ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ*

*ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್* *ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ* *ಬೆಂಗಳೂರು, ಆ. 03:* “ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ…

Read More

ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ

ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸೋಮವಾರ ೨೦ ಸಚಿವರ ಪಟ್ಟಿ ಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಯಾಗಿದೆ. ಮಂತ್ರಿ ಸ್ಥಾನದ ನಿರೀಕ್ಷೆ ಯಲ್ಲಿದ್ದ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಕ್ಷೇತ್ರದ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮತ್ತೊಮ್ಮೆ ನಿರಾಸೆ ಯಾಗಿದೆ….

Read More

*ನೂತನ ಸಚಿವ ಮಧು ಬಂಗಾರಪ್ಪರನ್ನು ಅಭಿನಂದಿಸಿದ ಶಿವಮೊಗ್ಗದ ಪ್ರಮುಖರು*

*ನೂತನ ಸಚಿವ ಮಧು ಬಂಗಾರಪ್ಪರನ್ನು ಅಭಿನಂದಿಸಿದ ಶಿವಮೊಗ್ಗದ ಪ್ರಮುಖರು* ನೂತನ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಹೆಸರು ಸೂಚಿಸಲ್ಪಡುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಸಂತಸ ಗರಿಗೆದರಿದ್ದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಾಯಕರು ಬೆಂಗಳೂರಿನ ನಿವಾಸದಲ್ಲೇ ಮಧು ಬಂಗಾರಪ್ಪರನ್ನು ಅಭಿನಂದಿಸಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಅವರ ನಿವಾಸದಲ್ಲೇ ಎಂಎಲ್ ಸಿ ಶ್ರೀಮತಿ ಬಲ್ಕೀಸ್ ಬಾನು, ಸೂಡಾ ಮಾಜಿ ಅಧ್ಯಕ್ಷರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಎನ್.ರಮೇಶ್, ಮುಖಂಡರಾದ ನಗರದ ಮಹಾದೇವಪ್ಪ, ರಮೇಶ್ ಶಂಕರಘಟ್ಟ, ಹನುಮಂತು ಸೇರಿದಂತೆ ಹಲವರು…

Read More

*ಡಿಕೆ ಶಿವಕುಮಾರ್ ಕೈ ಸೇರಿದ ನೂತನ ಸಚಿವರ ಲಿಸ್ಟ್;* *ಮತ್ತೊಮ್ಮೆ ಮಂತ್ರಿಯಾಗುತ್ತಿರುವ ಮಧು ಬಂಗಾರಪ್ಪ* *ಅಜ್ಜಯ್ಯನ ಮಠಕ್ಕೆ ತೆರಳಿದ ಸಿಎಂ*

*ಡಿಕೆ ಶಿವಕುಮಾರ್ ಕೈ ಸೇರಿದ ನೂತನ ಸಚಿವರ ಲಿಸ್ಟ್;* *ಮತ್ತೊಮ್ಮೆ ಮಂತ್ರಿಯಾಗುತ್ತಿರುವ ಮಧು ಬಂಗಾರಪ್ಪ* *ಅಜ್ಜಯ್ಯನ ಮಠಕ್ಕೆ ತೆರಳಿದ ಸಿಎಂ* ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಇಂದು ಅಥವಾ ನಾಳೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರು ಸಲ್ಲಿಸಿರುವ ಪ್ರತ್ಯೇಕ ಸಚಿವರ ಪಟ್ಟಿ ಬಗ್ಗೆ ಹೈಕಮಾಂಡ್‌ ಸೋಮವಾರ…

Read More

*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…*

*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…* ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ?ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ,ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ,ಮಂತ್ರಿ ಮಂಡಲದ ಪಟ್ಟಿ ಒಂದು ರೂಪ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಕಲ್ಲು ಹೃದಯಿಗಳು ಕಣ್ಣೀರು ಸುರಿಸುವುದಿಲ್ಲ ಎಂದು ಕೇಳಿದ್ದೆ; ಆದರಿಲ್ಲಿ ಬೆಟ್ಟಗಳಿಂದಲೇ ಜಲಪಾತಗಳು ಉಕ್ಕುತ್ತಿವೆ! 2. ದೇಹ ವಯಸ್ಸಿನ ಏಣಿ ಹತ್ತುತ್ತಿದೆ ಮನಸೋ ಬಾಲ್ಯದ ಕಡೆ ಓಡುತ್ತಿದೆ! – *ಶಿ.ಜು.ಪಾಶ* 8050112067 (2/8/2026)

