ಶಿ.ಜು.ಪಾಶ/Shi.ju.pasha MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ *ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ; ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

Read More

*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ*

*ಮಹಿಳೆಯ ಖಾಸಗಿ ವೀಡಿಯೋ ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದ ಮಹಿಳೆ ಮತ್ತು ಪುರುಷನ ಬಂಧನ* ಮತ್ತೊಬ್ಬರ ಖಾಸಗಿ ವೀಡಿಯೋವೊಂದನ್ನು ಫೇಸ್ಬುಕ್ ನಕಲಿ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಓರ್ವ ಮಹಿಳೆಯೂ ಸೇರಿದಂತೆ ಇಬ್ಬರನ್ನು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ. ಹೊಸನಗರದ ಬ್ಯೂಟೀಷಿಯನ್ ಸೀಮಾ ಜೂಲಿಯನ್ ಸೆರಾವೋ ಕೋಂ ಅರುಣ್ ಕುಮಾರ್ ಕರ್ವಾಲೋ(45) ಮತ್ತು ಬೆಂಗಳೂರು ದಾಸನಪುರದ ನಿವಾಸಿ ಸಿ.ಜೆ.ನಿಶಾಂತ್ ಬಿನ್ ಹೆಚ್.ವಿ.ಜಯಪ್ರಕಾಶ್(29) ಬಂಧಿತರು. ಇವರ ವಿರುದ್ಧ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ…

Read More

*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!*

*ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ?* *ಅವರ ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್!* ರಹಸ್ಯ ಸ್ಥಳದಲ್ಲಿ ಜೀವಂತವಾಗಿದ್ದಾರಾ ಖಮೇನಿ? ಅಧಿಕೃತ ಎಕ್ಸ್ ಖಾತೆಯಿಂದ ಪ್ರತೀಕಾರದ ಮೊದಲ ಪೋಸ್ಟ್ ಮಾಡಲಾಗಿದೆ. ಖಮೇನಿ ಹತ್ಯೆಯಾದ ಬಳಿಕ ಇದೀಗ ಪ್ರತೀಕಾರದ ಪೋಸ್ಟ್ ಖಮೇನಿ ಅಧಿಕೃತ ಖಾತೆಯಿಂದ ಪೋಸ್ಟ್ ಆಗಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಇರಾನ್ ಸ್ಪಷ್ಟಪಡಿಸಿತ್ತು. ಇರಾನ್, ಭಾರತದ ಕೆಲವೆಡೆ ಸೇರಿದಂತೆ ವಿಶ್ವದೆಲ್ಲೆಡೆ…

Read More

*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್*

*ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ;* *ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್* ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ….

Read More

ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು?

ಇಂದಿನ ನನ್ನ ದಾಖಲೆಯ 17ನೇ ಬಜೆಟ್ ಮೂಲಕ ಮುಂದಿನ ಒಂದು ವರ್ಷದ ಅವಧಿಗೆ ನಮ್ಮ ಸರ್ಕಾರ ಕೈಗೊಳ್ಳುವ ಜನಕಲ್ಯಾಣ – ಅಭಿವೃದ್ಧಿ ಕಾರ್ಯಗಳು, ರಾಜ್ಯದ ಆರ್ಥಿಕ ಸ್ಥಿತಿಗತಿ, ಸರ್ಕಾರದ ಮುಂದಿರುವ ಸವಾಲುಗಳು ಹಾಗೂ ಭವಿಷ್ಯದ ಪ್ರಗತಿಯ ಮುನ್ನೋಟ… ದಾಖಲೆಯ ಬಜೆಟ್ ಮಂಡಿಸಿದ ನಂತರ ಸಿಎಂ ಸಿದ್ದರಾಮಯ್ಯ ಏನಂದ್ರು? ಬಜೆಟ್ ಕೇವಲ ಆಯವ್ಯಯದ ಲೆಕ್ಕ ಪುಸ್ತಕವಲ್ಲ, ಸರ್ಕಾರವೊಂದು ತನ್ನ ಜನರಿಗೆ ಉತ್ತದಾಯಿತ್ವವನ್ನು ತೋರಲು ಒದಗಿಬರುವ ಅವಕಾಶ ಎನ್ನುವುದು ನನ್ನ ನಂಬಿಕೆ. ಸಾರ್ವಜನಿಕರು ಕಟ್ಟುವ ಪ್ರತಿ ಪೈಸೆ ತೆರಿಗೆಗೂ ಲೆಕ್ಕ…

Read More

ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth

ಸರ್ವರ ಹಿತ ಕಾಯ್ದ ಬಜೆಟ್- ಎಂ.ಶ್ರೀಕಾಂತ್ *sustainable budget*- M.Srikanth ಬಜೆಟ್ ನಲ್ಲಿ ಉತ್ತಮ ಶಿಕ್ಷಣ, ಉತ್ತಮ ಆರೋಗ್ಯಕ್ಕೆ ಒತ್ತು ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರು,ದಲಿತರು, ಯುವಜನರು,ಕೈಗಾರಿಕೋದ್ಯಮಿ,ವ್ಯಾಪಾರ ಕ್ಷೇತ್ರದ ಹಿತ ಕಾಯುವಲ್ಲಿ ಬದ್ಧತೆ ತೋರಿದ್ದಾರೆ. ರಾಜ್ಯದ ಆರ್ಥಿಕ ಸುಸ್ಥಿತಿಯ ಮಿತಿಯನ್ನು ಮೀರದೆ ಎಲ್ಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆಗಳನ್ನು ಬಜೆಟ್ ನಲ್ಲಿ ನೀಡಿದ್ದಾರೆ. ಜಿಡಿಪಿ ಶೇ 8.1ರಷ್ಟು ನೈಜ ಬೆಳವಣಿಗೆ ಆಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮತೋಲಿತ ಬೆಳವಣಿಗೆ ಇದಾಗಿದೆ. ಇಂತಹ ಆರ್ಥಿಕ ಕ್ರಮದಿಂದಾಗಿ…

