ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳು ಸದಾವಕಾಶ ಪಡೆದುಕೊಳ್ಳಿ – ಬ್ಯಾಂಕ್ ಅಧ್ಯಕ್ಷ ಕೆ ರಂಗನಾಥ್*
ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳು ಸದಾವಕಾಶ ಪಡೆದುಕೊಳ್ಳಿ – ಬ್ಯಾಂಕ್ ಅಧ್ಯಕ್ಷ ಕೆ ರಂಗನಾಥ್* *ಪ್ರತಿವರ್ಷದಂತೆ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಿಂದ 2025 – 26 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು. 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕ ಮತ್ತು ಪದವಿ/ಇಂಜಿನೀಯರಿಂಗ್/ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70% ಅಂಕ ಹಾಗೂ…


