ಬಸವ ತತ್ವ ಮತ್ತು ಲಿಂಗಾಯತ ಸಮಾಜದಲ್ಲಿ ಭಿನ್ನತೆ ತರುವ ಯತ್ನಕ್ಕೆ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ತೀವ್ರ ವಿರೋಧ
ಬಸವ ತತ್ವ ಮತ್ತು ಲಿಂಗಾಯತ ಸಮಾಜದಲ್ಲಿ ಭಿನ್ನತೆ ತರುವ ಯತ್ನಕ್ಕೆ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ತೀವ್ರ ವಿರೋಧ ಇತ್ತೀಚೆಗೆ ಕೆ. ಎಸ್. ಈಶ್ವರಪ್ಪ ಅವರು ಕನೇರಿ ಶ್ರೀ ವಿವಾದದ ಬಗ್ಗೆ ನೀಡಿರುವ ಹೇಳಿಕೆಗಳು ಸಂಪೂರ್ಣ ಪಿತೂರಿಯಾಗಿದೆ ಎಂದು ಕಾಂಗ್ರೆಸ್ ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿಯಾಗಿದ್ದ ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್ ಟೀಕಿಸಿದ್ದಾರೆ. ಇದೇ ವೇಳೆ ಲಕ್ಷಾಂತರ ಬಸವ ತತ್ವ ಅನುಯಾಯಿಗಳು ಹಾಗೂ ಲಿಂಗಾಯತ ಶರಣರ ನೋವಿನಲ್ಲಿ ಹುಟ್ಟಿದ ನ್ಯಾಯಸಮ್ಮತವಾದ ಹೋರಾಟವನ್ನು ದುರುಪಯೋಗಪಡಿಸಿಕೊಳ್ಳಲು ರಾಜಕೀಯವಾಗಿ ಈಶ್ವರಪ್ಪ ಪ್ರಯತ್ನಿಸಿದ್ದಾರೆ ಎಂದಿರುವ ಅವರು, ಕನೇರಿ…


