*ಮೇ 06ರಂದು ನಡೆಯುವ 35ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ* *ಕೋಣಂದೂರು ಲಿಂಗಪ್ಪ, ಕೆ. ವಿ. ಅಕ್ಷರ ಹಾಗೂ ಪ್ರೊ. ಎಚ್. ಎ. ರಂಗನಾಥ್ಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್*
*ಮೇ 06ರಂದು ನಡೆಯುವ 35ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ* *ಕೋಣಂದೂರು ಲಿಂಗಪ್ಪ, ಕೆ. ವಿ. ಅಕ್ಷರ ಹಾಗೂ ಪ್ರೊ. ಎಚ್. ಎ. ರಂಗನಾಥ್ಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್* ಶಂಕರಘಟ್ಟ ಖ್ಯಾತ ಸಮಾಜವಾದಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಹಿರಿಯ ರಂಗಕರ್ಮಿ ಮತ್ತು ನೀನಾಸಂ ನಿರ್ದೇಶಕ ಕೆ. ವಿ. ಅಕ್ಷರ ಮತ್ತು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್) ನ ಮಾಜಿ ನಿರ್ದೇಶಕ ಪ್ರೊ. ಎಚ್. ಎ. ರಂಗನಾಥ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ…


