Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಪೋಕ್ಸೋ ಪ್ರಕರಣ; ಬಿಎಸ್​ ಯಡಿಯೂರಪ್ಪಗೆ ಅತಿದೊಡ್ಡ​ ರಿಲೀಫ್​: ಅರೆಸ್ಟ್ ಮಾಡಬೇಡಿ- ಹೈಕೋರ್ಟ್ ಆದೇಶ

ಪೋಕ್ಸೋ ಪ್ರಕರಣ; ಬಿಎಸ್​ ಯಡಿಯೂರಪ್ಪಗೆ ಅತಿದೊಡ್ಡ​ ರಿಲೀಫ್​: ಅರೆಸ್ಟ್ ಮಾಡಬೇಡಿ- ಹೈಕೋರ್ಟ್ ಆದೇಶ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಬಿಗ್​ ರಿಲೀಫ್​ ಸಿಕ್ಕಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಪರ ವಕೀಲರು ಉತ್ತರಿಸಿದ್ದಾರೆ. ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS…

Read More

ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ /*ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ*

ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ *ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ* ಶಿವಮೊಗ್ಗ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಜನರೊಂದಿಗೆ ಉತ್ತಮವಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ಇಲಾಖೆಗಳ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಬಿ.ಬಿ.ಕಾವೇರಿ ತಿಳಿಸಿದರು. ಜೂನ್ 14 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

Read More

ಎಲ್ಲೆಲ್ಲಿ ಎಷ್ಟೆಷ್ಟು ಮಳೆ? ಯಾವ ಡ್ಯಾಮಲ್ಲಿ ಎಷ್ಟಿದೆ ನೀರು?

ಎಲ್ಲೆಲ್ಲಿ ಎಷ್ಟೆಷ್ಟು ಮಳೆ? ಯಾವ ಡ್ಯಾಮಲ್ಲಿ ಎಷ್ಟಿದೆ ನೀರು? ಶಿವಮೊಗ್ಗ  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 28.00 ಮಿಮಿ ಮಳೆಯಾಗಿದ್ದು, ಸರಾಸರಿ 4.00 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು, ಇದುವರೆಗೆ ಸರಾಸರಿ 107.79 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 02.70 ಮಿಮಿ., ಭದ್ರಾವತಿ 04.00 ಮಿಮಿ., ತೀರ್ಥಹಳ್ಳಿ 8.40 ಮಿಮಿ., ಸಾಗರ 2.90 ಮಿಮಿ., ಶಿಕಾರಿಪುರ 01.40 ಮಿಮಿ., ಸೊರಬ 02.80…

Read More

*ಯೂತ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ*

*ಯೂತ್ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ* ಶಿವಮೊಗ್ಗ 19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್‍ಗಡದ ಬಿಲಾಸ್‍ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ – ಹೆಪ್ಪಾತ್‍ಲೈನ್, ಗೌತಮಿ ಗೌಡ –ಎತ್ತರ ಜಿಗಿತ, ರೋಹಿತ್ ಕುಮಾರ್-ಎತ್ತರ ಜಿಗಿತ, ತೇಜಸ್ -1000 ಮೀ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳು ದೈನಂದಿನ ತರಬೇತಿಯನ್ನು ಬಾಳಪ್ಪ ಮನೆ, ಅಥ್ಲೆಟಿಕ್ಸ್ ತರಬೇತುದಾರರಿಂದ ಪಡೆಯುತ್ತಿದ್ದಾರೆ. ಮಂಜುನಾಥಸ್ವಾಮಿ ಎಂ.ಟಿ ಸಹಾಯಕ…

Read More

ಪಂಚಾಯ್ತಿ ಎಲೆಕ್ಷನ್ ಸಂಬಂಧ ಕೊಲೆ;* *ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ*

