*ನಶೆಯಲ್ಲಿದ್ದವನ ಬರ್ಬರ ಕೊಲೆ;* *ದೇವಸ್ಥಾನದ ಎದುರೇ ಹರಿದ ನೆತ್ತರು*
*ನಶೆಯಲ್ಲಿದ್ದವನ ಬರ್ಬರ ಕೊಲೆ;* *ದೇವಸ್ಥಾನದ ಎದುರೇ ಹರಿದ ನೆತ್ತರು* ದೇಗುಲದ ಎದುರೇ ನೆತ್ತರು ಹರಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೋರ್ವನನ್ನು ಆತನ ಸಹೋದರ ಮತ್ತು ಭಾವ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ಮತ್ತೆ ಯಾರದ್ದಾದರೂ ಪಾತ್ರ ಇದೆಯಾ ಎಂಬ ಬಗ್ಗೆಯೂ ತನಿಖೆಗೆ ಮುಂದಾಗಿದ್ದಾರೆ. ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ…


