Editor MalenaduExpress

ನಾನು ನಿಮ್ಮ ಶಿ.ಜು.ಪಾಶ. ವಿಶೇಷವೂ ವಿಭಿನ್ನವೂ ಆದ ಸುದ್ದಿಗಳನ್ನು, ವಿಷಯಗಳನ್ನು ಹಂಚಿಕೊಳ್ಳಲೆಂದೇ ಆರಂಭಿಸಿದ ಸಾಮಾಜಿಕ ಜಾಲತಾಣವಿದು...

ಕುವೆಂಪು ವಿವಿ: ಜ್ಞಾನ ಸಂವಾದ ಕುರಿತು ಮೂರು ದಿನಗಳ ಸಮಾವೇಶ ಪ್ರಾರಂಭ* *ಭಾರತೀಯ ಜ್ಞಾನಪರಂಪರೆ ಬಹುಸಂಸ್ಕೃತಿಗಳ ವಿರಾಟ್ ಸಮಾಗಮ: ಜಿ. ಎನ್. ದೇವಿ*

*ಕುವೆಂಪು ವಿವಿ: ಜ್ಞಾನ ಸಂವಾದ ಕುರಿತು ಮೂರು ದಿನಗಳ ಸಮಾವೇಶ ಪ್ರಾರಂಭ* *ಭಾರತೀಯ ಜ್ಞಾನಪರಂಪರೆ ಬಹುಸಂಸ್ಕೃತಿಗಳ ವಿರಾಟ್ ಸಮಾಗಮ: ಜಿ. ಎನ್. ದೇವಿ* ಶಂಕರಘಟ್ಟ, ಫೆ. 20: ಭಾರತೀಯ ಜ್ಞಾನ ಪರಂಪರೆ ಏಕಮುಖಿಯಲ್ಲ, ಇದು ಬಹುಸಂಸ್ಕೃತಿಗಳ ಸಮಗ್ರ ಸ್ವರೂಪ. ದೇಶದ ವಿವಿಧ ಸಂಸ್ಕೃತಿಗಳ ಅನುಸಂಧಾನ ಸಮಾಜದಲ್ಲಿ ಜ್ಞಾನದ ಸಂಕೀರ್ಣ ಪರಂಪರೆಯನ್ನು ಸೃಷ್ಟಿಸಿದ್ದು, ಇದನ್ನು ಸೀಮಿತ ಅರ್ಥದಲ್ಲಿ ಪ್ರತಿಪಾದಿಸುವುದು ಸರಿಯಲ್ಲ ಎಂದು ಖ್ಯಾತ ಸಂಸ್ಕೃತಿ ಚಿಂತಕ ಜಿ. ಎನ್. ದೇವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ…

Read More

Vijnatham 2025: Avadheshananda Giri Maharaj Felicitated*

*Vijnatham 2025: Avadheshananda Giri Maharaj Felicitated* As part of the 12th Coronation Celebration of Sri Nirmalanandanath Mahaswamiji, the Vijnatham Award Ceremony was held at BGS Sabha Bhawan, Sri Adichunchanagiri Mahasansthan Mutt, on February 19 and 20. Every year, Sri Kshetra Adichunchanagiri Mahasansthan Mutt honors distinguished achievers in various fields by presenting the ‘Chunchashree’ award. Similarly,…

Read More

ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯರಾಗಿ  ದಿವ್ಯಾ ವಿ. ಪಿ*

*ಎನ್ ಎಸ್ ಎಸ್ ಸಲಹಾ ಸಮಿತಿ ಸದಸ್ಯರಾಗಿ  ದಿವ್ಯಾ ವಿ. ಪಿ* ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಲಹಾ ಸಮಿತಿಯ ಸದಸ್ಯರಾಗಿ ಜೆ ಸಿ ಐ ವಲಯ ಪೂರ್ವ ಸಂಯೋಜನಾಧಿಕಾರಿಗಳಾಗಿರುವ  ದಿವ್ಯಾ ವಿ. ಪಿ. ಯವರು ಆಯ್ಕೆಯಾಗಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಗೆ ಸೇವಾ ವಲಯದ ಮಹಿಳಾ ಪ್ರತಿನಿಧಿಯಾಗಿ  ದಿವ್ಯಾ ಅವರನ್ನು ಆಯ್ಕೆ ಮಾಡಲಾಗಿದೆಯೆಂದು ಎನ್ ಎಸ್ ಎಸ್ ಸಂಯೋಜನಾಧಿಕಾರಿಗಳಾಗಿರುವ ಡಾ. ಶುಭಾ ಮರವಂತೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Read More

ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ: ಸರ್ಕಾರದ ನಿರ್ಧಾರಕ್ಕೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ  ಅಭಿನಂದನೆ ಯಾವ ಯಾವ ಯೋಜನೆಗಳಿಗೆ ಸರ್ಕಾರದ ಸಂಪೂರ್ಣ ಯೋಜನೆ? ಇಲ್ಲಿದೆ ಸಂಪೂರ್ಣ ವಿವರ

ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ: ಸರ್ಕಾರದ ನಿರ್ಧಾರಕ್ಕೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ  ಅಭಿನಂದನೆ ಯಾವ ಯಾವ ಯೋಜನೆಗಳಿಗೆ ಸರ್ಕಾರದ ಸಂಪೂರ್ಣ ಯೋಜನೆ? ಇಲ್ಲಿದೆ ಸಂಪೂರ್ಣ ವಿವರ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್‌ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ. ಜತೆಗೆ ಇದಕ್ಕಾಗಿ ರಾಜ್ಯ…

