ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?*
*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?* ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲೆಯ 25 ಕಡೆ ಅಕ್ರಮ ಮರಳು ಮಾಫಿಯಾದ ಜಾಗಗಳಲ್ಲಿ ಗುಂಪು ದಾಳಿ ಮಾಡಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಗಳಿಗೆ ಸೇರಿದಂತೆ ಕಚೇರಿಯ ಹಲವರಿಗೆ ನೋಟಿಸ್ ಜಾರಿಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಈ ಸಂದರ್ಭದಲ್ಲಿ ಜಪ್ತಿ ಆಗಿವೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ ಗಳು, ಬೋಟ್ ಗಳು,…


