*ಮೋಸ ಮಾಡಿದ ಯುವಕನ ಪರ ನಿಂತಿತೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ?* *ಈ ಸಂತ್ರಸ್ತ ಯುವತಿಗೆ ನ್ಯಾಯ ಸಿಗದಿದ್ದರೆ ಧರಣಿ ಮಾಡುತ್ತೇನೆಂದ ವಕೀಲ ಕೆ.ಪಿ.ಶ್ರೀಪಾಲ್…* *ಈ ಪ್ರಕರಣವೇಕೆ ಈಗ ಗಂಭೀರವಾಗುತ್ತಿದೆ? ಎಸ್ ಪಿ ನಿಖಿಲ್ ಗಮನಿಸುವರೇ?*
*ಮೋಸ ಮಾಡಿದ ಯುವಕನ ಪರ ನಿಂತಿತೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆ?* *ಈ ಸಂತ್ರಸ್ತ ಯುವತಿಗೆ ನ್ಯಾಯ ಸಿಗದಿದ್ದರೆ ಧರಣಿ ಮಾಡುತ್ತೇನೆಂದ ವಕೀಲ ಕೆ.ಪಿ.ಶ್ರೀಪಾಲ್…* *ಈ ಪ್ರಕರಣವೇಕೆ ಈಗ ಗಂಭೀರವಾಗುತ್ತಿದೆ? ಎಸ್ ಪಿ ನಿಖಿಲ್ ಗಮನಿಸುವರೇ?* ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕನ ವಿರುದ್ಧ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿಯೊಬ್ಬಳು ದೂರು ದಾಖಲಿಸಿದರೂ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಅದ್ಯಾಕೆ ಮೀನಾಮೇಷ ಎಣಿಸುತ್ತಿದ್ದಾರೋ…ಕೊನೆಗೂ ಈ ಪೊಲೀಸ್ ನಿರ್ಲಕ್ಷ್ಯದ ಪ್ರಕರಣ ಗಂಭೀರ ಸ್ವರೂಪ ತಾಳುವ ಲಕ್ಷಣಗಳು…


