ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಶಿವಮೊಗ್ಗದ ಆರ್ ಎಂ ಎಲ್ ನಗರದ ಹರೀಶ್ ಮೇಲೆ ಹಲ್ಲೆ ಪ್ರಕರಣ;* *ಹಲ್ಲೆ ಮಾಡಿದ ಮೂವರಲ್ಲಿ ಇಬ್ಬರು ಹಿಂದೂ ಹುಡುಗರು!!* *ಶಿವಮೊಗ್ಗದ ಶಾಂತಿಯುತ ವಾತಾವರಣಕ್ಕೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆಯೇ?* *ನಿಜವಾಗಲೂ ಏನಿದು ಘಟನೆ? ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟಿನ ಗುಪ್ತ ಸತ್ಯಗಳು!!*

*ಶಿವಮೊಗ್ಗದ ಆರ್ ಎಂ ಎಲ್ ನಗರದ ಹರೀಶ್ ಮೇಲೆ ಹಲ್ಲೆ ಪ್ರಕರಣ;* *ಹಲ್ಲೆ ಮಾಡಿದ ಮೂವರಲ್ಲಿ ಇಬ್ಬರು ಹಿಂದೂ ಹುಡುಗರು!!* *ಶಿವಮೊಗ್ಗದ ಶಾಂತಿಯುತ ವಾತಾವರಣಕ್ಕೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆಯೇ?* *ನಿಜವಾಗಲೂ ಏನಿದು ಘಟನೆ? ಇಲ್ಲಿದೆ ಸಂಪೂರ್ಣ ಪೊಲೀಸ್ ರಿಪೋರ್ಟಿನ ಗುಪ್ತ ಸತ್ಯಗಳು!!* ಶಿವಮೊಗ್ಗದ ಆರ್ ಎಂ ಎಲ್ ಪ್ರಕರಣದಲ್ಲಿ ನಿಜಕ್ಕೂ ಏನಾಗಿದೆ? ಇಲ್ಲಿ ಹಿಂದೂ ಅಂತ ಕೇಳಿ ಹಿಂದೂಗಳೇ ಹಲ್ಲೆ ಮಾಡಿದರಾ? ಹಲ್ಲೆಗೊಳಗಾದ ಹುಡುಗ ನಿಜಕ್ಕೂ ಸತ್ಯ ಹೇಳುತ್ತಿದ್ದಾನಾ? ಇಂಥ ಒಂದಿಷ್ಟು ಪ್ರಶ್ನೆಗಳು ಮೂಡಲು ಬಹಳಷ್ಟು…

Read More

*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್*

*ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಜಿಲ್ಲೆಗಳಲ್ಲಿ ವಿಚಾರಣೆ : ಟಿ.ಶ್ಯಾಮ್ ಭಟ್* ಶಿವಮೊಗ್ಗ ಮಾನವ ಹಕ್ಕುಳಗ ಉಲ್ಲಂಘನೆಗೆ ಸಂಬAಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಹಾಗೂ ಜನರು ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ವಿಚಾರಣೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

Read More

*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ*

*ಕುವೆಂಪು ವಿಶ್ವವಿದ್ಯಾಲಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ* ಪ್ರೊ. ಶ್ರೀಕಂಠ ಕೂಡಿಗೆ, ಪ್ರೊ. ಬಸವರಾಜ ನೆಲ್ಲಿಸರ, ಪ್ರೊ. ಕುಮಾರ ಚಲ್ಯ, ಪ್ರೊ. ಸಣ್ಣರಾಮ ಮತ್ತು ಪ್ರೊ. ಕೇಶವ ಶರ್ಮರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ *ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯನ್ನೊಳಗೊಂಡ ಕನ್ನಡ ಪ್ರಜ್ಞೆ ನಮಗೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ* ಶಂಕರಘಟ್ಟ ಕನ್ನಡದ ಪ್ರಜ್ಞೆ ಕೇವಲ ಭೌಗೋಳಿಕ ಅಥವಾ ಭಾಷಿಕವಾದುದಷ್ಟೇ ಅಲ್ಲ. ಇದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಮಾನತೆಯ ಪ್ರಜ್ಞೆ. ಏಕಕಾಲಕ್ಕೆ ಸ್ಥಳೀಯತೆ, ರಾಷ್ಟ್ರೀಯತೆ ಮತ್ತು ಅಂತರಾಷ್ಟ್ರೀಯತೆಯನ್ನು ಒಳಗೊಂಡ…

