ಆಯನೂರು ಮಂಜುನಾಥ್ ಅವರಿಗೆ ನಾಳೆ ಹುಟ್ಟು ಹಬ್ಬ ಸಂಭ್ರಮ ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ, ಅರ್ಥಪೂರ್ಣ ಆಚರಣೆ
ಆಯನೂರು ಮಂಜುನಾಥ್ ಅವರಿಗೆ ನಾಳೆ ಹುಟ್ಟು ಹಬ್ಬ ಸಂಭ್ರಮ ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ, ಅರ್ಥಪೂರ್ಣ ಆಚರಣೆ ಶಿವಮೊಗ್ಗ : ಮಾಜಿ ಸಂಸದ ಹಾಗೂ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ನ.14 ರಂದು ನಾಳೆ ನಗರದಲ್ಲಿ ಆಯನೂರು ಮಂಜುನಾಥ್ ಅವರ ಅಭಿಮಾನಿ ಬಳಗದಿಂದ ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯನೂರು ಮಂಜುನಾಥ್ ಅವರ ಅಭಿಮಾನಿ ಬಳಗದ ಸಂಚಾಲಕ ಹಾಗೂ ಪಾಲಿಕೆ ಮಾಜಿ ಸದಸ್ಯ ಧೀರರಾಜ್ ಹೊನ್ನವಿಲೆ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ…


