ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

*ಮದುವೆ ಭರವಸೆ ನೀಡಿ ವೈದ್ಯನಿಂದಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!* *ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್*

*ಮದುವೆ ಭರವಸೆ ನೀಡಿ ವೈದ್ಯನಿಂದಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!* *ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್* ಮದುವೆಯ ಭರವಸೆ ನೀಡಿ ವೈದ್ಯನೇ ನರ್ಸಿಂಗ್ ವಿದ್ಯಾರ್ಥಿ ಮೇಲೆ ಅತ್ಯಾ*ಚಾರವೆಸಗಿದ ಘಟನೆ ಉತ್ತರ ಪ್ರದೇಶದ ಕಿಯಾಸರ್‌ಬಾಗ್ ಸಮೀಪ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆರೋಪಿಯು ತನ್ನ ಜೊತೆ ಹಲವು ಬಾರಿ ದೈಹಿಕ ಸಂಬಂಧ ಹೊಂದಿದ್ದ ಎಂದು ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಕಿಯಾಸರ್‌ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಆತ್ಮಜ್ಞಾನ ವಿನಾಶಕಾರಿಯೂ… ಸುಟ್ಟುಬಿಡುತ್ತೆ; ಕಾಮ ಕ್ರೋಧ ಲೋಭ ಮದ ಮತ್ಸರ ಅಹಂಕಾರವನ್ನು! 2. ನಾನೆಂಬುದೇನು! ಅಲ್ಲಿ ಕಲ್ಲು ಇಲ್ಲಿ ಮುತ್ತು ಮತ್ತಲ್ಲಿ ಕನ್ನಡಿಯೂ… – *ಶಿ.ಜು.ಪಾಶ* 8050112067 (3/1/2026)

Read More

*ಅಮೂಲ್ ಗೆ ಓಡಿಸಿದ ಕೆ ಎಂ ಎಫ್ ನಂದಿನಿ!* *ಆರ್ ಸಿ ಬಿ ಜೆರ್ಸಿಯಲ್ಲಿ ನಮ್ಮ ನಂದಿನಿ ಬ್ರಾಂಡ್!!*

*ಅಮೂಲ್ ಗೆ ಓಡಿಸಿದ ಕೆ ಎಂ ಎಫ್ ನಂದಿನಿ!* *ಆರ್ ಸಿ ಬಿ ಜೆರ್ಸಿಯಲ್ಲಿ ನಮ್ಮ ನಂದಿನಿ ಬ್ರಾಂಡ್!!* ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಜೊತೆ ಪ್ರಾಯೋಜಕತ್ವದ ಒಪ್ಪಂದವನ್ನು ಅನ್ವೇಷಿಸುತ್ತಿದೆ. ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಅಮುಲ್ ಕಳೆದ ವರ್ಷ ಆರ್‌ಸಿಬಿಯ ಪ್ರಾಯೋಜಕರಾಗಿದ್ದರು. ಡೈರಿ ಉತ್ಪನ್ನಗಳ ವಿಭಾಗದ ಅಡಿಯಲ್ಲಿ ಅಧಿಕೃತ…

Read More

*ಹೊಸ ವರ್ಷದ ಮತ್ತೊಂದು ವಿಚಿತ್ರ ಕಥೆ* *ಪ್ರೇಮಿಯನ್ನು ಮನೆಗೆ ಕರೆದಳು… ಗುಪ್ತಾಂಗವನ್ನೇ ಕತ್ತರಿಸಿದಳು!*

*ಹೊಸ ವರ್ಷದ ಮತ್ತೊಂದು ವಿಚಿತ್ರ ಕಥೆ* *ಪ್ರೇಮಿಯನ್ನು ಮನೆಗೆ ಕರೆದಳು… ಗುಪ್ತಾಂಗವನ್ನೇ ಕತ್ತರಿಸಿದಳು!* ಹೊಸ ವರ್ಷದ ಹಿಂದಿನ ದಿನ ನ್ಯೂ ಇಯರ್ ಸೆಲಬ್ರೇಷನ್​​ಗೆ (New Year Celebration) ತನ್ನ ಪ್ರೇಮಿಯನ್ನು ಮನೆಗೆ ಆಹ್ವಾನಿಸಿದ ವಿವಾಹಿತ ಮಹಿಳೆ ಅವನ ಗುಪ್ತಾಂಗಗಳನ್ನು ಕತ್ತರಿಸಿದ್ದಾಳೆ. ಕೊಲೆಯ ಪ್ರಯತ್ನದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ತನ್ನ 45 ವರ್ಷದ ಪ್ರೇಮಿ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆತನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಆಕೆ ಆತನ ಗುಪ್ತಾಂಗವನ್ನು…

Read More

*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!*

*ಬಳ್ಳಾರಿ ಗಲಭೆ; ಅಧಿಕಾರ ವಹಿಸಿಕೊಂಡ ಒಂದೇ ದಿನದಲ್ಲಿ ಎಸ್ ಪಿ ಎತ್ತ ತಲೆದಂಡ* *ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!* ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ…

