*ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ* *ಜೆಸಿಐ ಶಿವಮೊಗ್ಗ ರಾಯಲ್ಸ್ ನ 40 ಕ್ಕೂ ಹೆಚ್ಚು ಸದಸ್ಯರ ಆರೋಗ್ಯ ತಪಾಸಣೆ* *ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಂಪೂರ್ಣ ಉಚಿತ ಆಗಬೇಕೆಂದು ಒತ್ತಾಯಿಸಿದ ಡಾ.ಚಂದ್ರಶೇಖರ್*
*ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ* *ಜೆಸಿಐ ಶಿವಮೊಗ್ಗ ರಾಯಲ್ಸ್ ನ 40 ಕ್ಕೂ ಹೆಚ್ಚು ಸದಸ್ಯರ ಆರೋಗ್ಯ ತಪಾಸಣೆ* *ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಂಪೂರ್ಣ ಉಚಿತ ಆಗಬೇಕೆಂದು ಒತ್ತಾಯಿಸಿದ ಡಾ.ಚಂದ್ರಶೇಖರ್* ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರೆಯುವಂತಾಗಬೇಕೆಂದು ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಜ್ಞ ಡಾ.ಚಂದ್ರಶೇಖರ್ ಹೇಳಿದರು. ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ಜೆಸಿಐ ಶಿವಮೊಗ್ಗ ರಾಯಲ್ಸ್ ಸದಸ್ಯರಿಗೆ ಇಂದು ಹಮ್ಮಿಕೊಂಡಿದ್ದ…


