ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?*

*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಪಾತ್ರವೇನು?* ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲೆಯ 25 ಕಡೆ ಅಕ್ರಮ ಮರಳು ಮಾಫಿಯಾದ ಜಾಗಗಳಲ್ಲಿ ಗುಂಪು ದಾಳಿ ಮಾಡಿ ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್ ಗಳಿಗೆ ಸೇರಿದಂತೆ ಕಚೇರಿಯ ಹಲವರಿಗೆ ನೋಟಿಸ್ ಜಾರಿಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಈ ಸಂದರ್ಭದಲ್ಲಿ ಜಪ್ತಿ ಆಗಿವೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ ಗಳು, ಬೋಟ್ ಗಳು,…

Read More

*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಆ 4 ಜನ ಪತ್ರಕರ್ತರು ಯಾರು?*

*ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ; ಆ 4 ಜನ ಪತ್ರಕರ್ತರು ಯಾರು?* ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲೆಯ 25 ಕಡೆ ಅಕ್ರಮ ಮರಳು ಮಾಫಿಯಾದ ಜಾಗಗಳಲ್ಲಿ ಗುಂಪು ದಾಳಿ ಮಾಡಿ ಶಿವಮೊಗ್ಗ ಜಿಲ್ಲೆಯ 4 ಜನ ಪತ್ರಕರ್ತರಿಗೂ ನೋಟಿಸ್ ನೀಡುವುದರ ಬಗ್ಗೆ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿ ಇದೆ. 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಈ ಸಂದರ್ಭದಲ್ಲಿ ಜಪ್ತಿ ಆಗಿವೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್ ಗಳು, ಬೋಟ್…

Read More

*ಮಲ್ಲಿಕಾರ್ಜುನ ಖರ್ಗೆ ಏನು ಹೇಳಿದರು?;* *ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ?* *ಡಿಸಿಎಂ ಯಾರು?*

*ಮಲ್ಲಿಕಾರ್ಜುನ ಖರ್ಗೆ ಏನು ಹೇಳಿದರು?;* *ಸಚಿವ ಸಂಪುಟದಲ್ಲಿ ಯಾರಿಗೆಲ್ಲಾ ಸ್ಥಾನ?* *ಡಿಸಿಎಂ ಯಾರು?* ಕಲಬುರಗಿ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೊದಲ ಹಂತದಲ್ಲಿ ಸಚಿವರ ಪ್ರಮಾಣವಚನ ನಡೆಯಲಿದ್ದು, ಅದಾದ 15 ದಿನ ಅಥವಾ ಒಂದು ತಿಂಗಳ ನಂತರ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಜೊತೆ ಎಷ್ಟು ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾಪ ಇನ್ನೂ ಬಂದಿಲ್ಲ. ಪ್ರಸ್ತಾಪ ಬಂದ…

Read More

*ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಲೋಕಾಯುಕ್ತರ ದಾಳಿ;* 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಜಪ್ತಿ* ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್‌ಗಳು, ಬೋಟ್‌ಗಳು, ಮರಳು ಫಿಲ್ಟರ್ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರ ವಶ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಲೋಕಾಯುಕ್ತ

*ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಲೋಕಾಯುಕ್ತರ ದಾಳಿ;* 17,000 ಮೆಟ್ರಿಕ್ ಟನ್ ಮರಳು, 52 ವಾಹನಗಳು ಜಪ್ತಿ* ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು, ಟ್ರ್ಯಾಕ್ಟರ್‌ಗಳು, ಬೋಟ್‌ಗಳು, ಮರಳು ಫಿಲ್ಟರ್ ಯಂತ್ರಗಳು ಸೇರಿದಂತೆ ಒಟ್ಟು 52 ವಾಹನ/ಪರಿಕರ ವಶ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಲೋಕಾಯುಕ್ತ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ದಂಧೆಯ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆಯು ಶನಿವಾರ ಬೃಹತ್ ಕಾರ್ಯಾಚರಣೆ…

Read More

ಸಿದ್ದರಾಮಯ್ಯ ವಿಶೇಷ ಟ್ವೀಟ್ ನಲ್ಲೇನಿದೆ?* *ಪ್ರಿಯ ಡಿ.ಕೆ.ಶಿವಕುಮಾರ್…*

*ಸಿದ್ದರಾಮಯ್ಯ ವಿಶೇಷ ಟ್ವೀಟ್ ನಲ್ಲೇನಿದೆ?* *ಪ್ರಿಯ ಡಿ.ಕೆ.ಶಿವಕುಮಾರ್…* ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು. ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ. ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ…

Read More

“ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ”

“ಸಚಿವ ಸಂಪುಟ ಪುನರ್‌ರಚನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ;ಬಲ್ಕೀಸ್ ಬಾನುರವರಿಗೆ ಮಂತ್ರಿ ಮಾಡಿ” ಶಿವಮೊಗ್ಗ, ಮೇ 30: ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನರ್‌ರಚನೆ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಹಾಗೂ ಸರ್ವ ಸಮುದಾಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕತ್ವಕ್ಕೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ ರಾಜ್ಯದ ಗಮನಾರ್ಹ ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಐದು…

Read More

*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;* *ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ* *ರಾಜಭವನದಲ್ಲಿ ಸರಳ ಸಮಾರಂಭ*

*ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್;* *ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆಶಿ* *ರಾಜಭವನದಲ್ಲಿ ಸರಳ ಸಮಾರಂಭ* ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್‌ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ….