*ಪಂಚಾಯ್ತಿ ಎಲೆಕ್ಷನ್ ಸಂಬಂಧ ಕೊಲೆ;* *ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ* ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೊಳೆಬೆನವಳ್ಳಿ ದೊಡ್ಡ ತಾಂಡಾದ ಕುಮಾರ ನಾಯ್ಕನಿಗೆ ಜೀವಾವಧಿ ಶಿಕ್ಷೆ, 23,500₹ ದಂಡ ಹಾಗೂ ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 3 ವರ್ಷ ಸಾದಾ ಸಜೆ ವಿಧಿಸಿ ಶಿವಮೊಗ್ಗದ ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಆರ್.ಪಲ್ಲವಿ ಆದೇಶ ಹೊರಡಿಸಿದ್ದಾರೆ. 2017ರ ಮೇ 5 ರಂದು ಮಹೇಶನಾಯ್ಕ ಎಂಬಾತನನ್ನು ಪಂಚಾಯಿತಿ ಚುನಾವಣೆಗೆ ಸಹಕರಿಸಲಿಲ್ಲವೆಂದು ದ್ವೇಷ ಬೆಳೆಸಿಕೊಂಡಿದ್ದ…

Read More

ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ*

*ರಾಜ್ಯ ಸರ್ಕಾರದ ರಕ್ಷಣೆಯಲ್ಲಿದ್ದ ಬಿ ಎಸ್ ವೈಗೆ ವಾರೆಂಟ್ ಆಗಿದ್ದು ಹೇಗೆ ?* *• ನವೀನ್ ಸೂರಿಂಜೆ* ಬಿ ಎಸ್ ಯಡಿಯೂರಪ್ಪ ವಿರುದ್ದ ಸುಮಾರು ಮೂರು ತಿಂಗಳ ಹಿಂದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಪೋಕ್ಸೋ ಕೇಸ್ ದಾಖಲಾಗಿತ್ತು. ಅಮಾಯಕ ಮಹಿಳೆ ತನ್ನ ಅಪ್ರಾಪ್ತ ಹೆಣ್ಣು ಮಗುವಿನ ಜೊತೆ ದೂರು ನೀಡಲು ಹೋದಾಗ ಪೊಲೀಸರು ದೂರು ದಾಖಲಿಸಲು ನಿರಾಕರಿಸಿದ್ದರು. ವಿಷಯ ಗೆಳೆಯ, ದ ಹಿಂದೂ ಪತ್ರಕರ್ತ ಶ್ರೇಯಸ್ ಗೆ ತಿಳಿಯಿತು. ಹೆಣ್ಮುಗುವಿನ ಮೇಲೆ ಲೈಂಗಿಕ…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

ಚಿನ್ನ ಹೂಡಿಕೆ ಸ್ಕೀಂ ವಂಚನೆ: ಶಿಲ್ಪಾ ಶೆಟ್ಟಿ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ 2019ರಲ್ಲಿ ಪೃಥ್ವಿರಾಜ್‌ ಕೊಠಾರಿ ಎಂಬುವರು ಶಿಲ್ಪಾ ಶೆಟ್ಟಿ ಅವರ ಕಂಪನಿಯಲ್ಲಿ 90 ಲಕ್ಷ ರು. ಹೂಡಿಕೆ ಮಾಡಿದ್ದರು. ಆದರೆ ಇದರ ಅವಧಿ ಪೂರ್ಣಗೊಂಡ ಬಳಿಕ ಹಣದ ಮೌಲ್ಯದಷ್ಟು ಚಿನ್ನವನ್ನು ಶಿಲ್ಪಾ ಶೆಟ್ಟಿ ಅವರ ಕಂಪನಿ ನೀಡಿಲ್ಲ ಮುಂಬೈ; ಹಣ ಹೂಡಿಕೆ ಮಾಡಿ ಚಿನ್ನ ಪಡೆಯುವ ಯೋಜನೆಯಲ್ಲಿ ವಂಚನೆ ಮಾಡಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಅವರ ಪತಿ ರಾಜ್‌…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್…

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಹೊರಟಿದ್ದಾರೆ ಎಂ.ಶ್ರೀಕಾಂತ್… ಶಿವಮೊಗ್ಗ ಡಿಸಿಸಿ ಬ್ಯಾಂಕಿನ 13 ಜನ ನಿರ್ದೇಶಕರ ಸ್ಥಾನಕ್ಕೆ ಜೂನ್ 28 ರಂದು ಚುನಾವಣೆ ನಡೆಯಲಿದ್ದು, ಇಂದು ಕಾಂಗ್ರೆಸ್ ಹಿರಿಯ ಮುಖಂಡರಾದ ಎಂ.ಶ್ರೀಕಾಂತ್ ರವರು ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಜೂ. 12 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಶ್ರೀಕಾಂತ್ ನಾಮಪತ್ರ ಸಲ್ಲಿಸಿದರು. ಜೂನ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

Read More