Read More

ಎಲ್ಲ ಬಲ್ಲ ಸರ್ವಜ್ಞ ಸಮಾನತೆಯನ್ನು ಪ್ರತಿಪಾದಿಸಿದರು : ಚಂದ್ರಭೂಪಾಲ್*

*ಎಲ್ಲ ಬಲ್ಲ ಸರ್ವಜ್ಞ ಸಮಾನತೆಯನ್ನು ಪ್ರತಿಪಾದಿಸಿದರು : ಚಂದ್ರಭೂಪಾಲ್* ಶಿವಮೊಗ್ಗ ಎಲ್ಲವನ್ನು ಬಲ್ಲ ಜ್ಞಾನಿಯೇ ಸರ್ವಜ್ಞ. ಸರ್ವಜ್ಞರು ಮಹಾಜ್ಞಾನಿಯಾಗಿದ್ದು ತ್ರಿಪದಿ ವಚನಗಳ ಮೂಲಕ ಸಮಾಜದ ಅಂಕು ಡೊಂಕು ತಿದ್ದುತ್ತಾ ಸಮಾನತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ಸರ್ವಜ್ಞರನ್ನು ಬಣ್ಣಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಜಿಲ್ಲಾ ಕುಂಬಾರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ರಂಗಮAದಿರ ಆಯೋಜಿಸಿದ್ದ ಶ್ರೀ ಸರ್ವಜ್ಞ ಜಯಂತಿ…

Read More

ಎ ಮತ್ತು ಬಿ ಖಾತಾ ಪಡೆಯಲು ಅವಕಾಶ* ಮೂರು ತಿಂಗಳೊಳಗೆ ದಾಖಲೆ ಸಲ್ಲಿಸಿ- ಆಯುಕ್ತರು

*ಎ ಮತ್ತು ಬಿ ಖಾತಾ ಪಡೆಯಲು ಅವಕಾಶ* ಮೂರು ತಿಂಗಳೊಳಗೆ ದಾಖಲೆ ಸಲ್ಲಿಸಿ- ಆಯುಕ್ತರು ಶಿವಮೊಗ್ಗ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ…

Read More

ಶಿವಮೊಗ್ಗದಲ್ಲಿ ಫೆ. 22 ರಿಂದ ಎರಡು ದಿನಗಳ ಕಾಲ *”ಶ್ರೀಕಾಂತಣ್ಣ ಕಪ್ ಸೀಸನ್ – 2″ಕ್ರಿಕೆಟ್ ಪಂದ್ಯಾವಳಿ”* ಟ್ರೋಫಿ – ಸಮವಸ್ತ್ರ ಅನಾವರಣ

ಶಿವಮೊಗ್ಗದಲ್ಲಿ ಫೆ. 22 ರಿಂದ ಎರಡು ದಿನಗಳ ಕಾಲ *”ಶ್ರೀಕಾಂತಣ್ಣ ಕಪ್ ಸೀಸನ್ – 2″ಕ್ರಿಕೆಟ್ ಪಂದ್ಯಾವಳಿ”* ಟ್ರೋಫಿ – ಸಮವಸ್ತ್ರ ಅನಾವರಣ ಶಿವಮೊಗ್ಗ : ಕ್ರೀಡಾಕೂಟ ಆಯೋಜನೆಗಳಿಂದ ಹಲವಾರು ಪ್ರಯೋಜನಗಳಿವೆ ಎಂದು ಭಾವಸಾರ ಕ್ಷತ್ರಿಯ ಮಹಜನ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ಸಂಜೆ ನಗರದ ಹೊಟೆಲ್ ವೊಂದರಲ್ಲಿ ಆಯೋಜಿಸಲಾಗಿದ್ದ “ಶ್ರೀಕಾಂತಣ್ಣ ಕಪ್” ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಬಹುಮಾನ ಟ್ರೋಫಿಗಳ ಅನಾವರಣ ಹಾಗೂ ತಂಡಗಳ ಟೀ ಶರ್ಟ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಶಿವಮೊಗ್ಗ ಮೂಲದ ಕೆ.ಆರ್.ವೆಂಕಟೇಶ್ ಗೌಡರಿಗೆ ದುಬೈ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ*

*ಶಿವಮೊಗ್ಗ ಮೂಲದ ಕೆ.ಆರ್.ವೆಂಕಟೇಶ್ ಗೌಡರಿಗೆ ದುಬೈ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ* ಶಿವಮೊಗ್ಗ ಮೂಲದ ದಿ ಗ್ರಾಜ್ಯುಯೇಟ್ ಕ್ಲಬ್ ಸಂಸ್ಥೆಯ ಸಂಸ್ಥಾಪಕರೂ ಪ್ರೇರಣಾ ಗ್ರೂಪ್ ಆಫ್ ಕಂಪನೀಸ್ ಸಂಸ್ಥೆಯ ಮಾಲೀಕರೂ ಆದ ಕೆ.ಆರ್.ವೆಂಕಟೇಶ್ ರಿಗೆ ದುಬೈ ಕನ್ನಡಿಗರ ಒಕ್ಕೂಟ ಹಾಗೂ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ಪ್ರತಿಷ್ಠಿತ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಿಸಲ್ಪಟ್ಟಿದೆ. ಇದೇ ಫೆಬ್ರವರಿ 22 ರಂದು ದುಬೈಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವೆಂಕಟೇಶ್ ಗೌಡರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಮಿತ್ರರಾದ ವೆಂಕಟೇಶ್ ಗೌಡರಿಗೆ ಮಲೆನಾಡು…

Read More