Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಡೆಂಗ್ಯೂ, ಚಿಕೂನ್ಗುನ್ಯ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಗುರುದತ್ತಹೆಗಡೆ*

*ಡೆಂಗ್ಯೂ, ಚಿಕೂನ್ಗುನ್ಯ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಗುರುದತ್ತಹೆಗಡೆ* ಶಿವಮೊಗ್ಗ :  ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಗ್ತತ್ಯ ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯ ಇಂದಿನ ಸ್ಥಿತಿಗತಿ ಹಾಗೂ ಕೈಗೊಳ್ಳಬಹುದಾದ ನಿಯಂತ್ರನ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ವೈದ್ಯಾಧಿಕಾರಿಗಳೊಂದಿಗಿನ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ…

Read More

ರಾಷ್ಟ್ರಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತರಾದ ಪೋದಾರ್ ಶಾಲೆಯ ವಿದ್ಯಾರ್ಥಿಗಳು* ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ…

ರಾಷ್ಟ್ರಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತರಾದ ಪೋದಾರ್ ಶಾಲೆಯ ವಿದ್ಯಾರ್ಥಿಗಳು* ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ… ಶಿವಮೊಗ್ಗ ಜನವರಿ 30 ರಿಂದ ಫೆಬ್ರವರಿ 01 ರವರೆಗೆ ಹರಿಯಾಣದ ಗುರುಗ್ರಾವ್ ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದ್ದ ಸಿಬಿಎಸ್‌ಇ ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ವಿಜ್ಞಾನ ವಸ್ತುಪ್ರದರ್ಶನದ ಅಂತಿಮ…

Read More

ಇಮಾಮ ಮಳಗಿ, ಶಿಕಾರಿಪುರ ವಿಶೇಷ ವರದಿ;*ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕರಿಲ್ಲದೇನರಳುತ್ತಿರುವ ಪೂರ್ವ ಶಾಲಾ ಶಿಕ್ಷಣ*

ಇಮಾಮ ಮಳಗಿ, ಶಿಕಾರಿಪುರ ವಿಶೇಷ ವರದಿ; *ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕರಿಲ್ಲದೇ ನರಳುತ್ತಿರುವ ಪೂರ್ವ ಶಾಲಾ ಶಿಕ್ಷಣ* ಶಿಕಾರಿಪುರ: ಶಿಕಾರಿಪುರ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆರನ್ನ ಮತ್ತು ಸಹಾಯಕಿಯರನ್ನ ನೇಮಕ ಮಾಡಿಕೊಳ್ಳದೆ ಪೂರ್ವ ಶಾಲಾ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ತಾಲೂಕಿನಲ್ಲಿ ಹಲವಾರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಇಲ್ಲದೆ ತೊಂದರೆ ಆಗಿದೆ. ಹೊಸ ಗೊದ್ದನಕೊಪ್ಪ,ಮುಗಳಗೇರಿ,ನಿಂಬೆಗೊಂದಿ ಮತ್ತಿಕೊಟೆ, ಇನ್ನೂ ಹಲವಾರು ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನ ನೇಮಕ ಮಾಡಿಕೊಳ್ಳದೆ…

Read More

ಸೇವಾನ್ಯೂನ್ಯತೆ: ಪರಿಹಾರ ನೀಡಲು ಕಾವೇರಿಮೋಟಾರ್ಸ್ ವಿರುದ್ಧ  ಗ್ರಾಹಕರ ಆಯೋಗ ಆದೇಶ*

*ಸೇವಾನ್ಯೂನ್ಯತೆ: ಪರಿಹಾರ ನೀಡಲು ಕಾವೇರಿಮೋಟಾರ್ಸ್ ವಿರುದ್ಧ  ಗ್ರಾಹಕರ ಆಯೋಗ ಆದೇಶ* ಶಿವಮೊಗ್ಗ, ಸಾತ್ವಿಕ್ ಬಿನ್ ನಾಗೇಶ್ವರ ರಾವ್ ಎಂಬುವವರು ತಮ್ಮ ವಕೀಲರ ಮೂಲಕ ಎಂ.ಜಿ. ಮೋಟರ‍್ಸ್ ಇಂಡಿಯಾ ಪ್ರೈ. ಲಿ., ಹರಿಯಾಣ ಮತ್ತು ಮೇ|| ಕಾವೇರಿ ಮೋಟರ‍್ಸ್, ಶಿವಮೊಗ್ಗ ಇವರುಗಳ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ನೀಡಲು ಆದೇಶಿಸಿದೆ. ಅರ್ಜಿದಾರ ಸಾತ್ವಿಕ್ ರವರು 2023ರಲ್ಲಿ ಶಿವಮೊಗ್ಗದ ಕಾವೇರಿ ಮೋಟರ‍್ಸ್ರವರಿಂದ ಎಲೆಕ್ಟ್ರಿಕ್ ಕಾರನ್ನು ರೂ. 10,35,497/- ಪಾವತಿಸಿ ಖರೀದಿಸಿದ್ದು,…

