ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ* *ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ* *ನನ್ನ ಅವಧಿಯಲ್ಲಿ ಪಾರ್ಕ್ ಗಳ ಅಭಿವೃದ್ಧಿಯಷ್ಟೇ* *ಭ್ರಷ್ಟಾಚಾರ ಮಾಡಿದ್ರೆ ಶಿಕ್ಷೆ ಅನುಭವಿಸ್ತಾರೆ*
*ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಪತ್ರಿಕಾಗೋಷ್ಠಿ* *ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ* *ನನ್ನ ಅವಧಿಯಲ್ಲಿ ಪಾರ್ಕ್ ಗಳ ಅಭಿವೃದ್ಧಿಯಷ್ಟೇ* *ಭ್ರಷ್ಟಾಚಾರ ಮಾಡಿದ್ರೆ ಶಿಕ್ಷೆ ಅನುಭವಿಸ್ತಾರೆ* ಸೂಡಾದಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಎಲ್ಲಾ ಅಧ್ಯಕ್ಷರ ಕಾಲದ ಕಾಮಗಾರಿಗಳ ತನಿಖೆ ನಡೆಯಲಿ ಎಂದು ಸವಾಲು ಹಾಕಿದರು. 2021ರಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಆರೋಪಗಳು ಬಂದಿವೆ. ಆ ಪ್ರಕರಣ ಲೋಕಾಯುಕ್ತದಲ್ಲಿದೆ. ಯಾರು ಬೇಕಾದರೂ ತನಿಖೆ ಮಾಡಬಹುದು. ನನ್ನ ಅವಧಿಯಲ್ಲಿ…


