*ಯಾವುದೇ ನಿರ್ದಿಷ್ಟ ಗುರಿಗಳಿಲ್ಲದ,ದೇಶದ ಹಿತಾಸಕ್ತಿ ಕಡೆಗಣಿಸಿರುವ, ಕೇವಲ ಔಪಚಾರಿಕ ಬಜೆಟ್; ಚೇತನ್ ಕೆ.ಗೌಡ ಟೀಕೆ* *ಕೇಂದ್ರ ಬಜೆಟ್ ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ*
*ಯಾವುದೇ ನಿರ್ದಿಷ್ಟ ಗುರಿಗಳಿಲ್ಲದ,ದೇಶದ ಹಿತಾಸಕ್ತಿ ಕಡೆಗಣಿಸಿರುವ, ಕೇವಲ ಔಪಚಾರಿಕ ಬಜೆಟ್; ಚೇತನ್ ಕೆ.ಗೌಡ ಟೀಕೆ* *ಕೇಂದ್ರ ಬಜೆಟ್ ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ* ಕೇಂದ್ರ ಸರ್ಕಾರವು ಮಂಡಿಸಿರುವ 2026ರ ಸಾಲಿನ ಬಜೆಟ್ ಕರ್ನಾಟಕದ ಪಾಲಿಗೆ ಮತ್ತೊಮ್ಮೆ ದಶಕಗಳ ಅನ್ಯಾಯವನ್ನು ಮುಂದುವರೆಸಿದಂತಿದೆ. ದೇಶದ ಆರ್ಥಿಕತೆಗೆ ಅತಿ ಹೆಚ್ಚು ಜಿಎಸ್ಟಿ ಮತ್ತು ಆದಾಯ ತೆರಿಗೆಯನ್ನು ನೀಡುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ, ಕೇಂದ್ರದಿಂದ ಮರಳಿ ಸಿಗುತ್ತಿರುವ ಪಾಲು ಮಾತ್ರ ಅತ್ಯಂತ ನಗಣ್ಯವಾಗಿದೆ ಎಂದು ರಾಜ್ಯ…