Read More

ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆತಾಲೂಕು ಮಟ್ಟದ ಕೃಷಿ ಮೇಳ

ಶಿಕಾರಿಪುರದ ನೆಲವಾಗಿಲು ಗ್ರಾಮದಲ್ಲಿ ಫೆ.5ಕ್ಕೆ ತಾಲೂಕು ಮಟ್ಟದ ಕೃಷಿ ಮೇಳ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ೨೦೨೪-೨೫” ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಲು ಶ್ರೀ ಮಧು ಬಂಗಾರಪ್ಪ, ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಆಗಮಿಸಲಿದ್ದಾರೆ. ಬೆಳೆ ಸಂಗ್ರಹಾಲಯದ ಉದ್ಘಾಟಕರಾಗಿ…

Read More

ಆರುಂಡಿ ಶ್ರೀನಿವಾಸ್ ಮೂರ್ತಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ;ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್*

ಆರುಂಡಿ ಶ್ರೀನಿವಾಸ್ ಮೂರ್ತಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ; ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಬೇಕು: ಕೆ.ವಿ.ಪ್ರಭಾಕರ್* ಬೆಂಗಳೂರು ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್  ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದರು….

Read More

ವಿಧಾನಸೌಧ ಆವರಣದಲ್ಲಿ ಫೆ.28ರಿಂದ ಮಾ.3ರ ವರೆಗೆ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್*

*ವಿಧಾನಸೌಧ ಆವರಣದಲ್ಲಿ ಫೆ.28ರಿಂದ ಮಾ.3ರ ವರೆಗೆ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್* ಮಂಗಳೂರು: ಜನಸಾಮಾನ್ಯರಿಗೆ ವಿಧಾನಸೌಧ ಆವರಣ ಮುಕ್ತವಾಗಿಸಿ, ಅವರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ದೊಂದಿಗೆ ಫೆ.28ರಿಂದ ಮಾ.3ರವರೆಗೆ ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಸಕ್ಯುಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದ ಆವರಣ ದಲ್ಲಿ ಫೆ.28ರಿಂದ ಮಾ.3ರವರೆಗೆ ಪುಸ್ತಕ ಮತ್ತು ಸಾಹಿತ್ಯ ಮೇಳ ನಡೆಯಲಿದೆ….

Read More

ಯೋಜನೆಗಳ ಲಾಭ ಪಡೆದುಕೊಳ್ಳಲು ಶಿಳ್ಳೇಕ್ಯಾತ ಯುವಕರಿಗೆ ಸೂಚನೆ : ಶ್ರೀಮತಿ ಜಿ.ಪಲ್ಲವಿ*

*ಯೋಜನೆಗಳ ಲಾಭ ಪಡೆದುಕೊಳ್ಳಲು ಶಿಳ್ಳೇಕ್ಯಾತ ಯುವಕರಿಗೆ ಸೂಚನೆ : ಶ್ರೀಮತಿ ಜಿ.ಪಲ್ಲವಿ* ಶಿವಮೊಗ್ಗ : : ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಜಿ.ಪಲ್ಲವಿ ಅವರು ಹೇಳಿದರು. ಅವರು ಇಂದು ಶಿವಮೊಗ್ಗ ಸಮೀಪದ ಗೋಂದಿ ಚಟ್ನಳ್ಳಿ ಗ್ರಾಮದ ಶಿಳ್ಳೇಕ್ಯಾತ ಸಮುದಾಯದ ನಿವಾಸಿಗಳ…

Read More

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸರು ಆಟೋ ಮೀಟರ್ ದರಪಟ್ಟಿಯನ್ನು ಪ್ರಕಟಿಸಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಆಟೋ ಚಾಲಕರು ಮತ್ತು ಆಟೋ ಬಳಸುವ ಸಾರ್ವಜನಿಕರು ಗಮನಹರಿಸಲೇಬೇಕಾದ ವಿವರ ಇಲ್ಲಿದೆ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸರು ಆಟೋ ಮೀಟರ್ ದರಪಟ್ಟಿಯನ್ನು ಪ್ರಕಟಿಸಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಆಟೋ ಚಾಲಕರು ಮತ್ತು ಆಟೋ ಬಳಸುವ ಸಾರ್ವಜನಿಕರು ಗಮನಹರಿಸಲೇಬೇಕಾದ ವಿವರ ಇಲ್ಲಿದೆ…

Read More