ಶಿವಮೊಗ್ಗದಲ್ಲಿ ಕುಡಿಯುವ ನೀರಿನ ತುರ್ತು ಸರಬರಾಜಿಗೆ ಎಂ ಎಲ್ ಸಿ ಬಲ್ಕೀಸ್ ಬಾನು ಆಗ್ರಹಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…
ಶಿವಮೊಗ್ಗದಲ್ಲಿ ಕುಡಿಯುವ ನೀರಿನ ತುರ್ತು ಸರಬರಾಜಿಗೆ ಎಂ ಎಲ್ ಸಿ ಬಲ್ಕೀಸ್ ಬಾನು ಆಗ್ರಹಕ್ಕೆ ಸ್ಪಂದಿಸಿದ ಜಿಲ್ಲಾಡಳಿತ… .. ಶಿವಮೊಗ್ಗ : ಪಂಪ ಹೌಸ್ ನಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಶಿವಮೊಗ್ಗ ನಗರದಲ್ಲಿ ಅನೇಕ ವಾರ್ಡ್ ಗ ಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಕುಡಿಯುವ ನೀರಿಗಾಗಿ ಜನರು ಪರಿತಪಿಸುವ ಹಂತಕ್ಕೆ ತಲುಪಿದ್ದಾರೆ ಎಂದು ಶಿವಮೊಗ್ಗ ನಗರದ ಸಾರ್ವಜನಿಕರು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕರು…


