Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?*

*IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?* 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿದೆ. ಕಳೆದ ಹಲವು ದಿನಗಳಿಂದ ಕ್ರಿಕೆಟ್ ಜಗತ್ತು ಈ ಪಂದ್ಯಕ್ಕಾಗಿ ಕಾಯುತ್ತಿದೆ. ಈಗ ಈ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ….

Read More

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ ಶಿವಮೊಗ್ಗ  ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ ಶಿವಮೊಗ್ಗ  ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ

ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ ಶಿವಮೊಗ್ಗ: ಸಂವಿಧಾನವನ್ನು ರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಡಾ.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ಸಿನ ಹಿಂದುಳಿದ ವರ್ಗ, ಪ.ಜಾ., ಪ.ಪಂ.ಅಲ್ಪಸಂಖ್ಯಾತರ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ…

Read More

ಮೈನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಮಕ್ಕಳ ಸಂತೆ* ತರಕಾರಿ ಮಾರುತ್ತಾ…ಕೂಗುತ್ತಾ… ಗಮನ ಸೆಳೆದ ಮಕ್ಕಳು!

*ಮೈನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಮಕ್ಕಳ ಸಂತೆ* ತರಕಾರಿ ಮಾರುತ್ತಾ…ಕೂಗುತ್ತಾ… ಗಮನ ಸೆಳೆದ ಮಕ್ಕಳು! ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ ಕರ್ನಾಟಕ ಸಂಘ ಪಕ್ಕದಲ್ಲಿರುವ “ಮೇನ್ ಮಿಡ್ಲ್ ಸ್ಕೂಲ್” ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಇಂದು  ಶನಿವಾರ ಬೆಳಗ್ಗೆ ಮಕ್ಕಳ ಸಂತೆ ನಡೆಯಿತು. ಸಂತೆಯಲ್ಲಿ ಮಕ್ಕಳು ನಮ್ಮ ಮನೆಯ ಹಿತ್ತಳೆಯಲ್ಲಿ ನೈಸರ್ಗಿಕವಾಗಿ ಬೆಳೆದ ತರಕಾರಿಗಳು ಎಂದು ಕೂಗುತ್ತ ಹೇಳುತ್ತಿದ್ದರು, ಟೊಮೋಟೊ, ನೀರುಳ್ಳಿ, ಬದನೆಕಾಯಿ, ಚೋಳಿಕಾಯಿ, ಕೊತ್ತಂಬರಿ, ಕರಿಬೇವು, ಕಾರ ಮಂಡಕ್ಕಿ, ವಿವಿಧ…

Read More

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ  ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ  ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ ಶಿವಮೊಗ್ಗ : ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ ಪುರ ಆಶ್ರಯ ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಂಚಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ತಿಳಿಸಿದರು. ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.00…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಪ್ರೇಮವೆಂಬುದು ಭೂತ ಭವಿಷ್ಯ ವರ್ತಮಾನದ ಕೊಂಡಿ; ಇರುತ್ತೆ ಇದ್ದೇಯಿರುತ್ತೆ… ಎಲ್ಲರಲ್ಲೂ ಎಲ್ಲದರಲ್ಲೂ! – *ಶಿ.ಜು.ಪಾಶ* 8050112067 (22/2/25)

Read More

ಉಂಬಳೇಬೈಲ್ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಚಲಿಸುತ್ತಿದ್ದ ಕಾರು ಸಂಪೂರ್ಣ ಭಸ್ಮ; ಅದೃಷ್ಟದಿಂದ ಪಾರಾದ ಚಾಲಕ ಚೇತನ್…* *ಇದು ತರೀಕೆರೆ ಸಮೀಪದ ರಂಗೇನಹಳ್ಳಿಯ ಕಾರಿನ ಕಥೆ…*

*ಉಂಬಳೇಬೈಲ್ ಬಳಿ ಶಾರ್ಟ್ ಸರ್ಕ್ಯೂಟ್ ಆಗಿ ಚಲಿಸುತ್ತಿದ್ದ ಕಾರು ಸಂಪೂರ್ಣ ಭಸ್ಮ; ಅದೃಷ್ಟದಿಂದ ಪಾರಾದ ಚಾಲಕ ಚೇತನ್…* *ಇದು ತರೀಕೆರೆ ಸಮೀಪದ ರಂಗೇನಹಳ್ಳಿಯ ಕಾರಿನ ಕಥೆ…* ಶಿವಮೊಗ್ಗ ಸಮೀಪದ ಉಂಬಳೇಬೈಲು ಬಳಿ ಭೀಕರ ಕಾರು ದುರಂತ ನಡೆದಿದ್ದು, ಪವಾಡ ಸದೃಶವಾಗಿ ವ್ಯಕ್ತಿಯೊಬ್ಬ ಪಾರಾಗಿರುವ ಘಟನೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತರಿಕೆರೆ ತಾಲ್ಲೂಕಿನ ರಂಗೇನಹಳ್ಳಿ ಗ್ರಾಮದ ಚೇತನ್ ತಮ್ಮ ಕೆ ಎ 05, ಎನ್ ಬಿ 4547 ನಂಬರಿನ ಫೋರ್ಡ್ ಫಿಗೋ ಕಾರಿನ ಮೂಲಕ ಶಿವಮೊಗ್ಗದಿಂದ ಶೃಂಗೇರಿಯ…

Read More

ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ರೌಡಿಶೀಟರ್* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *4 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ* *ಏನಿದು ಸ್ಟೋರಿ?*

*ಭದ್ರಾವತಿಯಲ್ಲಿ ಪೊಲೀಸ್ ಗುಂಡಿನ ಸದ್ದು;* *ರೌಡಿಶೀಟರ್* *ಗುಂಡ @ ರವಿ ಕಾಲು ಸೀಳಿತು ಖಾಕಿ ಗುಂಡು!* *4 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ* *ಏನಿದು ಸ್ಟೋರಿ?* ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿ ಗುಂಡ @ ರವಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಗಾಯಗೊಂಡ ಆರೋಪಿ ಗುಂಡ @ ರವಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯ ಪಿಎಸ್ಐ ಕೃಷ್ಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಠಾಣೆಯ ಸಿಬ್ಬಂದಿ…

Read More