Read More

ಸಿದ್ದರಾಮಯ್ಯರದು ಉದ್ಯೋಗಾವಕಾಶಗಳ ಬಜೆಟ್; ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್

ಸಿದ್ದರಾಮಯ್ಯರದು ಉದ್ಯೋಗಾವಕಾಶಗಳ ಬಜೆಟ್; ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯನವರ 17ನೇ ಬಜೆಟ್ ಉದ್ಯೋಗಾವಕಾಶದ ಬಜೆಟ್ ಆಗಿದೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯ ಅವರು, ಮಂಡಿಸಿದ ಬಜೆಟ್‌ನಲ್ಲಿ ಹಲವು ಜನಪ್ರಿಯ ಅಂಶಗಳಿವೆ. ಪ್ರಮುಖವಾಗಿ ಸುಮಾರು 54 ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ ನೀಡಲಾಗಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಹಾಗೆಯೇ ಗ್ಯಾರೆಂಟಿಗಳು ಕೂಡ ಮುಂದುವರೆಯುತ್ತವೆ. ಖಾಸಗಿ ಉದ್ಯೋಗ ಸೃಷ್ಟಿಗೂ ಕೂಡ ಅವಕಾಶ ನೀಡಲಾಗಿದೆ ವ್ಯಾಪಾರ, ಕೈಗಾರಿಕಾ ಕ್ಷೇತ್ರದಲ್ಲಿ ಪೂರಕವಾದ ಯೋಜನೆಯನ್ನು…

Read More

*ಬಜೆಟ್ ನಿಂದ ಬ್ರಾಹ್ಮಣರಿಗೂ ಅನುಕೂಲ; ಒಟ್ಟಾರೆ ಅಭಿವೃದ್ಧಿ ಪರ ಬಜೆಟ್- ಮಾಲತೇಶ್*

*ಬಜೆಟ್ ನಿಂದ ಬ್ರಾಹ್ಮಣರಿಗೂ ಅನುಕೂಲ; ಒಟ್ಟಾರೆ ಅಭಿವೃದ್ಧಿ ಪರ ಬಜೆಟ್- ಮಾಲತೇಶ್* ಪ್ರಸಕ್ತ 2026 27ನೇ ಸಾಲಿನ ಬಜೆಟ್ ಬಡವರ ಮತ್ತು ಮಧ್ಯಮ ವರ್ಗದವರ ಪಾಲಿಗೆ ಆಶಾದಾಯಕವಾಗಿದೆ, ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕಾಗಿ ಅತಿ ಹೆಚ್ಚು ಒತ್ತು ಕೊಟ್ಟಿದ್ದು ರೈತರಿಗೆ 0% ಬಡ್ಡಿದರದಲ್ಲಿ ಸಾಲ ಸೌಲಭ್ಯ ಯೋಜನೆ ರೂಪಿಸಿರುವುದು ರೈತರಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮೂಡಿಸಿದೆ ಎಂದು ರಾಜ್ಯ ಬ್ಯಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ.ಎಂ. ಮಾಲತೇಶ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ 2000 ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 56…

Read More

*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?*

*2026ರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್- ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಏನ್ ಹೇಳಿದ್ರು?* * ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಲ್ಲಿ ಪೈಲೆಟ್ ತರಬೇತಿ ಕೇಂದ್ರ ನಿರ್ಮಾಣವು ಬಹಳಷ್ಟು ಯುವಕರಿಗೆ ಅನುಕೂಲವಾಗುವುದರ ಜೊತೆಗೆ ಸಂತೋಷವನ್ನು ತಂದು ಕೊಟ್ಟಿದೆ. * ಮಕ್ಕಳಿಗೆ ಈಗಾಗಲೇ ಮಾರಕವಾಗಿರುವ ಸೋಶಿಯಲ್ ಮೀಡಿಯಾ ಬಳಕೆಯನ್ನು 16 ವರ್ಷದ ಒಳಗಿನ ಮಕ್ಕಳಿಗೆ ಬ್ಯಾನ್ ಮಾಡಿರುವುದು ಸ್ವಾಗತರ್ಯ. * ನಮ್ಮ ಶಿವಮೊಗ್ಗ ಜಿಲ್ಲೆಯವರಾದ ಶಾಂತವೇರಿ ಗೋಪಾಲ್ ಗೌಡ ರವರ ಹೆಸರನ್ನು ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆಗೆ ಇಟ್ಟಿರುವುದು ಹೆಮ್ಮೆಯ…

Read More