Read More

*ಕಬ್ಬಿಣದ ಶೀಟ್ ಗಳಿಗೆ JSW ಕಂಪನಿಯ ನಕಲಿ ಪ್ರಿಂಟ್ ಜಾಲ ಪತ್ತೆ ಮಾಡಿದ ಜಯನಗರ ಪೊಲೀಸರು* *ಹೊಳೆಬೆನವಳ್ಳಿ ನಂದಿ ಟ್ರೇಡಿಂಗ್ ಕಂಪನಿಯ ಮಾಲೀಕ ಲೋಹಿತ್ ಬಿ.ನಾಯ್ಕನ ವಿರುದ್ಧ ಪ್ರಕರಣ ದಾಖಲು* *ಏನಿದು ನಕಲಿ ಪ್ರಿಂಟ್ ಪ್ರಕರಣ? ಇಲ್ಲಿದೆ ಸಂಪೂರ್ಣ ಮಾಹಿತಿ*

*ಕಬ್ಬಿಣದ ಶೀಟ್ ಗಳಿಗೆ JSW ಕಂಪನಿಯ ನಕಲಿ ಪ್ರಿಂಟ್ ಜಾಲ ಪತ್ತೆ ಮಾಡಿದ ಜಯನಗರ ಪೊಲೀಸರು* *ಹೊಳೆಬೆನವಳ್ಳಿ ನಂದಿ ಟ್ರೇಡಿಂಗ್ ಕಂಪನಿಯ ಮಾಲೀಕ ಲೋಹಿತ್ ಬಿ.ನಾಯ್ಕನ ವಿರುದ್ಧ ಪ್ರಕರಣ ದಾಖಲು* *ಏನಿದು ನಕಲಿ ಪ್ರಿಂಟ್ ಪ್ರಕರಣ? ಇಲ್ಲಿದೆ ಸಂಪೂರ್ಣ ಮಾಹಿತಿ*   ಬೇರೆ ಕಂಪನಿಯ ಕಬ್ಬಿಣದ ಶೀಟ್ ಗಳಿಗೆ ಜೆ.ಎಸ್.ಡಬ್ಲೂ ಕಂಪನಿಯ ಶೀಟ್ ಎಂದು ನಕಲಿ ಪ್ರಿಂಟ್ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಬುಧವಾರದಂದು ಜಯನಗರದ ಪ್ರದೀಪ್ ದೂರು…

Read More

*ಪತ್ರಿಕಾಗೋಷ್ಠಿಯಲ್ಲಿ ಕೆ.ಇ.ಕಾಂತೇಶ್ ಎಚ್ಚರಿಕೆ* *ಆರ್ ಎಂ ಎಲ್ ನಗರ ಘಟನೆ;* *ಬಂಧಿಸದಿದ್ದರೆ ನ.21 ರಂದು ಪ್ರತಿಭಟನೆ*

*ಪತ್ರಿಕಾಗೋಷ್ಠಿಯಲ್ಲಿ ಕೆ.ಇ.ಕಾಂತೇಶ್ ಎಚ್ಚರಿಕೆ* *ಆರ್ ಎಂ ಎಲ್ ನಗರ ಘಟನೆ;* *ಬಂಧಿಸದಿದ್ದರೆ ನ.21 ರಂದು ಪ್ರತಿಭಟನೆ* ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ನಗರದಲ್ಲಿ ದೌರ್ಜನ್ಯ, ದರೋಡೆ, ಕೊಲೆ, ಕೊಲೆ ಯತ್ನದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಇ.ಕಾಂತೇಶ್ ಟೀಕಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.20 ರ ಒಳಗೆ ಗೂಂಡಾಗಳನ್ನು ಬಂಧಿಸದಿದ್ದರೆ ಮಾರನೇ ದಿನ ಎಸ್ ಪಿ ಕಚೇರಿ ಮುಂದೆ ಧರಣಿ ಮಾಡಲಾಗುವುದೆಂದರು. ಇತ್ತೀಚೆಗೆ ಆರ್‌ಎಮ್‌ಎಲ್‌ ನಗರದಲ್ಲಿ ಹರೀಶ್…

Read More

*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್*

*ಆರ್ ಎಂ ಎಲ್ ನಗರದ ಯುವಕನ ಮೇಲೆ ಹಲ್ಲೆ;* *ಮನೆಗೆ ಭೇಟಿ ಮಾಡಿ ಎಸ್ ಪಿ ಗೆ ಒತ್ತಾಯಿಸಿದ ಕೆ.ಇ.ಕಾಂತೇಶ್* ಇತ್ತೀಚೆಗೆ ಮತಾಂಧ ಯುವಕರಿಂದ ಮಾರಾಣಾಂತಿಕ ಹಲ್ಲೆಗೊಳಗಾದ ಹರೀಶ್ ಅವರ ಆರ್.ಎಮ್.ಎಲ್. ನಗರದ ನಿವಾಸಕ್ಕೆ ರಾಷ್ಟ್ರಭಕ್ತರ ಬಳಗದ ಮುಖಂಡರಾದ ಕೆ.ಇ.ಕಾಂತೇಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆ ನಂತರ ಎಸ್ ಪಿ ಮಿಥುನ್ ಕುಮಾರ್ ರವರನ್ನು ಭೇಟಿ ಮಾಡಿ, ಮುಸ್ಲಿಂ ಗೂಂಡಾಗಳನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮಕ್ಕೆ ಕಾಂತೇಶ್ ರವರ ನೇತೃತ್ವದಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ…

