ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *ಏನಿದು ಸ್ಟೋರಿ?*
*ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *ಏನಿದು ಸ್ಟೋರಿ?* ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಗುಂಡ @ ರವಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಗಾಯಗೊಂಡ ಆರೋಪಿ ಗುಂಡ @ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯ ಪಿಎಸ್ಐ ಕೃಷ್ಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಠಾಣೆಯ ಸಿಬ್ಬಂದಿ ಆದರ್ಶನ ಮೇಲೆ ಆರೋಪಿ ಗುಂಡ @ ರವಿ…