ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ*
*ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ* ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂಧ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ…