Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ

ಗ್ಯಾರಂಟಿ ಯೋಜನೆಗಳು ಕುಟುಂಬಗಳಿಗೆ ಸಹಕಾರಿ; ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ…

Read More

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣೆ – ಎಸ್ ಕೆ ಮರಿಯಪ್ಪ ,ಸಿ ಹೊನ್ನಪ್ಪ, ಕೆ ರಂಗನಾಥ್ ಗೆಲುವು*

*ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣೆ – ಎಸ್ ಕೆ ಮರಿಯಪ್ಪ ,ಸಿ ಹೊನ್ನಪ್ಪ, ಕೆ ರಂಗನಾಥ್ ಗೆಲುವು* *ಶಿವಮೊಗ್ಗ ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ 100ನೇ ವರ್ಷದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ, ಉಪಾಧ್ಯಕ್ಷರಾಗಿ ಸಿ ಹೊನ್ನಪ್ಪ, ಕೋಶಾಧ್ಯಕ್ಷರಾಗಿ ಕೆ ರಂಗನಾಥ್ ಜಯ ಸಾಧಿಸಿದ್ದಾರೆ* *ಆಡಳಿತ ಮಂಡಳಿಯ ಚುನಾವಣೆ ಪ್ರಕ್ರಿಯೆಯನ್ನು ಶಿವಮೊಗ್ಗ ಹೌಸಿಂಗ್ ಸೊಸೈಟಿಯ ಚುನಾವಣಾಧಿಕಾರಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಶ್ರೀನಿವಾಸ್ ರವರು ನಡೆಸಿಕೊಟ್ಟರು*

Read More

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ ಶಾಸಕ ಚೆನ್ನಿಯವರಿಗೆ ಚುನಾವಣಾ ಆಯೋಗದಿಂದ ಬಂದ ಪತ್ರದಲ್ಲೇನಿದೆ?

ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ ಶಾಸಕ ಚೆನ್ನಿಯವರಿಗೆ ಚುನಾವಣಾ ಆಯೋಗದಿಂದ ಬಂದ ಪತ್ರದಲ್ಲೇನಿದೆ?

Read More

ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ 

ಭದ್ರಾವತಿ ರಿಪಬ್ಲಿಕ್ ಒಪ್ಪಲ್ಲ ಕಾನೂನು ಬಾಹಿರ ಕೃತ್ಯಗಳಿಗೆ ಕಠಿಣ ಕ್ರಮ- ಸಚಿವ ಮಧು ಬಂಗಾರಪ್ಪ ಶಿವಮೊಗ್ಗ : ಮೈಕ್ರೋ ಪೈನಾನ್ಸ್ ಗಳಿಂದ ಕಿರುಕುಳ ಹೆಚ್ಚಾಗುತ್ತಿದೆ ಎಂಬ ದೂರು ಕೇಳಿಬರುತ್ತಿದ್ದ, ಈ ಹಿನ್ನಲೆಯಲ್ಲಿ ಕಾನೂನು ರೂಪಿಸಲಾಗುತ್ತಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಿದ್ದಾರೆ. ನಾವು ಕಾನೂನು ಪಾಲಕರಾಗಿದ್ದು, ಕಾನೂನು ರೂಪಿಸಿದ ಬಳಿಕ ಕಾನೂನನ್ನು ನಾವೆಲ್ಲರು ಪಾಲಿಸೋಣ ಎಂದರು. ಶಿವಮೊಗ್ಗದ ಫ್ರೀಡಂ…

Read More

ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ; ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್

ಪೊಲೀಸ್ ಇಲಾಖೆಯಲ್ಲಿ ಧ್ವಜಾರೋಹಣ; ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಂಸನಾ ಪತ್ರ ನೀಡಿದ ಎಸ್ ಪಿ ಮಿಥುನ್ ಕುಮಾರ್ 76ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್ ಪಿ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ಧ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಡಿಷನಲ್ ಎಸ್…

Read More

76 ನೇ ಗಣರಾಜ್ಯೋತ್ಸವ ದಿನಾಚರಣೆ *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ*

76 ನೇ ಗಣರಾಜ್ಯೋತ್ಸವ ದಿನಾಚರಣೆ; *ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು : ಮಧು ಬಂಗಾರಪ್ಪ* ಶಿವಮೊಗ್ಗ, ಭಾರತದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು‌ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.26…

Read More

ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ‌ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ*

ಗೋವಿಂದಾಪುರ ಆಶ್ರಯ ವಸತಿ ಸಮುಚ್ಚಯ ಭೇಟಿ *ಶೀಘ್ರದಲ್ಲಿ‌ ಮೂಲಭೂತ ಸೌಕರ್ಯ-ಶಾಶ್ವತ ವಿದ್ಯುತ್-ನೀರು ಸಂಪರ್ಕಕ್ಕೆ ಕ್ರಮ ; ಮಧು ಬಂಗಾರಪ್ಪ* ಶಿವಮೊಗ್ಗ ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಗೋವಿಂದಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು ಮಹಾನಗರಪಾಲಿಕೆ ಆಯುಕ್ತರು ಮತ್ತು…

Read More

ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ*

*ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪರಿಂದ ಶಂಕುಸ್ಥಾಪನೆ-ಫಲಪುಷ್ಪ ಪ್ರದರ್ಶನ ವೀಕ್ಷಣೆ* ಶಿವಮೊಗ್ಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು‌ ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ನಂತರ ಸಚಿವರು, ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಕರಕುಶಲ…

Read More