Read More

*ಯುವ ಕ್ರಷರ್ ಮಾಲೀಕ ಶಿವಮೊಗ್ಗ ಗೋಪಾಳದ ನವೀನ್ ಖಾಸಗಿ ಹೋಟೆಲಲ್ಲಿ ನೇಣಿಗೆ ಶರಣು* *ಸಾಲದ ಸುಳಿಯಲ್ಲಿ ಕ್ರಷರ್ ಮಾಲೀಕ ನವೀನ್- ಬೇಸತ್ತು ಆತ್ಮಹತ್ಯೆ* *ಶಿವಮೊಗ್ಗದ ಕ್ರಷರ್ ಮಾಲೀಕರೆಲ್ಲ ಸಾಲದ ಸುಳಿಯಲ್ಲಿ…*

*ಯುವ ಕ್ರಷರ್ ಮಾಲೀಕ ಶಿವಮೊಗ್ಗ ಗೋಪಾಳದ ನವೀನ್ ಖಾಸಗಿ ಹೋಟೆಲಲ್ಲಿ ನೇಣಿಗೆ ಶರಣು* *ಸಾಲದ ಸುಳಿಯಲ್ಲಿ ಕ್ರಷರ್ ಮಾಲೀಕ ನವೀನ್- ಬೇಸತ್ತು ಆತ್ಮಹತ್ಯೆ* *ಶಿವಮೊಗ್ಗದ ಕ್ರಷರ್ ಮಾಲೀಕರೆಲ್ಲ ಸಾಲದ ಸುಳಿಯಲ್ಲಿ…* ಕಳೆದ ಐದು ವರ್ಷಗಳಿಂದ ಶಿವಮೊಗ್ಗದ ಕ್ರಷರ್ ಸಮಸ್ಯೆಗೆ ಪರಿಹಾರ ಸಿಗದೇ ಸಾಲದ ಭೀಕರ ಸುಳಿಗೆ ಸಿಲುಕಿದ ಕ್ರಷರ್ ಉದ್ಯಮಿಯೊಬ್ಬರು ಖಾಸಗಿ ಹೋಟೆಲಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಅಶೋಕ ಗ್ರ್ಯಾಂಡ್ ಹೋಟೆಲ್ಲಿನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗೋಪಾಳದ ನವೀನ್ ಕುಮಾರ್ ಬಳಗಾರ್ ಬಿನ್ ಬಸವರಾಜ್(42)…

Read More

*ನೂತನ ಸಚಿವ ಸಂಪುಟ ಈ ವಾರದೊಳಗೆ ಪೂರ್ಣವಾಗುತ್ತಾ?* *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳುವ ಮುನ್ನ ಏನಂದ್ರು?*

*ನೂತನ ಸಚಿವ ಸಂಪುಟ ಈ ವಾರದೊಳಗೆ ಪೂರ್ಣವಾಗುತ್ತಾ?* *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳುವ ಮುನ್ನ ಏನಂದ್ರು?*

Read More

*ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ*.

*ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ*. ಪಕ್ಷದ ಹಿರಿಯ ನಾಯಕರು, ಶಿವಮೊಗ್ಗದ ಮಾಜಿ ಶಾಸಕರು, ರಾಜ್ಯ ಮಾಜಿ ಶಾಸಕರ ವೇದಿಕೆಯ ಅಧ್ಯಕ್ಷರಾದ ಶ್ರೀ ಎಚ್‌.ಎಂ. ಚಂದ್ರಶೇಖರಪ್ಪ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇತ್ತೀಚಿನವರೆಗೂ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಾನ್ಯ ಎಚ್‌.ಎಂ. ಚಂದ್ರಶೇಖರಪ್ಪ ನವರು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷರಾಗಿ, ಲಿಂಗಾಯತ ಸಮಾಜವನ್ನು ಸಂಘಟಿಸುವ…

Read More