Read More

*ಕುವೆಂಪು ವಿಶ್ವವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪರಸ್ಪರ’ ಸ್ವಾಗತ ಕಾರ್ಯಕ್ರಮ* *ದೇಶದ ಯುವಪೀಳಿಗೆ ಆಕರ್ಷಣೆಗಳನ್ನು ಮೀರಿದ ಜವಾಬ್ದಾರಿಯುತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಾ. ವಿದ್ಯಾಕುಮಾರಿ ಅಭಿಮತ*

*ಕುವೆಂಪು ವಿಶ್ವವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪರಸ್ಪರ’ ಸ್ವಾಗತ ಕಾರ್ಯಕ್ರಮ* *ದೇಶದ ಯುವಪೀಳಿಗೆ ಆಕರ್ಷಣೆಗಳನ್ನು ಮೀರಿದ ಜವಾಬ್ದಾರಿಯುತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಾ. ವಿದ್ಯಾಕುಮಾರಿ ಅಭಿಮತ* ಶಂಕರಘಟ್ಟ ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಕೇವಲ ಶೇ. 28ರಷ್ಟು ಮಾತ್ರ. ಇಂಥಹಾ ಶೈಕ್ಷಣಿಕ ವಾತಾವರಣದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಹು ದೊಡ್ಡ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕಿ ಡಾ. ವಿದ್ಯಾಕುಮಾರಿ. ಕೆ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ…

Read More

*ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಡ್ಡು ಮನೆ ಮೇಲೆ ದಾಳಿ* *ಹೆಣ್ಣುಮಕ್ಕಳೇ ಮನೆಯಲ್ಲಿದ್ದಾಗ ನಡೆದ ದಾಳಿ*

*ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಅಧ್ಯಕ್ಷ ಅಡ್ಡು ಮನೆ ಮೇಲೆ ದಾಳಿ* *ಹೆಣ್ಣುಮಕ್ಕಳೇ ಮನೆಯಲ್ಲಿದ್ದಾಗ ನಡೆದ ದಾಳಿ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ವಾಹಿದ್ (ಅಡ್ಡು) ರವರ ಆರ್ ಎಂ ಎಲ್ ನಗರದ ಮನೆಯ ಮೇಲೆ ಯುವಕನೋರ್ವ ಭಾನುವಾರ ರಾತ್ರಿ ದಾಳಿ ಮಾಡಿ ಮನೆಗೆ ಹಲವು ರೀತಿಯಲ್ಲಿ ಹಾನಿ ತಲುಪಿಸಿದ ಘಟನೆ ನಡೆದಿದೆ. ಅಡ್ಡು ರವರು ಸೌದಿ ಅರೇಬಿಯಾ ಪ್ರವಾಸದಲ್ಲಿದ್ದು, ಅವರ ಹೆಂಡತಿ, ಮೂವರು ಹೆಣ್ಣು ಮಕ್ಕಳು ಮನೆಯಲ್ಲಿದ್ದಾಗಲೇ ಕಲ್ಲು ತೂರಿದ ಯುವಕ…

Read More

*ಮಾಜಿ ಶಾಸಕರೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು*

*ಮಾಜಿ ಶಾಸಕರೂ ಜೆಡಿಎಸ್ ನ ರಾಜ್ಯ ಉಪಾಧ್ಯಕ್ಷರೂ ಆದ ಕೆ.ಬಿ.ಪ್ರಸನ್ನ ಕುಮಾರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು*

Read More

ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ

ಕುವೆಂಪು ವಿವಿಯಲ್ಲಿ ಬೇಜವಾಬ್ದಾರಿತನದ ಮೌಲ್ಯ ಮಾಪನ; ಎನ್ ಎಸ್ ಯು ಐ ಪ್ರತಿಭಟನೆ ಕುವೆಂಪು ವಿವಿಯ ಡಿಜಿಟಲ್ ಮೌಲ್ಯಮಾಪನವನ್ನು ಬೇಜವಾಬ್ದಾರಿತನದಿಂದ ನಡೆಸಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ ನಡೆಸಿತು. ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು, ವಿವಿಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ…

Read More