್ಕಾರದ ಬಜೆಟ್; ಕಾಂಗ್ರೆಸ್ ನ ಹೆಚ್. ಸಿ.ಯೋಗೇಶ್ ಪ್ರತಿಕ್ರಿಯೆ ಏನು?*

*ಕೇಂದ್ರ ಸರ್ಕಾರದ ಬಜೆಟ್; ಕಾಂಗ್ರೆಸ್ ನ ಹೆಚ್. ಸಿ.ಯೋಗೇಶ್ ಪ್ರತಿಕ್ರಿಯೆ ಏನು?* ಉದ್ಯೋಗಕ್ಕೆ ಯಾವುದೇ ರೀತಿಯ ಒತ್ತು ನೀಡದ, ಯಾವುದೇ ರೀತಿಯ ಹೊಸ ಯೋಜನೆಗಳನ್ನು ಮಾಡದ, ಹೊಸ ರೈಲ್ವೆ ಹಳಿಗಳನ್ನು ಮಾಡದೆ ಇರುವ ಹಳೇ ರೈಲ್ವೆ ಹಳಿಗಳಲ್ಲೇ ವೇಗವಾದ ರೈಲುಗಳ ಸಂಚಾರವೆಂದು ಸುಳ್ಳು ಹೇಳುತ್ತಿರುವ, ಮಧ್ಯಮ ವರ್ಗದವರು ಹಾಗೂ ಕೆಳ ವರ್ಗದವರಿಗೆ ಯಾವುದೇ ರೀತಿಯ ಉತ್ಸಾಹವು ತುಂಬುವ ಯೋಜನೆಗಳಿಲ್ಲದ ಅವೈಜ್ಞಾನಿಕವಾದ ಕೇಂದ್ರ ಬಜೆಟ್ ಇದು… ಹೀಗೆಂದು ಟೀಕಿಸಿದವರು ಕಾಂಗ್ರೆಸ್ ಮುಖಂಡರೂ ಕಳೆದ ವಿಧಾನಸಭಾ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ…

Read More

2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ-* *ರಾಜ್ಯದ ತೆರಿಗೆ ಪಾಲು ಹೆಚ್ಚಳ* – *ಕೇಂದ್ರ ಬಜೆಟ್ ಕುರಿತು ಬಿ.ವೈ.ವಿಜಯೇಂದ್ರ ಹೇಳಿದ್ದೇನು?*

*2047ಕ್ಕೆ ವಿಕಸಿತ ಭಾರತದತ್ತ ದೃಢಹೆಜ್ಜೆ-* *ರಾಜ್ಯದ ತೆರಿಗೆ ಪಾಲು ಹೆಚ್ಚಳ* – *ಕೇಂದ್ರ ಬಜೆಟ್ ಕುರಿತು ಬಿ.ವೈ.ವಿಜಯೇಂದ್ರ ಹೇಳಿದ್ದೇನು?* ಶಿವಮೊಗ್ಗ: ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ತಮ್ಮ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಆತ್ಮನಿರ್ಭರ, ವಿಕಸಿತ ಭಾರತ ಮತ್ತು ಸ್ವಾವಲಂಬನೆಯನ್ನು ಗುರಿಯಾಗಿ ಇಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾಗಿ ದೇಶಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಅವರು ಮಾತನಾಡಿದರು. ಅಸ್ಪಷ್ಟತೆಯಿಂದ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜೊತೆಗಿಟ್ಟುಕೋ ನನ್ನನ್ನು ನಿನ್ನ ಮೌನಗಳಲ್ಲಿ… ವಿಚಿತ್ರ ಸದ್ದುಗಳ ಈ ಜಗತ್ತು ನಿನ್ನಂತಿಲ್ಲ! 2. ಕೆಲವೊಮ್ಮೆ ದಾರಿಗಳನ್ನಲ್ಲ ತನ್ನನ್ನೇ ಬದಲಾಯಿಸಿಕೊಳ್ಳಬೇಕು ಹೃದಯವೇ… 3. ಎಲ್ಲದನ್ನೂ ತಿಳಿದುಕೊಂಡೇನು ಮಾಡುವೆ? ನೆಮ್ಮದಿಯಿಂದಿರುವ ಆತ್ಮ ಅರ್ಥಮಾಡಿಕೊಂಡರೆ ಸಾಕು! – *ಶಿ.ಜು.ಪಾಶ* 8050112067 (2/2/2026)