Read More

*2026; ಕರ್ನಾಟಕದಲ್ಲಿ ಎಷ್ಟು ಜಯಂತಿಗಳು? ಎಷ್ಟು ಜಯಂತಿ ರಜೆಗಳು?*

*2026; ಕರ್ನಾಟಕದಲ್ಲಿ ಎಷ್ಟು ಜಯಂತಿಗಳು? ಎಷ್ಟು ಜಯಂತಿ ರಜೆಗಳು?* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕದಲ್ಲಿ ಒಟ್ಟು ಜಯಂತಿಗಳು ಮತ್ತು ಆ ಜಯಂತಿಗಳ ಆಚರಣೆಗಾಗಿ ಸರ್ಕಾರಿ ರಜೆಗಳನ್ನು ಗುರುತಿಸಿದೆ. ಕರ್ನಾಟಕದಲ್ಲಿ 33 ಜಯಂತಿಗಳ ಲೆಕ್ಕಾಚಾರದಲ್ಲಿ 2026 ರ ವರ್ಷದಲ್ಲಿ ಒಟ್ಟು 33 ಸರ್ಕಾರಿ ರಜೆಗಳನ್ನು ಘೋಷಿಸಲಾಗಿದೆ. ಯಾವ ಯಾವ ಜಯಂತಿ ಎಂದೆಂದು ಬರಲಿದೆ? ಅವತ್ತು ರಜೆ ಇದೆಯೋ ಇಲ್ಲವೋ ಎಂಬ ಅಧಿಕೃತ ಪಟ್ಟಿ ಇಲ್ಲಿದೆ…ಗಮನಿಸಿ ಎಂಜಾಯ್ ಮಾಡಿ…

Read More

*ನರ್ಸ್​​ಗೆ ಸೈಬರ್​ ವಂಚಕರಿಂದ 12 ಲಕ್ಷ ವಂಚನೆ!*

*ನರ್ಸ್​​ಗೆ ಸೈಬರ್​ ವಂಚಕರಿಂದ 12 ಲಕ್ಷ ವಂಚನೆ!* ಪಾರ್ಟ್​​ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್​​ ಒಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾನು ಮೋಸ ಹೋಗಿದ್ದು ಅರಿವಾದ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾಳೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎನ್ನುವ ಮಹಿಳೆ ಮನೆಯಲ್ಲಿ ಆರ್ಥಿಕವಾಗಿ ಸಮಸ್ಯೆ ಇದ್ದ ಹಿನ್ನೆಲೆ ಪಾರ್ಟ್​​ ಟೈಂ ಕೆಲಸಕ್ಕಾಗಿ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಬಡಿದ ಬಾಗಿಲ ಬಳಿ ಬಂದು ಖುಷಿಯಿಂದ ನೋಡಿದೆ; ನಿಂತಿದೆ ಹೊಸ ವರ್ಷ… ನೀನೆಲ್ಲಿ? 2. ಖಾಲಿಯಿದ್ದಾಗ ಮನಸು ತಾಯಿ ನೆನಪಾಗುವಳು ಖಾಲಿಯಿದ್ದಾಗ ಜೇಬು ತಂದೆ ನೆನಪಾಗುವನು… 3. ನೀನೇ ಖುಷಿ ನೀನೇ ದುಃಖ ನೀನೇ ಗಾಯ ನೀನೇ ಮುಲಾಮು… – *ಶಿ.ಜು.ಪಾಶ* 8050112067 (2/1/2026)

Read More

*ಶಿವಮೊಗ್ಗಕ್ಕೆ ಬಂದು ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್* *ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನು?*

*ಶಿವಮೊಗ್ಗಕ್ಕೆ ಬಂದು ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್* *ಅಧಿಕಾರ ವಹಿಸಿಕೊಂಡ ಹೊಸ ಎಸ್ ಪಿ ನಿಖಿಲ್ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನು?* ಶಿವಮೊಗ್ಗ ಜಿಲ್ಲೆಗೆ ನೂತನವಾಗಿ ವರ್ಗಾವಣೆಯಾಗಿರುವ ಬಿ. ನಿಖಿಲ್ ಐಪಿಎಸ್, ಪೊಲೀಸ್ ಅಧೀಕ್ಷಕರವರು ಹೊಸ ವರ್ಷದ ಇಂದು ಸಂಜೆ ಅಧಿಕಾರ ವಹಿಸಿಕೊಂಡರು. ಅಡಿಷನಲ್ ಎಸ್ ಪಿ ಆಗಿರುವ ಎ ಜಿ ಕಾರ್ಯಪ್ಪ ಅಧಿಕಾರ ಹಸ್ತಾಂತರಿಸಿದರು. ಆ ನಂತರ ಶಿವಮೊಗ್ಗ ನಗರದ ಪಿಐ ದರ್ಜೆಯ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳಿಗೆ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ…

Read More

*ಗುಟ್ಕಾ- ಬೀಡಿ- ಸಿಗರೇಟಿನ ಬೆಲೆಗಳೆಲ್ಲ ಏರಲಿವೆ ಗಗನಕ್ಕೆ!* *ಫೆಬ್ರವರಿ 1 ರಿಂದ ಹೆಚ್ಚಾಗಲಿರುವ ಬೆಲೆಗಳು*

*ಗುಟ್ಕಾ- ಬೀಡಿ- ಸಿಗರೇಟಿನ ಬೆಲೆಗಳೆಲ್ಲ ಏರಲಿವೆ ಗಗನಕ್ಕೆ!* *ಫೆಬ್ರವರಿ 1 ರಿಂದ ಹೆಚ್ಚಾಗಲಿರುವ ಬೆಲೆಗಳು* ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ…

Read More