Read More

ರಾಜ್ಯಾದ್ಯಂತ ಉಚಿತ ಲಿವರ್ ಫೈಬ್ರೋ ಸ್ಕ್ಯಾನಿಂಗ್ ಶಿಬಿರ;ಮನೀಶ್ ಸುತ್ರಾವೆ

ರಾಜ್ಯಾದ್ಯಂತ ಉಚಿತ ಲಿವರ್ ಫೈಬ್ರೋ ಸ್ಕ್ಯಾನಿಂಗ್ ಶಿಬಿರ;ಮನೀಶ್ ಸುತ್ರಾವೆ ಶಿವಮೊಗ್ಗ : ಬಿವಿಐ ಕುಟುಂಬ ಸದಸ್ಯರಿಗೆ ಹಾಗೂ ಭಾವಸಾರರ ಆರೋಗ್ಯದ ದೃಷ್ಟಿಯಿಂದ ವಿನೂತನವಾಗಿ ರಾಜ್ಯಾದ್ಯಂತ ಉಚಿತವಾಗಿ ಲಿವರ್ ಫೈಬ್ರೋ ಸ್ಕ್ಯಾನಿಂಗ್ ಶಿಬಿರ ನಡೆಸಲಾಗುತ್ತಿದೆ ಎಂದು ಬಿವಿಐ ರಾಷ್ಟ್ರೀಯ ಅಧ್ಯಕ್ಷ ಮನೀಶ್ ಸುತ್ರಾವೆ ಹೇಳಿದರು. ರಾಷ್ಟ್ರೀಯ ಮೆಗಾ ಯೋಜನೆ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅವರು, ಲಿವರ್ ಪರೀಕ್ಷಾ ಶಿಬಿರ ಯಶಸ್ವಿಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ನಮ್ಮ ಬಿವಿಐ ನ ಮೆಗಾ ರಾಷ್ಟ್ರೀಯ ಯೋಜನೆ ಅನುಕರಣೀಯವಾಗಿದ್ದು, ಅತ್ಯಾಧುನಿಕ ಹಾಗೂ ಅಧಿಕ ವೆಚ್ಚ…

Read More

*ಮನೆಯಿಂದ 7 ಲಕ್ಷ ರೂ ನಗದು ಕದ್ದಿದ್ದ ಟಿಪ್ಪುನಗರದ ಇಬ್ಬರು ಕಳ್ಳರ ಬಂಧನ* *ಪಿಎಸ್ ಐ ತಿರಲೇಶ್ ತಂಡದ ಮತ್ತೊಂದು ಸಾಧನೆ*

*ಮನೆಯಿಂದ 7 ಲಕ್ಷ ರೂ ನಗದು ಕದ್ದಿದ್ದ ಟಿಪ್ಪುನಗರದ ಇಬ್ಬರು ಕಳ್ಳರ ಬಂಧನ* *ಪಿಎಸ್ ಐ ತಿರಲೇಶ್ ತಂಡದ ಮತ್ತೊಂದು ಸಾಧನೆ* ಮನೆಯೊಂದಕ್ಕೆ ನುಗ್ಗಿ 7 ಲಕ್ಷ ರೂ., ಹಣ ಕದ್ದಿದ್ದ ಶಿವಮೊಗ್ಗದ ಟಿಪ್ಪುನಗರ ಎಡಭಾಗದ ಯುವಕರಿಬ್ಬರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಕಾಶಿಪುರದ ಲಕ್ಕಪ್ಪ ಲೇಔಟಿನ ಎರಡನೇ ಕ್ರಾಸಿನಲ್ಲಿರೋ ಮನೆಗೆ ನುಗ್ಗಿದ್ದ ಮೊಹಮ್ಮದ್ ಸಲೀಂ(27) ಮತ್ತು ಮೊಹಮ್ಮದ್ ರಝಾಖ್ ನನ್ನು ಬಂಧಿಸಿದ ಪೊಲೀಸರು, ಕಳವು ಮಾಡಿದ ಹಣದಲ್ಲಿ 5.13 ಲಕ್ಷ ರೂ.,ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಸ್ ಪಿ…

Read More