20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ*
*20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಅಂತಿಮ;* *ಸದ್ಯದಲ್ಲೇ ಘೋಷಣೆ* ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumr) ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಂದೇ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದ ಸಿಎಂ ಹಾಗೂ ಡಿಸಿಎಂ ಈಗ ಒಟ್ಟಿಗೆ ಕೂತು 20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಗುರುವಾರ ಸಂಜೆ ಕರ್ನಾಟಕ ಭವನ ಭವನದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಒಂದೇ ಕಾರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…