*ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಕಾರ್ಗಲ್ ನತ್ತ ಹೊರಟ ರಾಷ್ಟ್ರಭಕ್ತರ ಬಳಗದ ಬಸ್ ಗಳು…*
*ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಕಾರ್ಗಲ್ ನತ್ತ ಹೊರಟ ರಾಷ್ಟ್ರಭಕ್ತರ ಬಳಗದ ಬಸ್ ಗಳು…* ಶರಾವತಿ ಪಿಎಸ್ಪಿ ವಿರುದ್ಧ ಬೃಹತ್ ಜನಾಂದೋಲನವನ್ನು ಹಮ್ಮಿಕೊಂಡಿರುವ ರಾಷ್ಟ್ರಭಕ್ತರ ಬಳಗ ಅದರ ಭಾಗವಾಗಿ ಭಾನುವಾರ ಬೆಳಿಗ್ಗೆ ಶಿವಮೊಗ್ಗದ ಫ್ರೀಡಂಪಾರ್ಕ್ನಿಂದ ಸುಮಾರು 108 ಬಸ್ಸುಗಳ ಮೂಲಕ 5 ಸಾವಿರಕ್ಕೂ ಹೆಚ್ಚು ಪರಿಸರ ಹೋರಾಟಗಾರರು ಶಿವಮೊಗ್ಗದಿಂದ ಹೊರಟಿದ್ದು, ಕಾರ್ಗಲ್ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಶ್ರೀಗಳು ಮತ್ತು ಬಿಳಿಕೆ ಮಠದ ಶ್ರೀಗಳು, ರಾಚೋಟೇಶ್ವರಿ ಶ್ರೀಗಳು, ತ್ಯಾವರೆಕೆರೆ ಮಠದ ಅಭಿನವ…