Read More

ಸಿಜೆ ರಾಯ್ ಡೆತ್ ಕೇಸ್​​ ಎಸ್​ಐಟಿಗೆ; ವಂಶಿ ಕೃಷ್ಣ ನೇತೃತ್ವದಲ್ಲಿ ತನಿಖೆ*

*ಸಿಜೆ ರಾಯ್ ಕೇಸ್​​ ಎಸ್​ಐಟಿಗೆ; ವಂಶಿ ಕೃಷ್ಣ ನೇತೃತ್ವದಲ್ಲಿ ತನಿಖೆ* ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ…

Read More

*ಕೊಲೆ ಮಾಡಲೆತ್ನಿಸಿದ್ದ ಮಂಜುನಾಥ ಬಡಣವಣೆಯ ಸಂತೋಷ್ @ಸಂತು, ಶರತ್, ಬುದ್ಧನಗರದ ಪ್ರಶಾಮತ್ ಗೆ 5 ವರ್ಷ ಕಠಿಣ ಜೈಲುವಾಸ*

*ಕೊಲೆ ಮಾಡಲೆತ್ನಿಸಿದ್ದ ಮಂಜುನಾಥ ಬಡಣವಣೆಯ ಸಂತೋಷ್ @ಸಂತು, ಶರತ್, ಬುದ್ಧನಗರದ ಪ್ರಶಾಮತ್ ಗೆ 5 ವರ್ಷ ಕಠಿಣ ಜೈಲುವಾಸ* ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಲೆತ್ನಿಸಿದ್ದ ಶಿವಮೊಗ್ಗದ ಮಂಜುನಾಥ ಬಡಾವಣೆಯ ಇಬ್ಬರು, ಬುದ್ಧನಗರದ ಓರ್ವನಿಗೆ ನ್ಯಾಯಾಲಯವು 5 ವರ್ಷಗಳ ಕಠಿಣ ಸಜೆ ನೀಡಿ ಆದೇಶಿಸಿದೆ. ದಿನಾಂಕ:20-03-2022 ರಂದು ರಾತ್ರಿ *ಶಿವಮೊಗ್ಗ ನಗರ ಮಂಜುನಾಥ ಬಡಾವಣೆ ಮಹಾನಗರ ಪಾಲಿಕೆಯ ಖಾಲಿ ಜಾಗದಲ್ಲಿ ಪಿರ್ಯಾದುದಾರರಾದ ಬಾಬು ಕಿರಣ* ರವರು ತಾನು ಕೆಲಸ ಮಾಡಿದ ಹಣವನ್ನು ಪಡೆದುಕೊಂಡು ವಾಪಸ್ ಮನೆಗೆ ಬರುತ್ತಿರುವಾಗ,…

Read More

ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ*

*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ* *ಶಿವಮೊಗ್ಗ:* “ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ…

Read More

*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು; ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ*

*ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು; ಡಿಸಿಎಂ ಡಿ.ಕೆ. ಶಿವಕುಮಾರ್‌ ವ್ಯಂಗ್ಯ* *ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ* *ನರೇಗಾ ತೆಗೆದು ಹಾಕಿದರೆ ಅನುಕೂಲವಿಲ್ಲ* *ಶಿವಮೊಗ್ಗ, ಜ.30:* “ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್‌ ಹೌಸ್‌…

Read More

ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ*

*ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ* *ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರನ್ನು  ಉಪಮುಖ್ಯಮಂತ್ರಿಗಳಾದ  ಡಿಕೆ ಶಿವಕುಮಾರ್ ಅವರು  ಶಿವಮೊಗ್ಗ ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ , ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ, ಸಿ ರವಿ…

Read More

ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್*

*ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ; ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್* ಶಿವಮೊಗ್ಗ ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶುಕ್ರವಾರ ನಗರದ ತುಂಗಾನಗರ ಪ್ರಾ.ಆ.ಕೇಂದ್ರ, ಎನ್‌ಹೆಚ್ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಎದುರಿನಲ್ಲಿ ನೂತನವಾಗಿ ಆಟೋ ನಿಲ್ದಾಣ ಹಾಗೂ ಗಾಡಿಕೊಪ್ಪದ ಸಿದ್ದಪ್ಪ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ…

Read More