ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ
ಶಿಕಾರಿಪುರದಲ್ಲಿ ಕೃಷಿ ಮತ್ತು ಕಲೆಗಳ ಉತ್ಸವ ವನ್ನು ಉದ್ಘಾಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಶಿವಮೊಗ್ಗದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಇರುವಕ್ಕಿಯ ವತಿಯಿಂದ ಶಿಕಾರಿಪುರ ತಾಲೂಕಿನ ನೆಲವಾಗಿಲು ಮುಖ್ಯ ರಸ್ತೆಯಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಈ ಕೃಷಿ ಮೇಳವು ಬಿಎಸ್ಸಿ ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿರುತ್ತದೆ. ಕಾರ್ಯಕ್ರಮವು ಕಳಸ ಹೊತ್ತ ಮಹಿಳೆಯರು…
ಅಕ್ರಮ ಮರಳಿನ ದಂಧೆಕೋರರೂ ಗಣಿ ಇಲಾಖೆಯ ಭೂವಿಜ್ಞಾನಿ ಅಧಿಕಾರಿ ಪ್ರಿಯಾ ದೊಡ್ಡ ಗೌಡರೂ…**ಏನಿದು ವಿಶೇಷ ಕಥೆ?*
*ಅಕ್ರಮ ಮರಳಿನ ದಂಧೆಕೋರರೂ ಗಣಿ ಇಲಾಖೆಯ ಭೂವಿಜ್ಞಾನಿ ಅಧಿಕಾರಿ ಪ್ರಿಯಾ ದೊಡ್ಡ ಗೌಡರೂ…* *ಏನಿದು ವಿಶೇಷ ಕಥೆ?* ಶಿವಮೊಗ್ಗ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಿವಿಯನ್ನು ಶಾಶ್ವತವಾಗಿ ಮುಚ್ಚಿಕೊಂಡಂತಿದ್ದರೂ ಆಗಾಗ, ಕಿವಿ ಬಾಯಿ ಕಣ್ಣು ತೆರೆದು ಜೀವಂತ ಇರುವ ಕುರುಹು ಕೊಡುತ್ತಿರುತ್ತದೆ. ಇಂಥದ್ದೇ ಒಂದು ಪ್ರಯತ್ನ ಫೆ.4 ರ ಮಧ್ಯರಾತ್ರಿ ಹಾಡೋನಹಳ್ಳಿ ಬಳಿ ನಡೆದಿದ್ದು! ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮುಂದೆಯೇ, ಅದರ ಮೂಗಿನ ಕೆಳಗೇ ನೂರಾರು ಅಕ್ರಮ ಮಣ್ಣು, ಮರಳು ಹೊತ್ತ…
ಶಿವಮೊಗ್ಗ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು…ಸರ್ಕಾರಿ ಅಧಿಕಾರಿಗಳು- ಕುಟುಂಬದವರೇ ಕಂಗಾಲು!ಗೌರವಾಧ್ಯಕ್ಷರಾದ ಜಿಲ್ಲಾಧಿಕಾರಿಗಳೇಕೆ ಮೌನ? ಈಗಲಾದರೂ ತೊಂದರೆ ಸರಿಪಡಿಸಿ ಸರ್ಕಾರಿ ಅಧಿಕಾರಿಗಳ ಹಿತ ಕಾಪಾಡುತ್ತಾರಾ ಡಿಸಿ?
ಶಿವಮೊಗ್ಗ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು…ಸರ್ಕಾರಿ ಅಧಿಕಾರಿಗಳು- ಕುಟುಂಬದವರೇ ಕಂಗಾಲು! ಗೌರವಾಧ್ಯಕ್ಷರಾದ ಜಿಲ್ಲಾಧಿಕಾರಿಗಳೇಕೆ ಮೌನ? ಈಗಲಾದರೂ ತೊಂದರೆ ಸರಿಪಡಿಸಿ ಸರ್ಕಾರಿ ಅಧಿಕಾರಿಗಳ ಹಿತ ಕಾಪಾಡುತ್ತಾರಾ ಡಿಸಿ? ಶಿವಮೊಗ್ಗದ ನಿಶ್ಯಬ್ದದ ಸ್ಥಳಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಬಸವನಗುಡಿ ಬಡಾವಣೆಯ ಸರ್ಕಾರಿ ಅಧಿಕಾರಿಗಳ ಕ್ವಾಟ್ರಸ್ ಇದೀಗ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ! ಬಸವನ ಗುಡಿಯಲ್ಲಿರುವ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್.ಷಡಾಕ್ಷರಿಯವರ ಕನಸಿನ ಕೂಸಾದ ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಹಳಷ್ಟು ಅಧಿಕಾರಿಗಳ, ಅವರ ಕುಟುಂಬಗಳ, ವಿದ್ಯಾಭ್ಯಾಸದಲ್ಲಿ ತೊಡಗಿರುವ ಅವರ…
ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು… ಸರ್ಕಾರಿ ಅಧಿಕಾರಿಗಳೇ ಕಂಗಾಲು!ಮೌನ ಮೂಡಿಸುವರಾ ಕೇಂದ್ರದ ಗೌರವಾಧ್ಯಕ್ಷರಾದ ಡಿ ಸಿ ಗುರುದತ್ತ ಹೆಗಡೆ?
ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಸದ್ದೋ ಸದ್ದು… ಸರ್ಕಾರಿ ಅಧಿಕಾರಿಗಳೇ ಕಂಗಾಲು! ಮೌನ ಮೂಡಿಸುವರಾ ಕೇಂದ್ರದ ಗೌರವಾಧ್ಯಕ್ಷರಾದ ಡಿ ಸಿ ಗುರುದತ್ತ ಹೆಗಡೆ? ಶಿವಮೊಗ್ಗದ ನಿಶ್ಯಬ್ದದ ಸ್ಥಳಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ಬಸವನಗುಡಿ ಬಡಾವಣೆಯ ಸರ್ಕಾರಿ ಅಧಿಕಾರಿಗಳ ಕ್ವಾಟ್ರಸ್ ಇದೀಗ ಸದ್ದುಗದ್ದಲದಿಂದ ಸುದ್ದಿಯಾಗುತ್ತಿದೆ! ಬಸವನ ಗುಡಿಯಲ್ಲಿರುವ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಎಸ್.ಷಡಾಕ್ಷರಿಯವರ ಕನಸಿನ ಕೂಸಾದ ಶಿವಮೊಗ್ಗದ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಹಳಷ್ಟು ಅಧಿಕಾರಿಗಳ, ಅವರ ಕುಟುಂಬಗಳ, ವಿದ್ಯಾಭ್ಯಾಸದಲ್ಲಿ ತೊಡಗಿರುವ ಅವರ ಮಕ್ಕಳ ತಲೆನೋವಿಗೆ ಕಾರಣವಾಗುತ್ತಿದೆ!…
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ* *ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ* *ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ*
*ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ* *ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ* *ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ* ಬೆಂಗಳೂರು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ…
ಶಿವಮೊಗ್ಗದ ಶ್ರೀರಾಂಪುರದಲ್ಲಿ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ 1 ದಿನದ ಗಂಡು ಮಗು…*ಗಂಡು ಮಗುವಿನ ಪೋಷಕರ ಪತ್ತೆಗಾಗಿ ಮನವಿ*
ಶಿವಮೊಗ್ಗದ ಶ್ರೀರಾಂಪುರದಲ್ಲಿ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ 1 ದಿನದ ಗಂಡು ಮಗು… *ಗಂಡು ಮಗುವಿನ ಪೋಷಕರ ಪತ್ತೆಗಾಗಿ ಮನವಿ* ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ. ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ…
ಡೆಂಗ್ಯೂ, ಚಿಕೂನ್ಗುನ್ಯ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಗುರುದತ್ತಹೆಗಡೆ*
*ಡೆಂಗ್ಯೂ, ಚಿಕೂನ್ಗುನ್ಯ, ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಗುರುದತ್ತಹೆಗಡೆ* ಶಿವಮೊಗ್ಗ : ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಗ್ತತ್ಯ ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯ ಇಂದಿನ ಸ್ಥಿತಿಗತಿ ಹಾಗೂ ಕೈಗೊಳ್ಳಬಹುದಾದ ನಿಯಂತ್ರನ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ವೈದ್ಯಾಧಿಕಾರಿಗಳೊಂದಿಗಿನ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ…
ರಾಷ್ಟ್ರಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತರಾದ ಪೋದಾರ್ ಶಾಲೆಯ ವಿದ್ಯಾರ್ಥಿಗಳು* ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ…
ರಾಷ್ಟ್ರಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತರಾದ ಪೋದಾರ್ ಶಾಲೆಯ ವಿದ್ಯಾರ್ಥಿಗಳು* ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ… ಶಿವಮೊಗ್ಗ ಜನವರಿ 30 ರಿಂದ ಫೆಬ್ರವರಿ 01 ರವರೆಗೆ ಹರಿಯಾಣದ ಗುರುಗ್ರಾವ್ ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಆಯೋಜಿಸಲಾಗಿದ್ದ ಸಿಬಿಎಸ್ಇ ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ವಿಜ್ಞಾನ ವಸ್ತುಪ್ರದರ್ಶನದ ಅಂತಿಮ…
ಇಮಾಮ ಮಳಗಿ, ಶಿಕಾರಿಪುರ ವಿಶೇಷ ವರದಿ;*ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕರಿಲ್ಲದೇನರಳುತ್ತಿರುವ ಪೂರ್ವ ಶಾಲಾ ಶಿಕ್ಷಣ*
ಇಮಾಮ ಮಳಗಿ, ಶಿಕಾರಿಪುರ ವಿಶೇಷ ವರದಿ; *ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕರಿಲ್ಲದೇ ನರಳುತ್ತಿರುವ ಪೂರ್ವ ಶಾಲಾ ಶಿಕ್ಷಣ* ಶಿಕಾರಿಪುರ: ಶಿಕಾರಿಪುರ ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಕಳೆದ ಎರಡು ಮೂರು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆರನ್ನ ಮತ್ತು ಸಹಾಯಕಿಯರನ್ನ ನೇಮಕ ಮಾಡಿಕೊಳ್ಳದೆ ಪೂರ್ವ ಶಾಲಾ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ತಾಲೂಕಿನಲ್ಲಿ ಹಲವಾರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಇಲ್ಲದೆ ತೊಂದರೆ ಆಗಿದೆ. ಹೊಸ ಗೊದ್ದನಕೊಪ್ಪ,ಮುಗಳಗೇರಿ,ನಿಂಬೆಗೊಂದಿ ಮತ್ತಿಕೊಟೆ, ಇನ್ನೂ ಹಲವಾರು ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನ ನೇಮಕ ಮಾಡಿಕೊಳ್ಳದೆ…