*ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು; ಬೇಸರ ಹೊರಹಾಕಿದ ವಿಜಯೇಂದ್ರ*
*ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು; ಬೇಸರ ಹೊರಹಾಕಿದ ವಿಜಯೇಂದ್ರ* ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ (Cross Voting) ಮಾಡುವ ಮೂಲಕ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರ ಪಕ್ಷದಲ್ಲೇ ನಡೆಯಿತು. ಈ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮತದಾರರಿಗೆ ತಲುಪಿಸುವಲ್ಲಿ ವಿಫಲರಾಗುತ್ತಿದ್ದೇವೆ ಎಂದು ಸ್ವತಃ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ. ಇದರೊಂದಿಗ ದಾವಣಗೆರೆಯಲ್ಲಿ ಆಯೋಜಿಸಿದ್ದ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ…


